ಮಂಗಳೂರಿನಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ 2025ನೇ ಸಾಲಿನ ಇಂಡಿಯನ್ ಅಕಾಡೆಮಿ ಆಫ್ ಓರಲ್ ಮೆಡಿಸಿನ್ ಅಂಡ್ ರೇಡಿಯಾಲಜಿಯ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಡಾ.ಜಯಪ್ರಸಾದ ಆನೆಕಾರ ಅವರು ಗರಿಷ್ಠ ಮತಗಳೊಂದಿಗೆ ಆಯ್ಕೆಯಾಗಿದ್ದಾರೆ.
ಅವರು ಇತ್ತೀಚಿಗೆ ಮಂಗಳೂರಿನ ಯೇನಪೋಯ ದಂತ ವೈದ್ಯಕೀಯ ಕಾಲೇಜಿನಲ್ಲಿ ನಡೆದ ಇಂಡಿಯನ್ ಅಕಾಡೆಮಿ ಆಫ್ ಓರಲ್ ಮೆಡಿಸಿನ್ ಅಂಡ್ ರೇಡಿಯಾಲಜಿಯ ರಾಷ್ಟ್ರೀಯ ಸಮ್ಮೇಳನದ ಸಂಘಟನಾ ಸಮಿತಿಯ ಭಾಗವಾಗಿದ್ದರು. ಡಾ.ಜಯಪ್ರಸಾದ ಆನೆಕಾರ ಅವರು ಸುಳ್ಯದ ಕೆವಿಜಿ ದಂತ ಮಹಾವಿದ್ಯಾಲಯದಲ್ಲಿ ಮುಖ-ದವಡೆಯ ವೈದ್ಯಕೀಯ ವಿಭಾಗದ ಪ್ರಾಧ್ಯಾಪಕರು ಮತ್ತು ಮುಖ್ಯಸ್ಥರು ಮತ್ತು ಸುಳ್ಯದ ಆನೆಕಾರ ಡೆಂಟಲ್ ಕ್ಲಿನಿಕ್ ನ ವೈದ್ಯರಾಗಿದ್ದಾರೆ.
ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…
ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…
ಮ್ಯಾನ್ಮಾರ್ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…
ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…
ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…
ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…