ಜೆಸಿಐ ಮಡಂತ್ಯಾರು ಆತಿಥ್ಯದಲ್ಲಿ ನಡೆದ ವಲಯದ ಮಧ್ಯಂತರ ಸಮ್ಮೇಳನದಲ್ಲಿ ಜೆಸಿಐ ಸುಳ್ಯ ಸಿಟಿಯು ಹಲವಾರು ಪ್ರಶಸ್ತಿಗಳನ್ನು ತನ್ನದಾಗಿಸಿಕೊಂಡಿತ್ತು.
ಜೆಸಿಐ ವಲಯ 15ರ ಅಧ್ಯಕ್ಷ ರಾಯನ್ ಉದಯ್ ಕ್ರಾಸ್ತ ವಲಯದ ಪ್ರಥಮ ಮಹಿಳೆ ಮಾರಿಯಾ ರೋಯನ್ ಉಪಾಧ್ಯಕ್ಷರಾದ ರವಿಚಂದ್ರ ಪಾಟಾಳಿ,ದೀಪಕ್ ಗಂಗೋಲಿ,ಸ್ವಾತಿ ರೈ, ಪ್ರಶಾಂತ್ ಲೈಲಾ ಪೂರ್ವ ಅಧ್ಯಕ್ಷರುಗಳು ಆಡಳಿತ ಮಂಡಳಿಯ ಸದಸ್ಯರ ಸಮ್ಮುಖದಲ್ಲಿ ಅತ್ಯುತ್ತಮ ಘಟಕಾದ್ಯಕ್ಷ ರನ್ನರ್ ಮತ್ತು ಹಲವು ಪ್ರಶಸ್ತಿಯನ್ನು ಸ್ವೀಕರಿಸಲಾಯಿತು.
ಈ ಸಂದರ್ಭದಲ್ಲಿ ಜೆಸಿಐ ಸುಳ್ಯ ಸಿಟಿಯ ಅಧ್ಯಕ್ಷರಾದ ಬಶೀರ್ ಯುಪಿ ನಿಕಟಪೂರ್ವ ಅಧ್ಯಕ್ಷ ಚಂದ್ರಶೇಖರ್ ಕನಕಮಜಲು ಸ್ಥಾಪಕ ಮನಮೋಹನ್ ಬಳ್ಳಡ್ಕ ಸದಸ್ಯರುಗಳಾದ ಗೋಪಾಲಕೃಷ್ಣ ಪೆರ್ಲಂಪಾಡಿ ಮತ್ತು ಶಾಫಿ ಕಲ್ಲೇರಿ ಉಪಸ್ಥಿತರಿದ್ದರು.
ಬ್ರೇಡ್ ಪಿಜ್ಜಾಗೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ : ಬ್ರೇಡ್ ಪೀಸ್…
ಡಾ. ವಿಘ್ನೇಶ್ವರ ವರ್ಮುಡಿ ಅವರು ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರಕಟಿಸಿದ್ದ ಲೇಖನಗಳನ್ನು ವಿಶ್ವದ ಬೇರೆ…
ಮರೆತುಹೋದ ಮನೆಮಾತನ್ನು ಮರಳಿ ನೆನಪಿಸುವ ಉದ್ದೇಶದಿಂದ ಈ ಬಾರಿಯ ಚಾತುರ್ಮಾಸ್ಯವನ್ನು ಸ್ವಭಾಷಾ ಚಾತುರ್ಮಾಸ್ಯ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ದೇಶದಲ್ಲಿ ರಬ್ಬರ್ ಉತ್ಪಾದನೆ ಹೆಚ್ಚಳದ ನಡುವೆ ಇದೀಗ ರಬ್ಬರ್ ಆಮದು ನೀತಿಯು ರಬ್ಬರ್…
ಅಕ್ರಮವಾಗಿ ಅಡಿಕೆ ಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳದ ಡಾರ್ಜಿಲಿಂಗ್ ಜಿಲ್ಲೆಯ ನಕ್ಸಲ್ಬರಿ…