ಜೆಸಿಐ ಸುಳ್ಯ ಸಿಟಿ ಮಡಿಲಿಗೆ ಹಲವು ಪ್ರಶಸ್ತಿಗಳು

June 2, 2022
1:57 PM

ಜೆಸಿಐ ಮಡಂತ್ಯಾರು ಆತಿಥ್ಯದಲ್ಲಿ ನಡೆದ ವಲಯದ ಮಧ್ಯಂತರ ಸಮ್ಮೇಳನದಲ್ಲಿ ಜೆಸಿಐ ಸುಳ್ಯ ಸಿಟಿಯು ಹಲವಾರು ಪ್ರಶಸ್ತಿಗಳನ್ನು ತನ್ನದಾಗಿಸಿಕೊಂಡಿತ್ತು.

ಜೆಸಿಐ ವಲಯ 15ರ ಅಧ್ಯಕ್ಷ ರಾಯನ್ ಉದಯ್ ಕ್ರಾಸ್ತ ವಲಯದ ಪ್ರಥಮ ಮಹಿಳೆ ಮಾರಿಯಾ ರೋಯನ್ ಉಪಾಧ್ಯಕ್ಷರಾದ ರವಿಚಂದ್ರ ಪಾಟಾಳಿ,ದೀಪಕ್ ಗಂಗೋಲಿ,ಸ್ವಾತಿ ರೈ, ಪ್ರಶಾಂತ್ ಲೈಲಾ ಪೂರ್ವ ಅಧ್ಯಕ್ಷರುಗಳು ಆಡಳಿತ ಮಂಡಳಿಯ ಸದಸ್ಯರ ಸಮ್ಮುಖದಲ್ಲಿ ಅತ್ಯುತ್ತಮ ಘಟಕಾದ್ಯಕ್ಷ ರನ್ನರ್ ಮತ್ತು ಹಲವು ಪ್ರಶಸ್ತಿಯನ್ನು ಸ್ವೀಕರಿಸಲಾಯಿತು.

ಈ ಸಂದರ್ಭದಲ್ಲಿ ಜೆಸಿಐ ಸುಳ್ಯ ಸಿಟಿಯ ಅಧ್ಯಕ್ಷರಾದ ಬಶೀರ್ ಯುಪಿ ನಿಕಟಪೂರ್ವ ಅಧ್ಯಕ್ಷ ಚಂದ್ರಶೇಖರ್ ಕನಕಮಜಲು ಸ್ಥಾಪಕ ಮನಮೋಹನ್ ಬಳ್ಳಡ್ಕ ಸದಸ್ಯರುಗಳಾದ ಗೋಪಾಲಕೃಷ್ಣ ಪೆರ್ಲಂಪಾಡಿ ಮತ್ತು ಶಾಫಿ ಕಲ್ಲೇರಿ ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 18-08-2026 | ಕರಾವಳಿಯಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ – ಮಲೆನಾಡಿನಲ್ಲಿ ಆಗಸ್ಟ್ 21 ರಿಂದ ಇಳಿಕೆ
August 18, 2026
4:16 PM
by: ಸಾಯಿಶೇಖರ್ ಕರಿಕಳ
ಬೆಳಗಾವಿಯಲ್ಲಿ ಮಳೆ ಕೊರತೆಯ ಆತಂಕ ದೂರ ; ಜುಲೈ ಮಳೆಯಿಂದ ಕೃಷಿ ಚಟುವಟಿಕೆಗೆ ಚುರುಕು
August 18, 2026
7:33 AM
by: ದ ರೂರಲ್ ಮಿರರ್.ಕಾಂ
‘ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ’ ನಕಲಿ ಸುದ್ದಿ : ಸಾರ್ವಜನಿಕರಿಗೆ ಕೇಂದ್ರ ಸಚಿವರಿಂದ ಮಾಹಿತಿ
August 18, 2026
7:25 AM
by: ದ ರೂರಲ್ ಮಿರರ್.ಕಾಂ
ಆಗಸ್ಟ್ 28 ರೊಳಗೆ ಸರ್ಕಾರಿ ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ವಿತರಣೆ: ಸಚಿವ ಮಧು ಬಂಗಾರಪ್ಪ
August 18, 2026
7:18 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror