ಸಂಪಾಜೆ ಬಳಿಯ ಜೇಡ್ಲದ ಗೋಪಾಲಕೃಷ್ಣ ದೇವಕಿ ಪಶುಸಂಗೋಪನಾ ಕೇಂದ್ರದ ಗೋಶಾಲೆಯಲ್ಲಿ ಸಾಮೂಹಿಕ ಗೋಪೂಜೆ ಮತ್ತು ಹೈಡ್ರೋಪೋನಿಕ್ಸ್ ಘಟಕ ಉದ್ಘಾಟನಾ ಕಾರ್ಯಕ್ರಮ ನಡೆಯಿತು.
ದೀಪಾವಳಿಯ ಸಂದರ್ಭ ವಿಶೇಷ ಗೋಪೂಜೆ ಗೋಸೂಕ್ತ ಪಠಣ, ರುದ್ರಪಾರಾಯಣ, ವೇಣುಗೋಪಾಲ ಪೂಜೆ ನಡೆಯಿತು. ಸುಮಾರು 50 ಕ್ಕೂ ಹೆಚ್ಚು ಗೋಭಕ್ತರು ಭಾಗವಹಿಸಿದ್ದರು.ಇದೇ ವೇಳೆ ಕೃಷಿಭೂಮಿ ಮಾರಾಟ ಖರೀದಿ ವಾಟ್ಸಪ್ ಗುಂಪಿನ ವತಿಯಿಂದ ಕೊಡುಗೆಯಾಗಿ ನೀಡಲಾದ ಹೈಡ್ರೋಪೋನಿಕ್ಸ್ ಘಟಕ ಉದ್ಘಾಟಿಸಲಾಯಿತು.
ಹೈಡ್ರೋಪೋನಿಕ್ಸ್ ಮೂಲಕ ಮಣ್ಣನ್ನು ಬಳಸದೆ, ನೀರಿನಲ್ಲಿ ಖನಿಜ ಪುಷ್ಟಿಕಾರಿ ದ್ರಾವಣವನ್ನು ಬಳಸಿಕೊಂಡು ಗೋವಿಗೆ ಅಗತ್ಯವಾದ ಮೇವುಗಳನ್ನು ಬೆಳೆಸುವ ವಿಧಾನವನ್ನು ಗೋಶಾಲೆಯಲ್ಲಿ ಅನುಷ್ಟಾನ ಮಾಡಲಾಗುತ್ತಿದೆ.
ಈ ಸಂದರ್ಭ ಗೋಶಾಲೆಯ ಆಡಳಿತವ ಸಮಿತಿ ಅಧ್ಯಕ್ಷ ರಾಜಾರಾಮ ಭಟ್, ಕಾರ್ಯದರ್ಶಿ ವಿಜಯಕೃಷ್ಣ ಮೊದಲಾದವರು ಇದ್ದರು.
ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…
ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…
ಪರಿಸರ ನಾಶವು ಕೇವಲ ಸಮಸ್ಯೆಯಲ್ಲ, ಅದು ಅಪರಾಧ ಎಂಬುದನ್ನು “ಗ್ರೀನ್ ಕ್ರೈಮ್” ಪುಸ್ತಕ…
ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಯೋಜನೆ ಆರಂಭಗೊಂಡಿದ್ದು, ರೈತರ ಆದಾಯ ಹೆಚ್ಚಿಸಲು ಮತ್ತು…
ಕರ್ನಾಟಕದ ವಿವಿಧ ಭಾಗಗಳಲ್ಲಿ ಮತ್ತೆ ಮಳೆಯ ಚಟುವಟಿಕೆ ಹೆಚ್ಚಾಗಿದ್ದು, ಕರಾವಳಿ, ಮಲೆನಾಡು ಹಾಗೂ…
ರಾಜ್ಯದ ಹಲವೆಡೆ ಮಳೆಯಾಗಿದ್ದು, ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಹಗುರ ಮಳೆಯ ಸಾಧ್ಯತೆ…