Advertisement
ಕೃಷಿ

ಸಾವಯವ ಕೃಷಿ | ರೈತ ಬೆಳೆದ ಮಾವಿನ ಶುಂಠಿಯ ತೂಕ ಬರೋಬ್ಬರಿ 7 ಕೆಜಿ…!|

Share

ಸಾಮಾನ್ಯವಾಗಿ ಶುಂಠಿಯ ಗೊಂಚಲು ಸಾಮಾನ್ಯವಾಗಿ ಒಂದರಿಂದ ಎರಡು ಕೆ.ಜಿ ಮಾತ್ರ ಇರುತ್ತದೆ. ಆದರೆ ಆಂಧ್ರಪ್ರದೇಶದ ಕೃಷ್ಣಾ ಜಿಲ್ಲೆ ಮೋಪಿದೇವಿ ಮಂಡಲದ ಶಿವರಾಮಪುರ ಎಂಬಲ್ಲಿ ಯರ್ಲಗಡ್ಡದ ನಾಗೇಶ್ವರರಾವ್  ಎಂಬುವವರು ಮನೆಯ ಹಿತ್ತಲಲ್ಲಿ ಬೆಳೆದ ಶುಂಠಿಯ ಗೊಂಚಲು ಬರೋಬ್ಬರಿ 7 ಕೆಜಿತೂಗುತ್ತಿದೆ.‌ಇದು ರೈತ ಸಮಾವೇಶವೊಂದರಲ್ಲಿ ಪ್ರಮುಖ ಆಕರ್ಷಣೆಯಾಗಿದೆ.

ರಾಸಾಯನಿಕ ಗೊಬ್ಬರ ಹಾಕದೇ ಸಾವಯವ ಪದ್ಧತಿಯಲ್ಲಿಯೇ ಈ ಶುಂಠಿಯನ್ನು ಬೆಳೆಯಲಾಗಿದೆ,ಇದನ್ನು ಮಾವಿನ ಶುಂಠಿ ಎಂದು ಕರೆಯಲಾಗುತ್ತದೆ. ಈ ಶುಂಠಿಯನ್ನು ಉಪ್ಪಿನಕಾಯಿಗೆ ಹೆಚ್ಚಿಗೆ ಬಳಸಲಾಗುತ್ತದೆ. ಈಗ ಒಂದು ಕೆಜಿ ಶುಂಠಿ ಬೆಲೆ 50 ರೂಪಾಯಿವರೆಗೆ ಇದೆ.

ಅರಿಶಿನದ ಸುಗ್ಗಿಯ ಅವಧಿ 7 ತಿಂಗಳಿಂದ 9 ತಿಂಗಳುಗಳಾಗಿದೆ. ಮಾವಿನ ಶುಂಠಿ ಕೇವಲ ಆರು ತಿಂಗಳಲ್ಲಿ ಕೊಯ್ಲಿಗೆ ಬರುತ್ತದೆ. ಮಾವಿನ ಶುಂಠಿಯನ್ನು ಕರ್ಕುಮಾ ಮಂಗ್ಗಾ ಎಂದೂ ಕರೆಯುತ್ತಾರೆ. ಮಾವಿನ ಶುಂಠಿಯಲ್ಲಿ ಈ ರೀತಿಯಾಗಿ ತೂಕ ಹೆಚ್ಚಾಗುವುದು ಬಹಳ ಅಪರೂಪ ಎಂದು ಘಂಟಸಾಲ ಕೃಷಿ ವಿಜ್ಞಾನ ಕೇಂದ್ರದ ತೋಟಗಾರಿಕಾ ಇಲಾಖೆಯ ಹಿರಿಯ ವಿಜ್ಞಾನಿ ಡಾ. ವಿ.ಮಂಜುವಾಣಿ ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹವಾಮಾನ ವರದಿ | 22.07.2026 | ಉತ್ತರ ಕನ್ನಡ, ಉಡುಪಿಯಲ್ಲಿ ಉತ್ತಮ ಮಳೆಯ ಸಾಧ್ಯತೆ; ರಾಜ್ಯದಲ್ಲಿ ಮಳೆ ಚಟುವಟಿಕೆ ಮುಂದುವರಿಕೆ

23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…

1 hour ago

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ

ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…

17 hours ago

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

1 day ago

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

2 days ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

2 days ago

ರಾಜ್ಯದಲ್ಲಿ ಬರದ ಛಾಯೆ | 178 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ, ಜಲಾಶಯಗಳ ನೀರಿನ ಮಟ್ಟ ಶೇ.40ಕ್ಕೆ ಕುಸಿತ

ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…

3 days ago