ಸಂಪಾಜೆ ಬಳಿಯ ಜೇಡ್ಲದ ಗೋಪಾಲಕೃಷ್ಣ ದೇವಕಿ ಪಶುಸಂಗೋಪನಾ ಕೇಂದ್ರದ ಗೋಶಾಲೆಯಲ್ಲಿ ಸಾಮೂಹಿಕ ಗೋಪೂಜೆ ಮತ್ತು ಹೈಡ್ರೋಪೋನಿಕ್ಸ್ ಘಟಕ ಉದ್ಘಾಟನಾ ಕಾರ್ಯಕ್ರಮ ನಡೆಯಿತು.
ದೀಪಾವಳಿಯ ಸಂದರ್ಭ ವಿಶೇಷ ಗೋಪೂಜೆ ಗೋಸೂಕ್ತ ಪಠಣ, ರುದ್ರಪಾರಾಯಣ, ವೇಣುಗೋಪಾಲ ಪೂಜೆ ನಡೆಯಿತು. ಸುಮಾರು 50 ಕ್ಕೂ ಹೆಚ್ಚು ಗೋಭಕ್ತರು ಭಾಗವಹಿಸಿದ್ದರು.ಇದೇ ವೇಳೆ ಕೃಷಿಭೂಮಿ ಮಾರಾಟ ಖರೀದಿ ವಾಟ್ಸಪ್ ಗುಂಪಿನ ವತಿಯಿಂದ ಕೊಡುಗೆಯಾಗಿ ನೀಡಲಾದ ಹೈಡ್ರೋಪೋನಿಕ್ಸ್ ಘಟಕ ಉದ್ಘಾಟಿಸಲಾಯಿತು.
ಹೈಡ್ರೋಪೋನಿಕ್ಸ್ ಮೂಲಕ ಮಣ್ಣನ್ನು ಬಳಸದೆ, ನೀರಿನಲ್ಲಿ ಖನಿಜ ಪುಷ್ಟಿಕಾರಿ ದ್ರಾವಣವನ್ನು ಬಳಸಿಕೊಂಡು ಗೋವಿಗೆ ಅಗತ್ಯವಾದ ಮೇವುಗಳನ್ನು ಬೆಳೆಸುವ ವಿಧಾನವನ್ನು ಗೋಶಾಲೆಯಲ್ಲಿ ಅನುಷ್ಟಾನ ಮಾಡಲಾಗುತ್ತಿದೆ.
ಈ ಸಂದರ್ಭ ಗೋಶಾಲೆಯ ಆಡಳಿತವ ಸಮಿತಿ ಅಧ್ಯಕ್ಷ ರಾಜಾರಾಮ ಭಟ್, ಕಾರ್ಯದರ್ಶಿ ವಿಜಯಕೃಷ್ಣ ಮೊದಲಾದವರು ಇದ್ದರು.
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…
ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…
ಬ್ರಿಟನ್ನಲ್ಲಿ ಮೇ–ಜೂನ್ ಉಷ್ಣ ಅಲೆಗಳಿಂದ 2,700ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಈ ಸಾವುಗಳಲ್ಲಿ…
ನೈಸರ್ಗಿಕ ಕೃಷಿ ಮತ್ತು ಕೃಷಿ ತಂತ್ರಜ್ಞಾನ ಅಭಿವೃದ್ಧಿಗೆ ರಾಜಸ್ಥಾನ ಸರ್ಕಾರ 32 ಸಂಸ್ಥೆಗಳೊಂದಿಗೆ…