ಮಂಗಳೂರಿನಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ 2025ನೇ ಸಾಲಿನ ಇಂಡಿಯನ್ ಅಕಾಡೆಮಿ ಆಫ್ ಓರಲ್ ಮೆಡಿಸಿನ್ ಅಂಡ್ ರೇಡಿಯಾಲಜಿಯ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಡಾ.ಜಯಪ್ರಸಾದ ಆನೆಕಾರ ಅವರು ಗರಿಷ್ಠ ಮತಗಳೊಂದಿಗೆ ಆಯ್ಕೆಯಾಗಿದ್ದಾರೆ.
ಅವರು ಇತ್ತೀಚಿಗೆ ಮಂಗಳೂರಿನ ಯೇನಪೋಯ ದಂತ ವೈದ್ಯಕೀಯ ಕಾಲೇಜಿನಲ್ಲಿ ನಡೆದ ಇಂಡಿಯನ್ ಅಕಾಡೆಮಿ ಆಫ್ ಓರಲ್ ಮೆಡಿಸಿನ್ ಅಂಡ್ ರೇಡಿಯಾಲಜಿಯ ರಾಷ್ಟ್ರೀಯ ಸಮ್ಮೇಳನದ ಸಂಘಟನಾ ಸಮಿತಿಯ ಭಾಗವಾಗಿದ್ದರು. ಡಾ.ಜಯಪ್ರಸಾದ ಆನೆಕಾರ ಅವರು ಸುಳ್ಯದ ಕೆವಿಜಿ ದಂತ ಮಹಾವಿದ್ಯಾಲಯದಲ್ಲಿ ಮುಖ-ದವಡೆಯ ವೈದ್ಯಕೀಯ ವಿಭಾಗದ ಪ್ರಾಧ್ಯಾಪಕರು ಮತ್ತು ಮುಖ್ಯಸ್ಥರು ಮತ್ತು ಸುಳ್ಯದ ಆನೆಕಾರ ಡೆಂಟಲ್ ಕ್ಲಿನಿಕ್ ನ ವೈದ್ಯರಾಗಿದ್ದಾರೆ.
ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…
ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್, ಟಿಎಸ್ಎಸ್, ತುಮ್ಕೋಸ್, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…
ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…
ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…
ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…
ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…