ಸಂಪಾಜೆ ಬಳಿಯ ಜೇಡ್ಲದ ಗೋಪಾಲಕೃಷ್ಣ ದೇವಕಿ ಪಶುಸಂಗೋಪನಾ ಕೇಂದ್ರದ ಗೋಶಾಲೆಯಲ್ಲಿ ಸಾಮೂಹಿಕ ಗೋಪೂಜೆ ಮತ್ತು ಹೈಡ್ರೋಪೋನಿಕ್ಸ್ ಘಟಕ ಉದ್ಘಾಟನಾ ಕಾರ್ಯಕ್ರಮ ನಡೆಯಿತು.
ದೀಪಾವಳಿಯ ಸಂದರ್ಭ ವಿಶೇಷ ಗೋಪೂಜೆ ಗೋಸೂಕ್ತ ಪಠಣ, ರುದ್ರಪಾರಾಯಣ, ವೇಣುಗೋಪಾಲ ಪೂಜೆ ನಡೆಯಿತು. ಸುಮಾರು 50 ಕ್ಕೂ ಹೆಚ್ಚು ಗೋಭಕ್ತರು ಭಾಗವಹಿಸಿದ್ದರು.ಇದೇ ವೇಳೆ ಕೃಷಿಭೂಮಿ ಮಾರಾಟ ಖರೀದಿ ವಾಟ್ಸಪ್ ಗುಂಪಿನ ವತಿಯಿಂದ ಕೊಡುಗೆಯಾಗಿ ನೀಡಲಾದ ಹೈಡ್ರೋಪೋನಿಕ್ಸ್ ಘಟಕ ಉದ್ಘಾಟಿಸಲಾಯಿತು.
ಹೈಡ್ರೋಪೋನಿಕ್ಸ್ ಮೂಲಕ ಮಣ್ಣನ್ನು ಬಳಸದೆ, ನೀರಿನಲ್ಲಿ ಖನಿಜ ಪುಷ್ಟಿಕಾರಿ ದ್ರಾವಣವನ್ನು ಬಳಸಿಕೊಂಡು ಗೋವಿಗೆ ಅಗತ್ಯವಾದ ಮೇವುಗಳನ್ನು ಬೆಳೆಸುವ ವಿಧಾನವನ್ನು ಗೋಶಾಲೆಯಲ್ಲಿ ಅನುಷ್ಟಾನ ಮಾಡಲಾಗುತ್ತಿದೆ.
ಈ ಸಂದರ್ಭ ಗೋಶಾಲೆಯ ಆಡಳಿತವ ಸಮಿತಿ ಅಧ್ಯಕ್ಷ ರಾಜಾರಾಮ ಭಟ್, ಕಾರ್ಯದರ್ಶಿ ವಿಜಯಕೃಷ್ಣ ಮೊದಲಾದವರು ಇದ್ದರು.
ಯಾವುದೇ ಕಾರಣಕ್ಕೂ ಬಗರ್ ಹುಕುಂ ರೈತರನ್ನು ಒಕ್ಕಲೆಬ್ಬಿಸದಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಕೇಂದ್ರ…
ದ್ವೀತಿಯ ಪಿಯುಸಿ ಪರೀಕ್ಷೆ 2 ರ ವೇಳಾಪಟ್ಟಿ ಪ್ರಕಟಗೊಂಡಿದೆ. ಇದೇ 24 ರಿಂದ…
ಕರ್ನಾಟಕದ ಒಳನಾಡಿನಲ್ಲಿ ಮುಂದಿನ 5 ದಿನಗಳಲ್ಲಿ ಗರಿಷ್ಠ ತಾಪಮಾನದಲ್ಲಿ 2 ರಿಂದ 3…
ಸುಳ್ಯ ಪ್ರದೇಶದ ಕೆಲವು ಕಡೆ ಮಂಗಳವಾರ ಸಂಜೆ ಮೋಡದ ಅಪರೂಪದ ವಿದ್ಯಮಾನ ಆಗಸ…
ಈಗಿನಂತೆ ವಾತಾವರಣದಲ್ಲಿ ಅಧಿಕ ತೇವಾಂಶ ಹಾಗೂ ವಿಪರೀತ ಸೆಕೆಯ ಕಾರಣ ಕರಾವಳಿಯ ಕೆಲವು…
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದೆ.ಉಡುಪಿ ಜಿಲ್ಲೆ 93.90% ರಷ್ಟು ಅತಿ ಹೆಚ್ಚು ಉತ್ತೀರ್ಣರಾಗಿದ್ದರೆ,…