ಕೇಂದ್ರ ಮಾಜಿ ಸಚಿವ ನಿವೃತ್ತ ಮೇಜರ್ ಜಸ್ವಿಂತ್ ಸಿಂಗ್ ಅವರು ಭಾನುವಾರ ಬೆಳಗ್ಗೆ ದೆಹಲಿಯ ಸೇನಾ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 82 ವರ್ಷ ವಯಸ್ಸಾಗಿತ್ತು. ಕಳೆದ ಆರು ವರ್ಷಗಳಿನಿಂದ ವಯೋಸಹಜ ಕಾಯಿಲೆಗಳಿಂದ ಅವರು ಬಳಲುತ್ತಿದ್ದರು.
ಕಳೆದ ಕೆಲವು ಸಮಯಗಳಿಂದ ದೆಹಲಿಯ ಸೇನಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಜಸ್ವಿಂತ್ ಸಿಂಗ್ ಅವರು ಈಚೆಗೆ ಬಹು ಅಂಗಾಂಗ ವೈಫಲ್ಯದ ಕಾಯಿಲೆಯಿಂದ ಬಳಲಿದ್ದರು. ಭಾನುವಾರ ಬೆಳಗ್ಗೆ ಕೊನೆಯುಸಿರೆಳೆದರು.
ಅಟಲ್ ಬಿಹಾರಿ ವಾಜಪೇಯಿ ಅವರ ಸರಕಾರದಲ್ಲಿ ಸಮರ್ಥ ಸಚಿವರಲ್ಲಿ ಒಬ್ಬರಾಗಿದ್ದರು. ಅಟಲ್ ಬಿಹಾರಿ ವಾಜಪೇಯಿ ಅವರ ಸರ್ಕಾರದ ಅವಧಿಯಲ್ಲಿ ಹಣಕಾಸು ಖಾತೆ, ರಕ್ಷಣಾ ಖಾತೆ, ವಿದೇಶಾಂಗ ಖಾತೆಗಳನ್ನು ನಿಭಾಯಿಸಿದ್ದರು.
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…
ಜಾಗತಿಕ ತಾಪಮಾನ ಪ್ರತಿ 1 ಡಿಗ್ರಿ ಏರಿದರೆ ಭಾರತದ ಭತ್ತದ ಇಳುವರಿ ಶೇ.6.6ರಷ್ಟು…
ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…
ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…
ದಕ್ಷಿಣ ಕನ್ನಡ ಜಿಲ್ಲೆಗೆ ಆಗಸ್ಟ್ 3 ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಭಾರಿ…