ಕರಾವಳಿಯ ಎಲ್ಲ ಮೀನುಗಾರರ ಹಿತದೃಷ್ಟಿ ಯನ್ನು ಗಮನದಲ್ಲಿಟ್ಟುಕೊಂಡು ಜಿಲ್ಲೆಯ ಕರಾವಳಿಯಲ್ಲಿ ಯಾವುದೇ ಬಲೆಗಳನ್ನು ಅಥವಾ ಸಾಧನಗಳನ್ನು ಉಪಯೋಗಿಸಿ ಎಲ್ಲ ಯಾಂತ್ರೀಕೃತ ದೋಣಿಗಳ ಮುಖಾಂತರ ಹಾಗೂ 10 ಅಶ್ವಶಕ್ತಿ ಸಾಮರ್ಥ್ಯಕ್ಕಿಂತ ಮೇಲ್ಪಟ್ಟ ಮೋಟರೀ ಕೃತ ದೋಣಿ ಹಾಗೂ ಸಾಂಪ್ರ ದಾಯಿಕ ದೋಣಿಗಳ ಮೂಲಕ ಕೈಗೊಳ್ಳುವ ಮೀನುಗಾರಿಕೆ ಚಟುವಟಿಕೆಯನ್ನು ಜೂನ್ 1ರಿಂದ ಜುಲೈ 31ರ ವರೆಗೆ ಒಟ್ಟು 61 ದಿನಗಳ ಕಾಲ ನಿಷೇಧಿಸಲಾಗಿದೆ ಎಂದು ಮೀನುಗಾರಿಕೆ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮೀನುಗಾರಿಕೆ ನಿಷೇಧದ ಸರಕಾರದ ಆದೇಶವನ್ನು ಉಲ್ಲಂಘಿಸುವ ದೋಣಿಗಳು ಮತ್ತು ಮೀನು ಗಾರರು ಕರ್ನಾಟಕ ಕಡಲ ಮೀನುಗಾರಿಕೆ ಕಾಯ್ದೆ-1986ರಲ್ಲಿ ವಿಧಿಸಲಾಗಿರುವ ದಂಡನೆಗಳಿಗೆ ಹೊಣೆಯಾಗುವುದಲ್ಲದೆ ಒಂದು ವರ್ಷದ ಅವಧಿಗೆ ಡೀಸೆಲ್ ಮೇಲಿನ ಸಹಾಯಧನ ಪಡೆಯಲು ಅನರ್ಹರಾಗುತ್ತಾರೆ.
ಮ್ಯಾನ್ಮಾರ್ನಿಂದ ಅಕ್ರಮ ಅಡಿಕೆ ಸಾಗಾಟ ಮಾಡಿ ₹1,500 ಕೋಟಿ ಹಣ ವರ್ಗಾವಣೆ ನಡೆಸಿದ…
ಮಹಾರಾಷ್ಟ್ರದಲ್ಲಿ ತಡೆಹಿಡಿದಿರುವ 50ಕ್ಕೂ ಹೆಚ್ಚು ಅಡಿಕೆ ಲಾರಿಗಳನ್ನು ಬಿಡುಗಡೆ ಮಾಡುವಂತೆ ಫಡ್ನವೀಸ್ಗೆ ಅಡಿಕೆ…
ಭಾರೀ ಮಳೆ ಹಿನ್ನೆಲೆಯಲ್ಲಿ ಜುಲೈ 8ರಂದು ರಾಜ್ಯದ ಹಲವು ಜಿಲ್ಲೆಗಳ ಶಾಲೆ-ಕಾಲೇಜುಗಳಿಗೆ ರಜೆ…
2026-27ರ ಮುಂಗಾರು ಬೆಳೆ ಸಮೀಕ್ಷೆಗೆ ಚಾಲನೆ; ರೈತರು ಮೊಬೈಲ್ ಆ್ಯಪ್ ಮೂಲಕವೇ ಬೆಳೆ…
ಮಾಣಿ–ಸಂಪಾಜೆ ರಾಷ್ಟ್ರೀಯ ಹೆದ್ದಾರಿ ದುರಸ್ತಿಗೆ ಕೇಂದ್ರದಿಂದ ₹49.22 ಕೋಟಿ ವಿಶೇಷ ಅನುದಾನ ಮಂಜೂರು.…
ಜುಲೈ 7ರಿಂದ 11ರವರೆಗೆ ಪಶ್ಚಿಮಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆಯ ಸಾಧ್ಯತೆ ಇದೆ. ಭೂಕುಸಿತದ…