ಮಂಗಳೂರಿನಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ 2025ನೇ ಸಾಲಿನ ಇಂಡಿಯನ್ ಅಕಾಡೆಮಿ ಆಫ್ ಓರಲ್ ಮೆಡಿಸಿನ್ ಅಂಡ್ ರೇಡಿಯಾಲಜಿಯ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಡಾ.ಜಯಪ್ರಸಾದ ಆನೆಕಾರ ಅವರು ಗರಿಷ್ಠ ಮತಗಳೊಂದಿಗೆ ಆಯ್ಕೆಯಾಗಿದ್ದಾರೆ.
ಅವರು ಇತ್ತೀಚಿಗೆ ಮಂಗಳೂರಿನ ಯೇನಪೋಯ ದಂತ ವೈದ್ಯಕೀಯ ಕಾಲೇಜಿನಲ್ಲಿ ನಡೆದ ಇಂಡಿಯನ್ ಅಕಾಡೆಮಿ ಆಫ್ ಓರಲ್ ಮೆಡಿಸಿನ್ ಅಂಡ್ ರೇಡಿಯಾಲಜಿಯ ರಾಷ್ಟ್ರೀಯ ಸಮ್ಮೇಳನದ ಸಂಘಟನಾ ಸಮಿತಿಯ ಭಾಗವಾಗಿದ್ದರು. ಡಾ.ಜಯಪ್ರಸಾದ ಆನೆಕಾರ ಅವರು ಸುಳ್ಯದ ಕೆವಿಜಿ ದಂತ ಮಹಾವಿದ್ಯಾಲಯದಲ್ಲಿ ಮುಖ-ದವಡೆಯ ವೈದ್ಯಕೀಯ ವಿಭಾಗದ ಪ್ರಾಧ್ಯಾಪಕರು ಮತ್ತು ಮುಖ್ಯಸ್ಥರು ಮತ್ತು ಸುಳ್ಯದ ಆನೆಕಾರ ಡೆಂಟಲ್ ಕ್ಲಿನಿಕ್ ನ ವೈದ್ಯರಾಗಿದ್ದಾರೆ.
ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…
ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…
ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ ಗಣೇಶೋತ್ಸವ ಆಚರಿಸುವಂತೆ…
ಪಶ್ಚಿಮ ಘಟ್ಟ ಸಂರಕ್ಷಣೆಯ ಹೆಸರಿನಲ್ಲಿ ಕೃಷಿಕರ ಜೀವನೋಪಾಯಕ್ಕೆ ನಿರ್ಬಂಧ ಹೇರಬಾರದು, ಕಸ್ತೂರಿ ರಂಗನ್…