ಕರಾವಳಿಯ ಎಲ್ಲ ಮೀನುಗಾರರ ಹಿತದೃಷ್ಟಿ ಯನ್ನು ಗಮನದಲ್ಲಿಟ್ಟುಕೊಂಡು ಜಿಲ್ಲೆಯ ಕರಾವಳಿಯಲ್ಲಿ ಯಾವುದೇ ಬಲೆಗಳನ್ನು ಅಥವಾ ಸಾಧನಗಳನ್ನು ಉಪಯೋಗಿಸಿ ಎಲ್ಲ ಯಾಂತ್ರೀಕೃತ ದೋಣಿಗಳ ಮುಖಾಂತರ ಹಾಗೂ 10 ಅಶ್ವಶಕ್ತಿ ಸಾಮರ್ಥ್ಯಕ್ಕಿಂತ ಮೇಲ್ಪಟ್ಟ ಮೋಟರೀ ಕೃತ ದೋಣಿ ಹಾಗೂ ಸಾಂಪ್ರ ದಾಯಿಕ ದೋಣಿಗಳ ಮೂಲಕ ಕೈಗೊಳ್ಳುವ ಮೀನುಗಾರಿಕೆ ಚಟುವಟಿಕೆಯನ್ನು ಜೂನ್ 1ರಿಂದ ಜುಲೈ 31ರ ವರೆಗೆ ಒಟ್ಟು 61 ದಿನಗಳ ಕಾಲ ನಿಷೇಧಿಸಲಾಗಿದೆ ಎಂದು ಮೀನುಗಾರಿಕೆ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮೀನುಗಾರಿಕೆ ನಿಷೇಧದ ಸರಕಾರದ ಆದೇಶವನ್ನು ಉಲ್ಲಂಘಿಸುವ ದೋಣಿಗಳು ಮತ್ತು ಮೀನು ಗಾರರು ಕರ್ನಾಟಕ ಕಡಲ ಮೀನುಗಾರಿಕೆ ಕಾಯ್ದೆ-1986ರಲ್ಲಿ ವಿಧಿಸಲಾಗಿರುವ ದಂಡನೆಗಳಿಗೆ ಹೊಣೆಯಾಗುವುದಲ್ಲದೆ ಒಂದು ವರ್ಷದ ಅವಧಿಗೆ ಡೀಸೆಲ್ ಮೇಲಿನ ಸಹಾಯಧನ ಪಡೆಯಲು ಅನರ್ಹರಾಗುತ್ತಾರೆ.
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…
ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…