ಸುದ್ದಿಗಳು

ಮಲ್ಲಿಗೆ ಕೃಷಿ ತರಬೇತಿ ಕಾರ್ಯಾಗಾರ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಶ್ರೀ ರಕ್ಷಾ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಅಜ್ಜಾವರ, ಚೈತ್ರ ಯುವತಿ ಮಂಡಲ ಅಜ್ಜಾವರ ಮತ್ತು ಪ್ರತಾಪ ಯುವಕ ಮಂಡಲ ಅಜ್ಜಾವರ ಇವುಗಳ ಜಂಟಿ ಸಹಯೋಗದೊಂದಿಗೆ  ಅಜ್ಜಾವರ ಪಂಚಾಯತ್ ಸಭಾಂಗಣದಲ್ಲಿ ಮಲ್ಲಿಗೆ ಕೃಷಿ ತರಬೇತಿ ನಡೆಯಿತು.

Advertisement
Advertisement

ಸುಶ್ಮಿತಾ ಗಣೇಶ್ ಉಜಿರೆ ಇವರು ಮಲ್ಲಿಗೆ ಕೃಷಿ ತರಬೇತಿ ಕಾರ್ಯಾಗಾರವನ್ನು ನಡೆಸಿಕೊಟ್ಟರು.ಈ ತರಬೇತಿಯ ಪ್ರಯೋಜನವನ್ನು ಗ್ರಾಮದ ಐವತ್ತುಕ್ಕೂ ಹೆಚ್ಚು ಜನರು ಪಡಕೊಂಡರು.ವೇದಿಕೆಯಲ್ಲಿ ಶ್ರೀರಕ್ಷ ಸಂಜೀವಿನಿ ಒಕ್ಕೂಟದ ಅಧ್ಯಕ್ಷರಾದ ಮಮತಾ, ಚೈತ್ರ ಯುವತಿ ಮಂಡಲ ಅಜ್ಜಾವರ ಅಧ್ಯಕ್ಷೆ  ಶಶ್ಮಿ ಭಟ್, ಪ್ರತಾಪ ಯುವಕ ಮಂಡಲದ ಅಧ್ಯಕ್ಷರಾದ ಗುರುರಾಜ್,  NRLM ವಲಯ ಮೇಲ್ವಿಚಾರಕರು ಕೌಶಲ್ಯ,  ರೂಪ, ಅಜ್ಜಾವರ ಶಾಲೆಯ ಪ್ರಭಾರ ಶಿಕ್ಷಕಿಯಾದ ಶ್ರೀಮತಿ ವಿದ್ಯಾಶಂಕರಿ, ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ರೇವತಿ ದೊಡ್ಡೇರಿಯವರ ಪ್ರಾರ್ಥನೆಯೊಂದಿಗೆ ನೆರವೇರಿಸಲಾಯಿತು. ಸಂಜೀವಿನಿ ಒಕ್ಕೂಟದ ಪದಾಧಿಕಾರಿಗಳು, ಸದಸ್ಯರು ಮತ್ತು ಚೈತ್ರ ಯುವತಿ ಮಂಡಲ ಮತ್ತು ಪ್ರತಾಪ ಯುವಕ ಮಂಡಲ ಪದಾಧಿಕಾರಿಗಳು ಮತ್ತು ಸದಸ್ಯರು, ಪ್ರೌಢಶಾಲೆ ಅಜ್ಜಾವರ ಇಲ್ಲಿಯ ಇಕೋ ಕ್ಲಬ್ ವಿದ್ಯಾರ್ಥಿಗಳು, ಅಜ್ಜಾವರ ಕೃಷಿ ಸಖಿ ಪೂರ್ಣಿಮಾ, ಸಂಪಾಜೆ ಗ್ರಾಮದ ಕೃಷಿ ಸಖಿ ಮೋಹಿನಿ ವಿಶ್ವನಾಥ್ ( ನಿಶಾ ), ಮಂಡೆಕೋಲು MBK ವನಿತಾ,ಪಶು ಸಖಿ ಪುಷ್ಪಲತಾ, LCRP ವಾಣಿ,ಪ್ರೌಢಶಾಲೆ ಅಜ್ಜಾವರ ಶಿಕ್ಷಕರಾದ ಚಂದ್ರಶೇಖರ್ ಭಟ್, ಹಾಜರಿದ್ದರು.

ರೇವತಿ ದೊಡ್ಡೇರಿಯವರ ಪ್ರಾರ್ಥನೆ ಹಾಡಿದರು.LCRP ಹರಿಣಾಕ್ಷಿ ಇವರು ಧನ್ಯವಾದ ಮಾಡಿದರು.ನಿರೂಪಣೆ ಮತ್ತು ಸ್ವಾಗತವನ್ನು MBK ಜಯಶ್ರೀ ಬೇಲ್ಯ ಯವರು ನೆರವೇರಿಸಿದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬದುಕಿಗೆ ಧರ್ಮದ ತಳಹದಿ ಅಗತ್ಯ : ರಾಘವೇಶ್ವರ ಶ್ರೀ

ಧರ್ಮ ಎನ್ನುವ ತಳಹದಿಯಲ್ಲಿ ಬದುಕು ನಿಂತಿದೆ. ಅರ್ಥ ಮತ್ತು ಕಾಮನೆಗಳಿಗೆ ಧರ್ಮವೇ ತಳಹದಿ.…

50 minutes ago

ಹವಾಮಾನ ವರದಿ | 26-07-2025 | ಜುಲೈ ಅಂತ್ಯದವರೆಗೂ ಸಾಮಾನ್ಯ ಮಳೆ | ಕಾರಣ ಏನು ?

ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಜುಲೈ 27 ರಂದು ಮಧ್ಯಪ್ರದೇಶ ದಾಟಿ ರಾಜಸ್ಥಾನ ಗಡಿ…

4 hours ago

ಹವಾಮಾನ ಸಂಕಷ್ಟ | ಆಹಾರ ಬೆಲೆಗಳ ಏರಿಳಿತಕ್ಕೆ ಕಾರಣ ಏನು ? – ಅಧ್ಯಯನ ವರದಿ

ಭಾರತದಲ್ಲಿ, ಮೇ ತಿಂಗಳಿನಲ್ಲಿ ಉಂಟಾದ ತೀವ್ರ ಉಷ್ಣತೆಯು ಬೆಳೆ ಇಳುವರಿ ಮತ್ತು ಪೂರೈಕೆ…

7 hours ago

ಗಂಡ-ಹೆಂಡತಿ ಸಂಬಂಧವು ಜೀವನದ ಅತ್ಯಂತ ಗಾಢವಾದ ಮತ್ತು ಆಧ್ಯಾತ್ಮಿಕ ಬಂಧ

ಗಂಡ-ಹೆಂಡತಿ ಸಂಬಂಧವು ಜೀವನದ ಅತ್ಯಂತ ಗಾಢವಾದ ಮತ್ತು ಆಧ್ಯಾತ್ಮಿಕ ಬಂಧವಾಗಿದೆ. ಜ್ಯೋತಿಷ್ಯ ಶಾಸ್ತ್ರದ…

7 hours ago

ಹೊಸರುಚಿ | ಹಲಸಿನ ಬೀಜದ ಖಾರದ ಕಡ್ಡಿ

ಹಲಸಿನ ಬೀಜದ ಖಾರದ ಕಡ್ಡಿ ಮಳೆ ಬರುವಾಗ ಬಿಸಿ ಬಿಸಿಯಾದ ಕಾಫಿ, ಟೀ,…

8 hours ago

ಮರಳು ಖರೀದಿ, ಸಾಗಾಟಕ್ಕೆ  ಆ್ಯಪ್  ಚಾಲನೆ

ದಕ್ಷಿಣ ಜಿಲ್ಲೆಯಲ್ಲಿ ನಾನ್-ಸಿಆರ್ಝೆಡ್ ದೇಶದಲ್ಲಿ ಗುರುತಿಸಿ ಮಂಜೂರಾಗಿರುವ 15 ಮರಳು ಬ್ಲಾಕ್‍ಗಳಲ್ಲಿನ ಮರಳು…

16 hours ago