Advertisement
ಕೃಷಿ

ಸಾವಯವ ಕೃಷಿ | ರೈತ ಬೆಳೆದ ಮಾವಿನ ಶುಂಠಿಯ ತೂಕ ಬರೋಬ್ಬರಿ 7 ಕೆಜಿ…!|

Share

ಸಾಮಾನ್ಯವಾಗಿ ಶುಂಠಿಯ ಗೊಂಚಲು ಸಾಮಾನ್ಯವಾಗಿ ಒಂದರಿಂದ ಎರಡು ಕೆ.ಜಿ ಮಾತ್ರ ಇರುತ್ತದೆ. ಆದರೆ ಆಂಧ್ರಪ್ರದೇಶದ ಕೃಷ್ಣಾ ಜಿಲ್ಲೆ ಮೋಪಿದೇವಿ ಮಂಡಲದ ಶಿವರಾಮಪುರ ಎಂಬಲ್ಲಿ ಯರ್ಲಗಡ್ಡದ ನಾಗೇಶ್ವರರಾವ್  ಎಂಬುವವರು ಮನೆಯ ಹಿತ್ತಲಲ್ಲಿ ಬೆಳೆದ ಶುಂಠಿಯ ಗೊಂಚಲು ಬರೋಬ್ಬರಿ 7 ಕೆಜಿತೂಗುತ್ತಿದೆ.‌ಇದು ರೈತ ಸಮಾವೇಶವೊಂದರಲ್ಲಿ ಪ್ರಮುಖ ಆಕರ್ಷಣೆಯಾಗಿದೆ.

Advertisement
Advertisement
Advertisement
Advertisement

ರಾಸಾಯನಿಕ ಗೊಬ್ಬರ ಹಾಕದೇ ಸಾವಯವ ಪದ್ಧತಿಯಲ್ಲಿಯೇ ಈ ಶುಂಠಿಯನ್ನು ಬೆಳೆಯಲಾಗಿದೆ,ಇದನ್ನು ಮಾವಿನ ಶುಂಠಿ ಎಂದು ಕರೆಯಲಾಗುತ್ತದೆ. ಈ ಶುಂಠಿಯನ್ನು ಉಪ್ಪಿನಕಾಯಿಗೆ ಹೆಚ್ಚಿಗೆ ಬಳಸಲಾಗುತ್ತದೆ. ಈಗ ಒಂದು ಕೆಜಿ ಶುಂಠಿ ಬೆಲೆ 50 ರೂಪಾಯಿವರೆಗೆ ಇದೆ.

Advertisement

ಅರಿಶಿನದ ಸುಗ್ಗಿಯ ಅವಧಿ 7 ತಿಂಗಳಿಂದ 9 ತಿಂಗಳುಗಳಾಗಿದೆ. ಮಾವಿನ ಶುಂಠಿ ಕೇವಲ ಆರು ತಿಂಗಳಲ್ಲಿ ಕೊಯ್ಲಿಗೆ ಬರುತ್ತದೆ. ಮಾವಿನ ಶುಂಠಿಯನ್ನು ಕರ್ಕುಮಾ ಮಂಗ್ಗಾ ಎಂದೂ ಕರೆಯುತ್ತಾರೆ. ಮಾವಿನ ಶುಂಠಿಯಲ್ಲಿ ಈ ರೀತಿಯಾಗಿ ತೂಕ ಹೆಚ್ಚಾಗುವುದು ಬಹಳ ಅಪರೂಪ ಎಂದು ಘಂಟಸಾಲ ಕೃಷಿ ವಿಜ್ಞಾನ ಕೇಂದ್ರದ ತೋಟಗಾರಿಕಾ ಇಲಾಖೆಯ ಹಿರಿಯ ವಿಜ್ಞಾನಿ ಡಾ. ವಿ.ಮಂಜುವಾಣಿ ತಿಳಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಕಾಫಿ ಉತ್ಪಾದನೆಯಲ್ಲಿ ಭಾರತವು  ಏಳನೇ ದೇಶ |

ಭಾರತವು ಕಾಫಿ ಉತ್ಪಾದನೆಯಲ್ಲಿ ಏಳನೇ ಅತಿ ದೊಡ್ಡ ಮತ್ತು ಜಾಗತಿಕವಾಗಿ ಐದನೇ ಅತಿ…

8 hours ago

ತೊಗರಿ ಖರೀದಿಗೆ ನೋಂದಣಿ ಮಾಡಿಸುವಂತೆ ಕಲಬುರ್ಗಿ ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಮನವಿ

ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನ ಎಫ್.ಎ.ಕ್ಯೂ.…

8 hours ago

ಚಿಕ್ಕಮಗಳೂರು ಕಾಡ್ಗಿಚ್ಚಿನಿಂದ ಕಾಫಿ ತೋಟ, ಅರಣ್ಯ ಪ್ರದೇಶ ನಾಶ | ಡ್ರೋನ್‌ ಮೊರೆ ಹೋಗಿತ್ತಿರುವ ಅರಣ್ಯ ಇಲಾಖೆ |

ಕಳೆದ ಕೆಲವು ದಿನಗಳಲ್ಲಿ ಚಿಕ್ಕಮಗಳೂರು ಜಿಲ್ಲೆಯ ವಿವಿಧ ಕಡೆಗಳಲ್ಲಿ ಅರಣ್ಯದಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದೆ.…

9 hours ago

ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ತಾಪಮಾನ ಏರಿಕೆ | ಹವಮಾನ ಇಲಾಖೆ ಮುನ್ಸೂಚನೆ

ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ತಾಪಮಾನ ಏರಿಕೆಯಾಗಲಿದೆ ಎಂದು ಹವಾಮಾನ…

18 hours ago

ಕುಂಭಸ್ನಾನ ಮತ್ತು ವಿಜ್ಞಾನ

ಸ್ನಾನದ ಮೂಲಕವೂ ನದಿಯನ್ನು ಆರಾಧಿಸಬಹುದೆಂಬ ಭಾರತೀಯ ಕಲ್ಪನೆ ನಿಜಕ್ಕೂ ಅದ್ಭುತವಾದುದು ಎಂಬುದಾಗಿ ಎರಿಕ್…

19 hours ago

ಹವಾಮಾನ ವರದಿ | 27-02-2025 | ಮಳೆಯ ಸಾಧ್ಯತೆ ಕ್ಷೀಣ | ಒಣ ಹವೆ ಮುಂದುವರಿಕೆ | ಕೆಲವು ಕಡೆ ತುಂತುರು ಮಳೆ ನಿರೀಕ್ಷೆ |

ತಾಪಮಾನ ಅಧಿಕವಾಗಿದ್ದರೂ, ರಾತ್ರಿಯ ವೇಳೆ ತಂಪು ವಾತಾವರಣ ಇರುವುದರಿಂದ ಮಳೆಯ ಸಾಧ್ಯತೆ ಕ್ಷೀಣಿಸುತ್ತಿದೆ.

1 day ago