Advertisement
ಸುದ್ದಿಗಳು

ಮಲ್ಲಿಗೆ ಕೃಷಿ ತರಬೇತಿ ಕಾರ್ಯಾಗಾರ

Share

ಶ್ರೀ ರಕ್ಷಾ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಅಜ್ಜಾವರ, ಚೈತ್ರ ಯುವತಿ ಮಂಡಲ ಅಜ್ಜಾವರ ಮತ್ತು ಪ್ರತಾಪ ಯುವಕ ಮಂಡಲ ಅಜ್ಜಾವರ ಇವುಗಳ ಜಂಟಿ ಸಹಯೋಗದೊಂದಿಗೆ  ಅಜ್ಜಾವರ ಪಂಚಾಯತ್ ಸಭಾಂಗಣದಲ್ಲಿ ಮಲ್ಲಿಗೆ ಕೃಷಿ ತರಬೇತಿ ನಡೆಯಿತು.

ಸುಶ್ಮಿತಾ ಗಣೇಶ್ ಉಜಿರೆ ಇವರು ಮಲ್ಲಿಗೆ ಕೃಷಿ ತರಬೇತಿ ಕಾರ್ಯಾಗಾರವನ್ನು ನಡೆಸಿಕೊಟ್ಟರು.ಈ ತರಬೇತಿಯ ಪ್ರಯೋಜನವನ್ನು ಗ್ರಾಮದ ಐವತ್ತುಕ್ಕೂ ಹೆಚ್ಚು ಜನರು ಪಡಕೊಂಡರು.ವೇದಿಕೆಯಲ್ಲಿ ಶ್ರೀರಕ್ಷ ಸಂಜೀವಿನಿ ಒಕ್ಕೂಟದ ಅಧ್ಯಕ್ಷರಾದ ಮಮತಾ, ಚೈತ್ರ ಯುವತಿ ಮಂಡಲ ಅಜ್ಜಾವರ ಅಧ್ಯಕ್ಷೆ  ಶಶ್ಮಿ ಭಟ್, ಪ್ರತಾಪ ಯುವಕ ಮಂಡಲದ ಅಧ್ಯಕ್ಷರಾದ ಗುರುರಾಜ್,  NRLM ವಲಯ ಮೇಲ್ವಿಚಾರಕರು ಕೌಶಲ್ಯ,  ರೂಪ, ಅಜ್ಜಾವರ ಶಾಲೆಯ ಪ್ರಭಾರ ಶಿಕ್ಷಕಿಯಾದ ಶ್ರೀಮತಿ ವಿದ್ಯಾಶಂಕರಿ, ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ರೇವತಿ ದೊಡ್ಡೇರಿಯವರ ಪ್ರಾರ್ಥನೆಯೊಂದಿಗೆ ನೆರವೇರಿಸಲಾಯಿತು. ಸಂಜೀವಿನಿ ಒಕ್ಕೂಟದ ಪದಾಧಿಕಾರಿಗಳು, ಸದಸ್ಯರು ಮತ್ತು ಚೈತ್ರ ಯುವತಿ ಮಂಡಲ ಮತ್ತು ಪ್ರತಾಪ ಯುವಕ ಮಂಡಲ ಪದಾಧಿಕಾರಿಗಳು ಮತ್ತು ಸದಸ್ಯರು, ಪ್ರೌಢಶಾಲೆ ಅಜ್ಜಾವರ ಇಲ್ಲಿಯ ಇಕೋ ಕ್ಲಬ್ ವಿದ್ಯಾರ್ಥಿಗಳು, ಅಜ್ಜಾವರ ಕೃಷಿ ಸಖಿ ಪೂರ್ಣಿಮಾ, ಸಂಪಾಜೆ ಗ್ರಾಮದ ಕೃಷಿ ಸಖಿ ಮೋಹಿನಿ ವಿಶ್ವನಾಥ್ ( ನಿಶಾ ), ಮಂಡೆಕೋಲು MBK ವನಿತಾ,ಪಶು ಸಖಿ ಪುಷ್ಪಲತಾ, LCRP ವಾಣಿ,ಪ್ರೌಢಶಾಲೆ ಅಜ್ಜಾವರ ಶಿಕ್ಷಕರಾದ ಚಂದ್ರಶೇಖರ್ ಭಟ್, ಹಾಜರಿದ್ದರು.

ರೇವತಿ ದೊಡ್ಡೇರಿಯವರ ಪ್ರಾರ್ಥನೆ ಹಾಡಿದರು.LCRP ಹರಿಣಾಕ್ಷಿ ಇವರು ಧನ್ಯವಾದ ಮಾಡಿದರು.ನಿರೂಪಣೆ ಮತ್ತು ಸ್ವಾಗತವನ್ನು MBK ಜಯಶ್ರೀ ಬೇಲ್ಯ ಯವರು ನೆರವೇರಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮಳೆ ಹೆಚ್ಚಿಸಲು ಮೋಡ ಬಿತ್ತನೆಗೆ ಚಾಲನೆ – ಮೋಡ ಬಿತ್ತನೆಯಿಂದ ಮಳೆ ಬರುತ್ತದೆಯೇ?

ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…

5 hours ago

3,000 ವರ್ಷಗಳ ಹಿಂದೆಯೇ ರೈತರು ಹವಾಮಾನ ಬದಲಾವಣೆಗೆ ಹೊಂದಿಕೊಂಡಿದ್ದರು..! ಬಿಹಾರದ ಪುರಾತನ ಬೀಜಗಳು ಹೇಳಿದ ಕೃಷಿ ಪಾಠ

ಬಿಹಾರದ ಯುರೆನ್‌ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…

7 hours ago

ಶ್ರೀಕೃಷ್ಣನನ್ನು ದೇವನಾಗಿ ಮಾತ್ರವಲ್ಲ, ಗುರುವಿನ ರೂಪದಲ್ಲೂ ಕಾಣುವ ದೃಷ್ಟಿ

ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…

12 hours ago

ಹವಾಮಾನ ವರದಿ | 04-09-2026 | ಮುಂಗಾರು ದುರ್ಬಲ… ಆದರೂ ಕರ್ನಾಟಕದಲ್ಲಿ ಗುಡುಗು ಮಳೆ ಮುಂದುವರಿಯುವ ಸಾಧ್ಯತೆ!

ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…

12 hours ago

ಕೃಷಿ ಸಂಕಷ್ಟ ಎಂದರೆ ರೈತನ ಸಾಲ ಮಾತ್ರವಲ್ಲ – ಕೃಷಿ ಕಾರ್ಮಿಕರ ರಕ್ಷಣೆಯೂ ಅಗತ್ಯ

2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…

20 hours ago

ಹಂತ ಹಂತವಾಗಿ 16 ಸಾವಿರ ಶಿಕ್ಷಕರ ನೇಮಕ – ಅನುದಾನಿತ ಶಾಲೆಗಳಿಗೂ 6 ಸಾವಿರ ಹುದ್ದೆ – ಸಚಿವ ಮಧು ಬಂಗಾರಪ್ಪ

ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…

20 hours ago