ಸುದ್ದಿಗಳು

ಇಂಡಿಯನ್ ಅಕಾಡೆಮಿ ಆಫ್ ಓರಲ್ ಮೆಡಿಸಿನ್ ಅಂಡ್ ರೇಡಿಯಾಲಜಿಯ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಡಾ.ಜಯಪ್ರಸಾದ ಆನೆಕಾರ

Share

ಮಂಗಳೂರಿನಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ 2025ನೇ ಸಾಲಿನ ಇಂಡಿಯನ್ ಅಕಾಡೆಮಿ ಆಫ್ ಓರಲ್ ಮೆಡಿಸಿನ್ ಅಂಡ್ ರೇಡಿಯಾಲಜಿಯ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಡಾ.ಜಯಪ್ರಸಾದ ಆನೆಕಾರ ಅವರು ಗರಿಷ್ಠ ಮತಗಳೊಂದಿಗೆ ಆಯ್ಕೆಯಾಗಿದ್ದಾರೆ.

Advertisement
Advertisement

ಅವರು ಇತ್ತೀಚಿಗೆ ಮಂಗಳೂರಿನ ಯೇನಪೋಯ ದಂತ ವೈದ್ಯಕೀಯ ಕಾಲೇಜಿನಲ್ಲಿ ನಡೆದ ಇಂಡಿಯನ್ ಅಕಾಡೆಮಿ ಆಫ್ ಓರಲ್ ಮೆಡಿಸಿನ್ ಅಂಡ್ ರೇಡಿಯಾಲಜಿಯ ರಾಷ್ಟ್ರೀಯ ಸಮ್ಮೇಳನದ ಸಂಘಟನಾ ಸಮಿತಿಯ ಭಾಗವಾಗಿದ್ದರು. ಡಾ.ಜಯಪ್ರಸಾದ ಆನೆಕಾರ ಅವರು ಸುಳ್ಯದ ಕೆವಿಜಿ ದಂತ ಮಹಾವಿದ್ಯಾಲಯದಲ್ಲಿ ಮುಖ-ದವಡೆಯ ವೈದ್ಯಕೀಯ ವಿಭಾಗದ ಪ್ರಾಧ್ಯಾಪಕರು ಮತ್ತು ಮುಖ್ಯಸ್ಥರು ಮತ್ತು ಸುಳ್ಯದ ಆನೆಕಾರ ಡೆಂಟಲ್ ಕ್ಲಿನಿಕ್ ನ ವೈದ್ಯರಾಗಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಆತ್ಮನಿರ್ಭರ ಯೋಜನೆಯಿಂದ ಸ್ವಾವಲಂಬಿ ಬದುಕು | ಸಾವಯವ ಕೃಷಿಯಲ್ಲಿ ಕಬ್ಬು ಬೆಳೆದು ಯಶಸ್ವಿ

ಆತ್ಮನಿರ್ಭರ ಯೋಜನೆಯಡಿ ಸ್ವಾವಲಂಬಿ ಬದುಕಿನ ಕನಸು ಕಂಡಿದ್ದ ಬಿ. ನಂದೀಶ್ ತಮ್ಮ ಜಮೀನಿನಲ್ಲಿ…

41 minutes ago

ಹೊಸರುಚಿ | ನೆಕ್ಕರೆ ಮಾವಿನ ಕಾಯಿ ಪಲ್ಯ

ನೆಕ್ಕರೆ ಮಾವಿನ ಕಾಯಿ ಪಲ್ಯ ಮಾಡುವ ವಿಧಾನ..

4 hours ago

ಜೂನ್ ಮೂರನೇ ವಾರ ಗುರು ಆದಿತ್ಯ ರಾಜಯೋಗ, ಈ 5 ರಾಶಿಗೆ ಅದೃಷ್ಟವೋ ಅದೃಷ್ಟ.!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತಾರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

5 hours ago

ಮುಂದುವರಿದ ಮಳೆಯಬ್ಬರ | 4 ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ |

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.  ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ…

13 hours ago

ಹವಾಮಾನ ವರದಿ | 15.06.2025 | ಜೂನ್.18ರಿಂದ ಮಳೆ ಪ್ರಮಾಣ ಕಡಿಮೆ ನಿರೀಕ್ಷೆ| ವಾಯುಭಾರ ಕುಸಿತ -ಮುಂಗಾರು ದುರ್ಬಲ ಸಾಧ್ಯತೆ

16.06.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

23 hours ago

ವಿದೇಶದಿಂದ ಹಳ್ಳಿಗೆ ಬಂದು ಕೃಷಿ ಸಾಧನೆ ಮಾಡಿದ ಯುವಕ

ಕೃಷಿಯನ್ನು ನಂಬಿ ಕೆಲಸ ಮಾಡಿದರೆ ಯಶಸ್ಸು ಕಾಣಬಹುದು ಎಂಬುದನ್ನು ರೈತ  ಯೋಗೇಶ್ ತೋರಿಸಿಕೊಟ್ಟಿದ್ದಾರೆ.…

1 day ago