ಕೃಷಿ

ಸಾವಯವ ಕೃಷಿ | ರೈತ ಬೆಳೆದ ಮಾವಿನ ಶುಂಠಿಯ ತೂಕ ಬರೋಬ್ಬರಿ 7 ಕೆಜಿ…!|

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸಾಮಾನ್ಯವಾಗಿ ಶುಂಠಿಯ ಗೊಂಚಲು ಸಾಮಾನ್ಯವಾಗಿ ಒಂದರಿಂದ ಎರಡು ಕೆ.ಜಿ ಮಾತ್ರ ಇರುತ್ತದೆ. ಆದರೆ ಆಂಧ್ರಪ್ರದೇಶದ ಕೃಷ್ಣಾ ಜಿಲ್ಲೆ ಮೋಪಿದೇವಿ ಮಂಡಲದ ಶಿವರಾಮಪುರ ಎಂಬಲ್ಲಿ ಯರ್ಲಗಡ್ಡದ ನಾಗೇಶ್ವರರಾವ್  ಎಂಬುವವರು ಮನೆಯ ಹಿತ್ತಲಲ್ಲಿ ಬೆಳೆದ ಶುಂಠಿಯ ಗೊಂಚಲು ಬರೋಬ್ಬರಿ 7 ಕೆಜಿತೂಗುತ್ತಿದೆ.‌ಇದು ರೈತ ಸಮಾವೇಶವೊಂದರಲ್ಲಿ ಪ್ರಮುಖ ಆಕರ್ಷಣೆಯಾಗಿದೆ.

Advertisement
Advertisement

ರಾಸಾಯನಿಕ ಗೊಬ್ಬರ ಹಾಕದೇ ಸಾವಯವ ಪದ್ಧತಿಯಲ್ಲಿಯೇ ಈ ಶುಂಠಿಯನ್ನು ಬೆಳೆಯಲಾಗಿದೆ,ಇದನ್ನು ಮಾವಿನ ಶುಂಠಿ ಎಂದು ಕರೆಯಲಾಗುತ್ತದೆ. ಈ ಶುಂಠಿಯನ್ನು ಉಪ್ಪಿನಕಾಯಿಗೆ ಹೆಚ್ಚಿಗೆ ಬಳಸಲಾಗುತ್ತದೆ. ಈಗ ಒಂದು ಕೆಜಿ ಶುಂಠಿ ಬೆಲೆ 50 ರೂಪಾಯಿವರೆಗೆ ಇದೆ.

ಅರಿಶಿನದ ಸುಗ್ಗಿಯ ಅವಧಿ 7 ತಿಂಗಳಿಂದ 9 ತಿಂಗಳುಗಳಾಗಿದೆ. ಮಾವಿನ ಶುಂಠಿ ಕೇವಲ ಆರು ತಿಂಗಳಲ್ಲಿ ಕೊಯ್ಲಿಗೆ ಬರುತ್ತದೆ. ಮಾವಿನ ಶುಂಠಿಯನ್ನು ಕರ್ಕುಮಾ ಮಂಗ್ಗಾ ಎಂದೂ ಕರೆಯುತ್ತಾರೆ. ಮಾವಿನ ಶುಂಠಿಯಲ್ಲಿ ಈ ರೀತಿಯಾಗಿ ತೂಕ ಹೆಚ್ಚಾಗುವುದು ಬಹಳ ಅಪರೂಪ ಎಂದು ಘಂಟಸಾಲ ಕೃಷಿ ವಿಜ್ಞಾನ ಕೇಂದ್ರದ ತೋಟಗಾರಿಕಾ ಇಲಾಖೆಯ ಹಿರಿಯ ವಿಜ್ಞಾನಿ ಡಾ. ವಿ.ಮಂಜುವಾಣಿ ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ದೇಸೀ ಗೋವು ಸಾಕಾಣಿಕೆಗೆ ಹಳ್ಳಿಯಷ್ಟೇ ಅಲ್ಲ, ನಗರದಲ್ಲೂ ಸಾಧ್ಯ

ದೇಸೀ ಗೋತಳಿ ಸಂರಕ್ಷಣೆಗೆ ಗ್ರಾಮೀಣ ಪ್ರದೇಶ, ಹಳ್ಳಿಯಷ್ಟೇ ಅಲ್ಲ, ನಗರದಲ್ಲೂ ಸಾಧ್ಯವಿದೆ. ದನ…

2 hours ago

ದುಡಿಯುವ ವರ್ಗದಲ್ಲಿ ಮಹಿಳೆಯರ ಸಹಭಾಗಿತ್ವಕ್ಕೆ ಆದ್ಯತೆ | ಮಹಿಳಾ ನೇತೃತ್ವದ ಅಭಿವೃದ್ಧಿಗೆ ಮುನ್ನುಡಿ

ದುಡಿಯುವ ವರ್ಗದಲ್ಲಿ ಮಹಿಳೆಯರ ಸಹಭಾಗಿತ್ವ ಹೆಚ್ಚಿಸುವುದು ಕೇಂದ್ರ ಸರ್ಕಾರದ ಆದ್ಯತೆಯಾಗಿದ್ದು, ಮಹಿಳಾ ನೇತೃತ್ವದ…

4 hours ago

ಹಾವೇರಿ ಜಿಲ್ಲೆಯಲ್ಲಿ ಕೃಷಿ ಚಟುವಟಿಕೆಗೆ ಅಗತ್ಯವಿರುವ ರಸಗೊಬ್ಬರಕ್ಕೆ ಬೇಡಿಕೆ ಹೆಚ್ಚಳ

ಹಾವೇರಿ ಜಿಲ್ಲೆಯಲ್ಲಿ ಮುಂಗಾರು ಪೂರ್ವ ಹಾಗೂ ಮುಂಗಾರು ಮಳೆ ಉತ್ತಮ ರೀತಿಯಲ್ಲಿ ಸುರಿಯುತ್ತಿದ್ದು,…

4 hours ago

ಬಸವಸಾಗರ ಜಲಾಶಯದಿಂದ ನದಿಗೆ ಹರಿಸುವ ನೀರಿನ ಪ್ರಮಾಣದಲ್ಲಿ ಇಳಿಕೆ

ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರ ಗ್ರಾಮದ ಬಸವಸಾಗರ ಜಲಾಶಯದಿಂದ ನದಿಗೆ ಹರಿಸುವ…

4 hours ago

ಫಸಲ್ ವಿಮಾ ಯೋಜನೆ | ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ

2025 ರ ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ವಿಮಾ…

4 hours ago