ಸಂಪಾಜೆ ಬಳಿಯ ಜೇಡ್ಲದ ಗೋಪಾಲಕೃಷ್ಣ ದೇವಕಿ ಪಶುಸಂಗೋಪನಾ ಕೇಂದ್ರದ ಗೋಶಾಲೆಯಲ್ಲಿ ಸಾಮೂಹಿಕ ಗೋಪೂಜೆ ಮತ್ತು ಹೈಡ್ರೋಪೋನಿಕ್ಸ್ ಘಟಕ ಉದ್ಘಾಟನಾ ಕಾರ್ಯಕ್ರಮ ನಡೆಯಿತು.
ದೀಪಾವಳಿಯ ಸಂದರ್ಭ ವಿಶೇಷ ಗೋಪೂಜೆ ಗೋಸೂಕ್ತ ಪಠಣ, ರುದ್ರಪಾರಾಯಣ, ವೇಣುಗೋಪಾಲ ಪೂಜೆ ನಡೆಯಿತು. ಸುಮಾರು 50 ಕ್ಕೂ ಹೆಚ್ಚು ಗೋಭಕ್ತರು ಭಾಗವಹಿಸಿದ್ದರು.ಇದೇ ವೇಳೆ ಕೃಷಿಭೂಮಿ ಮಾರಾಟ ಖರೀದಿ ವಾಟ್ಸಪ್ ಗುಂಪಿನ ವತಿಯಿಂದ ಕೊಡುಗೆಯಾಗಿ ನೀಡಲಾದ ಹೈಡ್ರೋಪೋನಿಕ್ಸ್ ಘಟಕ ಉದ್ಘಾಟಿಸಲಾಯಿತು.
ಹೈಡ್ರೋಪೋನಿಕ್ಸ್ ಮೂಲಕ ಮಣ್ಣನ್ನು ಬಳಸದೆ, ನೀರಿನಲ್ಲಿ ಖನಿಜ ಪುಷ್ಟಿಕಾರಿ ದ್ರಾವಣವನ್ನು ಬಳಸಿಕೊಂಡು ಗೋವಿಗೆ ಅಗತ್ಯವಾದ ಮೇವುಗಳನ್ನು ಬೆಳೆಸುವ ವಿಧಾನವನ್ನು ಗೋಶಾಲೆಯಲ್ಲಿ ಅನುಷ್ಟಾನ ಮಾಡಲಾಗುತ್ತಿದೆ.
ಈ ಸಂದರ್ಭ ಗೋಶಾಲೆಯ ಆಡಳಿತವ ಸಮಿತಿ ಅಧ್ಯಕ್ಷ ರಾಜಾರಾಮ ಭಟ್, ಕಾರ್ಯದರ್ಶಿ ವಿಜಯಕೃಷ್ಣ ಮೊದಲಾದವರು ಇದ್ದರು.
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…
ಜಾಗತಿಕ ತಾಪಮಾನ ಪ್ರತಿ 1 ಡಿಗ್ರಿ ಏರಿದರೆ ಭಾರತದ ಭತ್ತದ ಇಳುವರಿ ಶೇ.6.6ರಷ್ಟು…
ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…
ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…
ದಕ್ಷಿಣ ಕನ್ನಡ ಜಿಲ್ಲೆಗೆ ಆಗಸ್ಟ್ 3 ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಭಾರಿ…