Advertisement
ಸುದ್ದಿಗಳು

ಮಲ್ಲಿಗೆ ಕೃಷಿ ತರಬೇತಿ ಕಾರ್ಯಾಗಾರ

Share

ಶ್ರೀ ರಕ್ಷಾ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಅಜ್ಜಾವರ, ಚೈತ್ರ ಯುವತಿ ಮಂಡಲ ಅಜ್ಜಾವರ ಮತ್ತು ಪ್ರತಾಪ ಯುವಕ ಮಂಡಲ ಅಜ್ಜಾವರ ಇವುಗಳ ಜಂಟಿ ಸಹಯೋಗದೊಂದಿಗೆ  ಅಜ್ಜಾವರ ಪಂಚಾಯತ್ ಸಭಾಂಗಣದಲ್ಲಿ ಮಲ್ಲಿಗೆ ಕೃಷಿ ತರಬೇತಿ ನಡೆಯಿತು.

ಸುಶ್ಮಿತಾ ಗಣೇಶ್ ಉಜಿರೆ ಇವರು ಮಲ್ಲಿಗೆ ಕೃಷಿ ತರಬೇತಿ ಕಾರ್ಯಾಗಾರವನ್ನು ನಡೆಸಿಕೊಟ್ಟರು.ಈ ತರಬೇತಿಯ ಪ್ರಯೋಜನವನ್ನು ಗ್ರಾಮದ ಐವತ್ತುಕ್ಕೂ ಹೆಚ್ಚು ಜನರು ಪಡಕೊಂಡರು.ವೇದಿಕೆಯಲ್ಲಿ ಶ್ರೀರಕ್ಷ ಸಂಜೀವಿನಿ ಒಕ್ಕೂಟದ ಅಧ್ಯಕ್ಷರಾದ ಮಮತಾ, ಚೈತ್ರ ಯುವತಿ ಮಂಡಲ ಅಜ್ಜಾವರ ಅಧ್ಯಕ್ಷೆ  ಶಶ್ಮಿ ಭಟ್, ಪ್ರತಾಪ ಯುವಕ ಮಂಡಲದ ಅಧ್ಯಕ್ಷರಾದ ಗುರುರಾಜ್,  NRLM ವಲಯ ಮೇಲ್ವಿಚಾರಕರು ಕೌಶಲ್ಯ,  ರೂಪ, ಅಜ್ಜಾವರ ಶಾಲೆಯ ಪ್ರಭಾರ ಶಿಕ್ಷಕಿಯಾದ ಶ್ರೀಮತಿ ವಿದ್ಯಾಶಂಕರಿ, ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ರೇವತಿ ದೊಡ್ಡೇರಿಯವರ ಪ್ರಾರ್ಥನೆಯೊಂದಿಗೆ ನೆರವೇರಿಸಲಾಯಿತು. ಸಂಜೀವಿನಿ ಒಕ್ಕೂಟದ ಪದಾಧಿಕಾರಿಗಳು, ಸದಸ್ಯರು ಮತ್ತು ಚೈತ್ರ ಯುವತಿ ಮಂಡಲ ಮತ್ತು ಪ್ರತಾಪ ಯುವಕ ಮಂಡಲ ಪದಾಧಿಕಾರಿಗಳು ಮತ್ತು ಸದಸ್ಯರು, ಪ್ರೌಢಶಾಲೆ ಅಜ್ಜಾವರ ಇಲ್ಲಿಯ ಇಕೋ ಕ್ಲಬ್ ವಿದ್ಯಾರ್ಥಿಗಳು, ಅಜ್ಜಾವರ ಕೃಷಿ ಸಖಿ ಪೂರ್ಣಿಮಾ, ಸಂಪಾಜೆ ಗ್ರಾಮದ ಕೃಷಿ ಸಖಿ ಮೋಹಿನಿ ವಿಶ್ವನಾಥ್ ( ನಿಶಾ ), ಮಂಡೆಕೋಲು MBK ವನಿತಾ,ಪಶು ಸಖಿ ಪುಷ್ಪಲತಾ, LCRP ವಾಣಿ,ಪ್ರೌಢಶಾಲೆ ಅಜ್ಜಾವರ ಶಿಕ್ಷಕರಾದ ಚಂದ್ರಶೇಖರ್ ಭಟ್, ಹಾಜರಿದ್ದರು.

ರೇವತಿ ದೊಡ್ಡೇರಿಯವರ ಪ್ರಾರ್ಥನೆ ಹಾಡಿದರು.LCRP ಹರಿಣಾಕ್ಷಿ ಇವರು ಧನ್ಯವಾದ ಮಾಡಿದರು.ನಿರೂಪಣೆ ಮತ್ತು ಸ್ವಾಗತವನ್ನು MBK ಜಯಶ್ರೀ ಬೇಲ್ಯ ಯವರು ನೆರವೇರಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 09-04-2026 | ಕರ್ನಾಟಕದಲ್ಲಿ ಮಳೆ ಸಾಧ್ಯತೆ | ಕರಾವಳಿ–ಮಲೆನಾಡಿನಲ್ಲಿ ಗುಡುಗು ಮಳೆ ಎಚ್ಚರಿಕೆ..!

ರಾಜ್ಯದಲ್ಲಿ ಇಂದಿನಿಂದ ಮಳೆಯ ಚಟುವಟಿಕೆ ಮತ್ತೆ ಆರಂಭವಾಗಲಿದೆ. ಕರಾವಳಿ ಮತ್ತು ಮಲೆನಾಡಿನಲ್ಲಿ ಗುಡುಗು…

15 hours ago

ದಕ್ಷಿಣ ಒಳನಾಡಿನಲ್ಲಿ ಗುಡುಗು ಮಳೆ ಎಚ್ಚರಿಕೆ : ಕರಾವಳಿಯಲ್ಲಿ ಒಣಹವೆ ಮುಂದುವರಿಕೆ!

ದಕ್ಷಿಣ ಒಳನಾಡಿನಲ್ಲಿ ಗುಡುಗು ಮಳೆಯ ಸಾಧ್ಯತೆ ಇದೆ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ…

22 hours ago

ಆಟೋ ಗ್ಯಾಸ್ ಕೊರತೆ ವದಂತಿ- ರಾಜ್ಯ ಸರ್ಕಾರದಿಂದ ಸ್ಪಷ್ಟನೆ..!

ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆ ಎಂಬುದು ಕೇವಲ ವದಂತಿ ಎಂದು ಸರ್ಕಾರ ಸ್ಪಷ್ಟಪಡಿಸಿದೆ.…

1 day ago

ರಸ್ತೆ ಬದಿ ತ್ಯಾಜ್ಯ ಎಸೆತಕ್ಕೆ ಎಫ್‌ಐಆರ್ | ʼನಾನು ಎಸೆದಿಲ್ಲ’ ಎಂದರೂ ಸಿಕ್ಕ ಸಾಕ್ಷಿ…!

ರಸ್ತೆ ಬದಿ ತ್ಯಾಜ್ಯ ಎಸೆದ ಪ್ರಕರಣದಲ್ಲಿ ಅಂಗಡಿ ಮಾಲಿಕನ ವಿರುದ್ಧ ಎಫ್‌ಐಆರ್ ದಾಖಲಾಗಿದೆ.…

1 day ago

2026ರಲ್ಲಿ ಮಳೆ ಕಡಿಮೆ…? ಎಲ್‌ನಿನೊ ಪರಿಣಾಮದಿಂದ ಭಾರತಕ್ಕೆ ಸಾಮಾನ್ಯಕ್ಕಿಂತ ಕಡಿಮೆ ಮಳೆ…!

2026ರಲ್ಲಿ ಭಾರತದಲ್ಲಿ ಮಳೆಗಾಲ ಸಾಮಾನ್ಯಕ್ಕಿಂತ ಕಡಿಮೆಯಾಗುವ ಸಾಧ್ಯತೆ ಇದೆ ಎಂದು ಸ್ಕೈಮೆಟ್ ಮುನ್ಸೂಚನೆ…

2 days ago

ಭಾರತದ ಬಂದರುಗಳು ಚೇತರಿಕೆ..! 915 ಮಿಲಿಯನ್ ಟನ್ ಸರಕು ಸಾಗಣೆ – ಶೇ.7 ಹೆಚ್ಚಳ ದಾಖಲೆ

ದೇಶದ ಪ್ರಮುಖ ಬಂದರುಗಳು 915 ಮಿಲಿಯನ್ ಟನ್ ಸರಕು ಸಾಗಣೆ ಮಾಡಿ ಶೇ.7…

2 days ago