ಜೆಸಿಐ ಮಡಂತ್ಯಾರು ಆತಿಥ್ಯದಲ್ಲಿ ನಡೆದ ವಲಯದ ಮಧ್ಯಂತರ ಸಮ್ಮೇಳನದಲ್ಲಿ ಜೆಸಿಐ ಸುಳ್ಯ ಸಿಟಿಯು ಹಲವಾರು ಪ್ರಶಸ್ತಿಗಳನ್ನು ತನ್ನದಾಗಿಸಿಕೊಂಡಿತ್ತು.
ಜೆಸಿಐ ವಲಯ 15ರ ಅಧ್ಯಕ್ಷ ರಾಯನ್ ಉದಯ್ ಕ್ರಾಸ್ತ ವಲಯದ ಪ್ರಥಮ ಮಹಿಳೆ ಮಾರಿಯಾ ರೋಯನ್ ಉಪಾಧ್ಯಕ್ಷರಾದ ರವಿಚಂದ್ರ ಪಾಟಾಳಿ,ದೀಪಕ್ ಗಂಗೋಲಿ,ಸ್ವಾತಿ ರೈ, ಪ್ರಶಾಂತ್ ಲೈಲಾ ಪೂರ್ವ ಅಧ್ಯಕ್ಷರುಗಳು ಆಡಳಿತ ಮಂಡಳಿಯ ಸದಸ್ಯರ ಸಮ್ಮುಖದಲ್ಲಿ ಅತ್ಯುತ್ತಮ ಘಟಕಾದ್ಯಕ್ಷ ರನ್ನರ್ ಮತ್ತು ಹಲವು ಪ್ರಶಸ್ತಿಯನ್ನು ಸ್ವೀಕರಿಸಲಾಯಿತು.
ಈ ಸಂದರ್ಭದಲ್ಲಿ ಜೆಸಿಐ ಸುಳ್ಯ ಸಿಟಿಯ ಅಧ್ಯಕ್ಷರಾದ ಬಶೀರ್ ಯುಪಿ ನಿಕಟಪೂರ್ವ ಅಧ್ಯಕ್ಷ ಚಂದ್ರಶೇಖರ್ ಕನಕಮಜಲು ಸ್ಥಾಪಕ ಮನಮೋಹನ್ ಬಳ್ಳಡ್ಕ ಸದಸ್ಯರುಗಳಾದ ಗೋಪಾಲಕೃಷ್ಣ ಪೆರ್ಲಂಪಾಡಿ ಮತ್ತು ಶಾಫಿ ಕಲ್ಲೇರಿ ಉಪಸ್ಥಿತರಿದ್ದರು.
ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…
ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…
ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…