Advertisement
MIRROR FOCUS

ಜಮ್ಮು-ಕಾಶ್ಮೀರದಲ್ಲಿ ಮೇಘಸ್ಫೋಟ | ಆಲಿಕಲ್ಲು, ಗುಡುಗು ಸಹಿತ ಭಾರಿ ಮಳೆ

Share

ಜಮ್ಮು-ಕಾಶ್ಮೀರದಲ್ಲಿ ಸಂಭವಿಸಿದ್ದ ಮೇಘಸ್ಫೋಟ ಮತ್ತು ಭೂಕುಸಿತ ಪೀಡಿತ ರಾಂಬನ್ ಜಿಲ್ಲೆಯಲ್ಲಿ ಪರಿಹಾರ ಹಾಗೂ ರಕ್ಷಣಾ ಕಾರ್ಯಾಚರಣೆ  ಪುನರಾರಂಭಗೊಳ್ಳಲಿವೆ. ದೇಶದ ಉಳಿದ ಭಾಗಗಳಿಗೆ ಕಾಶ್ಮೀರ ಕಣಿವೆಯನ್ನು ಸಂಪರ್ಕಿಸುವ ಪ್ರಮುಖ ರಸ್ತೆಯಾದ ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ – 44 ಅನ್ನು ಮತ್ತೆ ತೆರೆಯಲು ಅಧಿಕಾರಿಗಳು ಕ್ರಮ ವಹಿಸುತ್ತಿದ್ದಾರೆ.

Advertisement
Advertisement

ಭಾರೀ ಗುಡುಗು ಸಹಿತ ಮಳೆ, ಆಲಿಕಲ್ಲು ಮತ್ತು ಹಠಾತ್ ಪ್ರವಾಹ ಸೇರಿದಂತೆ ತೀವ್ರ ಹವಾಮಾನ ಪರಿಸ್ಥಿತಿಗಳು ಈ ಪ್ರದೇಶದಾದ್ಯಂತ ವ್ಯಾಪಕ ಹಾನಿಯನ್ನುಂಟು ಮಾಡಿವೆ. ರಾಂಬನ್ ಜಿಲ್ಲೆಯಲ್ಲಿ ಮೇಘಸ್ಫೋಟದಿಂದ ಉಂಟಾದ ಭೂಕುಸಿತದಲ್ಲಿ ಮೂವರು ಮೃತಪಟ್ಟಿದ್ದಾರೆ. ಆಲಿಕಲ್ಲು ಮತ್ತು ಗುಡುಗು ಸಹಿತ ಭಾರಿ ಮಳೆಯು ಹನ್ನೆರಡಕ್ಕೂ ಹೆಚ್ಚು ಸ್ಥಳಗಳಲ್ಲಿ, ಪ್ರಮುಖವಾಗಿ ನಶ್ರಿ ಮತ್ತು ಬನಿಹಾಲ್ ನಡುವೆ ರಾಷ್ಟ್ರೀಯ ಹೆದ್ದಾರಿಯ ಉದ್ದಕ್ಕೂ ಹಲವಾರು ಸ್ಥಳಗಳಲ್ಲಿ ಭೂಕುಸಿತ ಮತ್ತು ಮಣ್ಣು ಕುಸಿತಕ್ಕೆ ಕಾರಣವಾಯಿತು. ಇದರಿಂದ ದೇಶದ ಉಳಿದ ಭಾಗದಿಂದ ಕಾಶ್ಮೀರವನ್ನು ಸಂಪರ್ಕಿಸುವ ರಸ್ತೆ ಕಡಿದುಕೊಂಡಂತಾಗಿದೆ. ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್ ಪಡೆಗಳ ಜೊತೆಗೆ ಪೊಲೀಸ್ ಮತ್ತು ನಾಗರಿಕರ ಜಂಟಿ ಪ್ರಯತ್ನಗಳ ಮೂಲಕ ರಕ್ಷಣಾ ಕಾರ್ಯ ಮುಂದುವರೆದಿದೆ. ಈ ನಡುವೆ ಮತ್ತೆ ಮಳೆಯಾದ ಕಾರಣ ರಕ್ಷಣಾ ಕಾರ್ಯಗಳಿಗೆ ಅಲ್ಪಮಟ್ಟಿಗೆ ಹಿನ್ನಡೆಯಾಗಿದೆ.

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮಣ್ಣಿಲ್ಲದೇ ಅವಕಾಡೊ ಬೆಳೆ..! ಜೇನು ಸೇರಿಸಿದ ಕೃಷಿ ಈಗ ಹೊಸ ಟ್ರೆಂಡ್

2026 ರಲ್ಲಿ ಹೈಡ್ರೋಪೋನಿಕ್ ಅವಕಾಡೊ ಕೃಷಿ ಮತ್ತು ಜೇನು ಪರಾಗಸ್ಪರ್ಶದ ಸಂಯೋಜನೆ ಹೊಸ…

18 hours ago

ರೇಷ್ಮೆ ಗೂಡಿಗೆ 800 ರೂ.ವರೆಗೆ ಬೆಲೆ | ಚಾಮರಾಜನಗರದಲ್ಲಿ ರೈತರಿಗೆ ಲಾಭದಾಯಕ ಹಾದಿ

ಚಾಮರಾಜನಗರ ಜಿಲ್ಲೆಯಲ್ಲಿ ರೇಷ್ಮೆ ಗೂಡಿಗೆ ಕೆಜಿಗೆ 750ರಿಂದ 800 ರೂಪಾಯಿವರೆಗೆ ಬೆಲೆ ಸಿಗುತ್ತಿದೆ.…

18 hours ago

ಸ್ಥಳೀಯ ಚುನಾವಣೆಗಳಲ್ಲಿ ಇವಿಎಂಗೆ ಬ್ರೇಕ್ | ಬ್ಯಾಲೆಟ್ ಪೇಪರ್ ಮೂಲಕ ಮತದಾನಕ್ಕೆ ಸಚಿವ ಸಂಪುಟ ಹಸಿರು ನಿಶಾನೆ

ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಇವಿಎಂ ಬದಲಿಗೆ ಬ್ಯಾಲೆಟ್ ಪೇಪರ್ ಮೂಲಕ ಮತದಾನ…

18 hours ago

ಕೇಂದ್ರವು ಕೇರಳದ ರಬ್ಬರ್ ಕ್ಷೇತ್ರವನ್ನು ದುರ್ಬಲಗೊಳಿಸುತ್ತಿದೆ – ಆರೋಪ

ಕೇಂದ್ರ ಸರ್ಕಾರವು ರಾಜ್ಯದ ರಬ್ಬರ್ ಕೃಷಿಯನ್ನು ಈಶಾನ್ಯಕ್ಕೆ ಸ್ಥಳಾಂತರಿಸುವ ಮೂಲಕ ರಬ್ಬರ್ ಕ್ಷೇತ್ರವನ್ನು…

18 hours ago

ಅಡಿಕೆ ಮಾರುಕಟ್ಟೆ ಸಮೀಕರಣ : ಬೆಲೆ ನಿರ್ಧಾರದ ಹಿಂದಿನ ಅರ್ಥಶಾಸ್ತ್ರ ಮತ್ತು ಮನೋವಿಜ್ಞಾನ

ಅಡಿಕೆ ಮಾರುಕಟ್ಟೆ ಎಂದರೆ ಕೇವಲ ಕೃಷಿ ಉತ್ಪನ್ನಗಳ ವಿನಿಮಯ ಕೇಂದ್ರವಲ್ಲ; ಅದೊಂದು ಸಂಕೀರ್ಣವಾದ…

1 day ago

ಅಡಿಕೆ ಕಳ್ಳಸಾಗಣೆ ಜಾಲಕ್ಕೆ ಮಿಝೋರಂ ಸರ್ಕಾರದ ಬಿಗಿ ಹಿಡಿತ – ಅಡಿಕೆ ಮಾರುಕಟ್ಟೆ ಚೇತರಿಕೆ ಸಾಧ್ಯತೆ

ಮಿಝೋರಂ ಸರ್ಕಾರವು ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಘೋಷಿಸಿದೆ. ಯಾವುದೇ…

1 day ago