Advertisement
ಕೃಷಿ

ಸಾವಯವ ಕೃಷಿ | ರೈತ ಬೆಳೆದ ಮಾವಿನ ಶುಂಠಿಯ ತೂಕ ಬರೋಬ್ಬರಿ 7 ಕೆಜಿ…!|

Share

ಸಾಮಾನ್ಯವಾಗಿ ಶುಂಠಿಯ ಗೊಂಚಲು ಸಾಮಾನ್ಯವಾಗಿ ಒಂದರಿಂದ ಎರಡು ಕೆ.ಜಿ ಮಾತ್ರ ಇರುತ್ತದೆ. ಆದರೆ ಆಂಧ್ರಪ್ರದೇಶದ ಕೃಷ್ಣಾ ಜಿಲ್ಲೆ ಮೋಪಿದೇವಿ ಮಂಡಲದ ಶಿವರಾಮಪುರ ಎಂಬಲ್ಲಿ ಯರ್ಲಗಡ್ಡದ ನಾಗೇಶ್ವರರಾವ್  ಎಂಬುವವರು ಮನೆಯ ಹಿತ್ತಲಲ್ಲಿ ಬೆಳೆದ ಶುಂಠಿಯ ಗೊಂಚಲು ಬರೋಬ್ಬರಿ 7 ಕೆಜಿತೂಗುತ್ತಿದೆ.‌ಇದು ರೈತ ಸಮಾವೇಶವೊಂದರಲ್ಲಿ ಪ್ರಮುಖ ಆಕರ್ಷಣೆಯಾಗಿದೆ.

Advertisement
Advertisement

ರಾಸಾಯನಿಕ ಗೊಬ್ಬರ ಹಾಕದೇ ಸಾವಯವ ಪದ್ಧತಿಯಲ್ಲಿಯೇ ಈ ಶುಂಠಿಯನ್ನು ಬೆಳೆಯಲಾಗಿದೆ,ಇದನ್ನು ಮಾವಿನ ಶುಂಠಿ ಎಂದು ಕರೆಯಲಾಗುತ್ತದೆ. ಈ ಶುಂಠಿಯನ್ನು ಉಪ್ಪಿನಕಾಯಿಗೆ ಹೆಚ್ಚಿಗೆ ಬಳಸಲಾಗುತ್ತದೆ. ಈಗ ಒಂದು ಕೆಜಿ ಶುಂಠಿ ಬೆಲೆ 50 ರೂಪಾಯಿವರೆಗೆ ಇದೆ.

Advertisement

ಅರಿಶಿನದ ಸುಗ್ಗಿಯ ಅವಧಿ 7 ತಿಂಗಳಿಂದ 9 ತಿಂಗಳುಗಳಾಗಿದೆ. ಮಾವಿನ ಶುಂಠಿ ಕೇವಲ ಆರು ತಿಂಗಳಲ್ಲಿ ಕೊಯ್ಲಿಗೆ ಬರುತ್ತದೆ. ಮಾವಿನ ಶುಂಠಿಯನ್ನು ಕರ್ಕುಮಾ ಮಂಗ್ಗಾ ಎಂದೂ ಕರೆಯುತ್ತಾರೆ. ಮಾವಿನ ಶುಂಠಿಯಲ್ಲಿ ಈ ರೀತಿಯಾಗಿ ತೂಕ ಹೆಚ್ಚಾಗುವುದು ಬಹಳ ಅಪರೂಪ ಎಂದು ಘಂಟಸಾಲ ಕೃಷಿ ವಿಜ್ಞಾನ ಕೇಂದ್ರದ ತೋಟಗಾರಿಕಾ ಇಲಾಖೆಯ ಹಿರಿಯ ವಿಜ್ಞಾನಿ ಡಾ. ವಿ.ಮಂಜುವಾಣಿ ತಿಳಿಸಿದ್ದಾರೆ.

Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಬಿದಿರು ಕೃಷಿ | ತರಕಾರಿ ಕೃಷಿಯಾಗಿ ಬಿದಿರು

ಬಿದಿರು ಕೃಷಿಯ ಬಗ್ಗೆ ಈಗ ಸಾಕಷ್ಟು ಅಧ್ಯಯನ ನಡೆಯುತ್ತಿದೆ. ಈ ನಡುವೆ ಪುತ್ತೂರು…

3 hours ago

ಅಡಿಕೆ ಹಳದಿ ಎಲೆರೋಗ – ಚುನಾವಣೆ

ಅಡಿಕೆ ಕೂಡಾ ಇಂದು ಬಹುಮುಖ್ಯವಾದ ಚುನಾವಣಾ ವಿಷಯ. ಹೀಗಾಗಿ ಅಡಿಕೆ ಹಳದಿ ಎಲೆರೋಗ…

3 hours ago

ವಾರದ ಅತಿಥಿ | ಸುಬ್ರಾಯ ಚೊಕ್ಕಾಡಿ ಮಾತು

https://youtu.be/Vh1tYlOKav0?si=M4grG9euj6dXmkE2 ರೂರಲ್ ಮಿರರ್‌ ವಾರದ ಅತಿಥಿಯಾಗಿ ಹಿರಿಯ ಕವಿ ಸುಬ್ರಾಯ ಚೊಕ್ಕಾಡಿ ಅವರು…

3 hours ago

ಮಕ್ಕಳ ಹಬ್ಬ…

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಪಂಜದಲ್ಲಿ ಮಕ್ಕಳ ಬೇಸಿಗೆ ಶಿಬಿರ ಮಕ್ಕಳ…

3 hours ago

ತಾಪಮಾನ – ಬರಗಾಲ – ಪೆನ್ ಡ್ರೈವ್ ಮತ್ತು ಸೆಕ್ಸ್… ಯಾವುದು ನಮ್ಮ ಆದ್ಯತೆಯಾಗಬೇಕು……. |

ಈ ಬಾರಿ ಆಗಿರುವ ತಾಪಮಾನದ ಹೆಚ್ಚಳವನ್ನು ಕನಿಷ್ಠ ಮುಂದಿನ ಕೆಲವು ವರ್ಷಗಳಲ್ಲಾದರು ನಿಯಂತ್ರಣ…

3 hours ago

ತಾಪಮಾನದಿಂದ ಅಡಿಕೆ ಕೃಷಿ ರಕ್ಷಣೆ | ಗೋವು ಹಾಗೂ ಗೋಉತ್ಪನ್ನ ಪರಿಣಾಮಕಾರಿ ಹೇಗೆ..? | ಗೋ ಆಧಾರಿತ ಕೃಷಿಯ ಬಗ್ಗೆ ಜಾಗೃತಿ ಏಕೆ ಬೇಕು ?

ತಾಪಮಾನದ ಏರಿಕೆಗೆ ಎಲ್ಲಾ ಕ್ಷೇತ್ರಗಳ ಕೊಡುಗೆ ಬಹಳಷ್ಟಿದೆ.ಆದರೆ ಅದರ ಹೊಡೆತ ಮೊದಲು ಸಿಗೋದು…

4 hours ago