Advertisement
ಅಂಕಣ

10000 ಕಿಲೋಮೀಟರ್ ನಡಿಗೆಯ ನಂತರ….| ವಿವೇಕಾನಂದ ಎಚ್‌ ಕೆ ಬರೆಯುತ್ತಾರೆ…… | ಜ್ಞಾನ ಭಿಕ್ಷಾ ಪಾದಯಾತ್ರೆಯ ಪಕ್ಷಿನೋಟ…|

Share

10000 ಕಿಲೋಮೀಟರ್……..! ಕಾಲ್ನಡಿಗೆ..!. 

Advertisement
Advertisement
Advertisement
Advertisement
Advertisement

ರಾಷ್ಟ್ರದ ಮೊದಲ ಹೊಗೆ ಮುಕ್ತ ಗ್ರಾಮ ಎಂದು ಹೆಸರಾದ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲ್ಲೂಕಿನ ವೈಚ್ಕೂರಳ್ಳಿಯಲ್ಲಿ ಕುಳಿತು ನೆನಪಿನ ಅಂಗಳಕ್ಕೆ ಜಿಗಿದಾಗ…..

Advertisement

ನಾನು ಡ್ಯಾನ್ಸ್ ಮಾಡುವವನಲ್ಲ, ಹಾಡು ಹೇಳುವವನಲ್ಲ, ಕಾಮಿಡಿ ಕಿಲಾಡಿಯಲ್ಲ, ಮಿಮಿಕ್ರಿ ಟಾಕೀಸಿನವನಲ್ಲ, ಯಾವುದೇ ಧರ್ಮದ ಧಾರ್ಮಿಕ ನಾಯಕನಲ್ಲ, ಪ್ರಶಸ್ತಿ ವಿಜೇತನಲ್ಲ, ಯಾವ ಅಧಿಕಾರವೂ ಇಲ್ಲ, ಯಾವ ಸಂಘಟನೆ ಅಥವಾ ಸಂಸ್ಥೆಗೂ ಸೇರಿಲ್ಲ……..

ಆದರೂ ಕರ್ನಾಟಕದ ಜನತೆ ಈ 336 ದಿನಗಳು 10 ಸಾವಿರ ಕಿಲೋಮೀಟರುಗಳ ಯಾತ್ರೆಯಲ್ಲಿ ತಮ್ಮ ಪ್ರೀತಿಯನ್ನು ಮೊಗೆ ಮೊಗೆದು ನೀಡಿದ್ದಾರೆ. ನನ್ನನ್ನು ಅಭಿಮಾನದಿಂದ ಸಾಕಿದ್ದಾರೆ. ಊಟ ವಸತಿ ಸೌಕರ್ಯಗಳಿಗೆ ಯಾವುದೇ ಕೊರತೆಯಾಗದಂತೆ ನೋಡಿಕೊಂಡಿದ್ದಾರೆ.

Advertisement

ಕೇವಲ ಅಕ್ಷರಗಳಲ್ಲಿ ಮೂಡಿದ ಅಭಿಪ್ರಾಯಗಳನ್ನು ಓದಿ ವ್ಯವಸ್ಥೆಯ ಸುಧಾರಣೆಗೆ ಹಾತೊರೆಯುತ್ತಿರುವ ಮನಸ್ಸುಗಳೇ ಇದಕ್ಕೆಲ್ಲ ಬಹುಮುಖ್ಯ ಕಾರಣ.

ಚಳಿ ಬಿಸಿಲು ಮಳೆ ಗಾಳಿ ಎತ್ತರದಿಂದ ಇಳಿಜಾರು ಪ್ರದೇಶಗಳಲ್ಲಿ ಸಂಚರಿಸುತ್ತಾ, ಕೊರೊನಾ ಅಲೆಯ ನಡುವೆ ಸಾಗುತ್ತಾ ನಗದು ರಹಿತವಾಗಿ ಕಾಲ್ನಡಿಗೆ ಮುಂದುವರಿಯಲು ಜನರು ತೋರಿದ ಕಾಳಜಿಯೇ ಕಾರಣ.

Advertisement

ಪ್ರತಿ ಹೆಜ್ಜೆಯಲ್ಲೂ ಸಿಗುವ ಜನರೊಂದಿಗೆ ಸಂವಾದ ಮಾಡುತ್ತಾ, ಎಲ್ಲಾ ಸ್ತರಗಳ ಸಾರ್ವಜನಿಕರೊಂದಿಗೆ ಬೆರೆಯುತ್ತಾ ಮಾನವೀಯ ಮೌಲ್ಯಗಳ ಬಗ್ಗೆ ಒಂದು ಚರ್ಚೆ ಹುಟ್ಟುಹಾಕುತ್ತಾ ನಿರಂತರ ಪಯಣ ಸಾಗಲು ಕಾರಣವೇ ಬದಲಾವಣೆಯ ತುಡಿತದ ಮನಸ್ಸುಗಳು.

ಎಲ್ಲರಿಗೂ ತುಂಬು ಹೃದಯದಿಂದ ಕೃತಜ್ಞತೆಗಳನ್ನು ಅರ್ಪಿಸುತ್ತಾ……… ಇನ್ನೂ ಸಾಗುತ್ತಲೇ ಇದೆ….

Advertisement

ಮಾನವೀಯ ಮೌಲ್ಯಗಳ ಪುನರುತ್ಥಾನದ ” ಜ್ಞಾನ ಭಿಕ್ಷಾ ಪಾದಯಾತ್ರೆ “……

ನಿಜ ಮನುಷ್ಯರ ಹುಡುಕುತ್ತಾ….. ಸಮ ಸಮಾಜದ ಕನಸಿನಲ್ಲಿ…….. ಜೀವಪರ ನಿಲುವಿನೊಂದಿಗೆ…… ಪರಿಸರದ ಉಳಿವಿಗಾಗಿ…….  ಎಲ್ಲಾ ಭಾವನೆಗಳನ್ನು ಅನುಭವಿಸುತ್ತಾ….. ತಿನ್ನುವ ಅನ್ನ ಬೆಳೆಯುವ ರೈತರ ಋಣ ತೀರಿಸಲು….. ಎಲ್ಲರಲ್ಲೂ ಪ್ರೀತಿ ಎಂಬ ಭಾವವನ್ನು ಸ್ಥಾಯಿಯಾಗಿಸುವ ಆಸೆಯೊಂದಿಗೆ…… ಕಾಲ್ನಡಿಗೆಯೇ ಒಂದು ಸಾಧನೆಯಲ್ಲ, ಸಾಮಾಜಿಕ ಪರಿವರ್ತನೆಗೆ ಪಾದಯಾತ್ರೆ ಒಂದು ಮಾರ್ಗ ಅಷ್ಟೇ….. ಸಾಗುತ್ತಿದೆ ಪಯಣ ಕೊನೆಯ ಉಸಿರಿನವರೆಗೆ………..

Advertisement

ಇಲ್ಲಿಯವರೆಗಿನ ನಮ್ಮ ಜ್ಞಾನ ಭಿಕ್ಷಾ ಪಾದಯಾತ್ರೆಯ ಒಂದು ಪಕ್ಷಿನೋಟ……

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ವಿವೇಕಾನಂದ ಎಚ್‌ ಕೆ

ಸಾಮಾಜಿಕ ಕಾರ್ಯಕರ್ತ ( ಪ್ರಬುದ್ಧ ಮನಸ್ಸು, ಪ್ರಬುದ್ಧ ಸಮಾಜ,ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ ಮನಸ್ಸುಗಳ ಅಂತರಂಗದ ಚಳವಳಿಯನ್ನು  ಜ್ಞಾನ ಭಿಕ್ಷಾ ಪಾದಯಾತ್ರೆಯ ಮೂಲಕ ನಡೆಸುತ್ತಿರುವ ಸಾಮಾಜಿಕ ಕಾರ್ಯಕರ್ತ)

Published by
ವಿವೇಕಾನಂದ ಎಚ್‌ ಕೆ

Recent Posts

ಅಸ್ಸಾಂನಲ್ಲಿ ವಶಪಡಿಸಿಕೊಂಡ 60,000 ಕೆಜಿಗೂ ಹೆಚ್ಚು ಅಡಿಕೆಯ ಒಡೆಯರು ಯಾರು…? | ಅಧಿಕಾರಿಗಳಿಗೆ ತಲೆನೋವಾದ ಅಡಿಕೆ…! |

ಅಸ್ಸಾಂನ ಕ್ಯಾಚರ್ ಜಿಲ್ಲೆಯ ಲಖಿಪುರ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ ವಶಪಡಿಸಿಕೊಂಡ ಸುಮಾರು…

6 hours ago

ಹೊಸರುಚಿ | ಗುಜ್ಜೆ ಕಟ್ಲೇಟ್

ಗುಜ್ಜೆ ಕಟ್ಲೇಟ್ ಮಾಡುವ ವಿಧಾನದ ಬಗ್ಗೆ ಗೃಹಿಣಿ ದಿವ್ಯಮಹೇಶ್‌ ಅವರು ಇಲ್ಲಿ ವಿವರ…

7 hours ago

ಕುಂಭಮೇಳ | ಪ್ರಯಾಗ ತಲಪುವಾಗ ಸಂತಸವೇ ಸಂತಸ…

ಪ್ರಯಾಗ್‌ ರಾಜ್‌ ತಲಪುವ ವೇಳೆ ಆಗುತ್ತಿರುವ ಸಂತಸದ ಬಗ್ಗೆ ಸುರೇಶ್ಚಂದ್ರ ಅವರು ಬರೆದಿದ್ದಾರೆ…

8 hours ago

ಮನೆಯಲ್ಲಿ ಮಕ್ಕಳಿಗೆ ಸ್ಟ್ರಾಂಗ್ ಫಾದರ್ ಮತ್ತು ಕಲ್ಚರ್ಡ್ ಮದರ್ ಇರಬೇಕು

ಶಿಕ್ಷಣವೆಂದರೆ ಅದು ಹಣ ಕೊಟ್ಟು ಪಡೆಯುವ ವಸ್ತುವಿನಂತೆ ಬಿಕರಿಯಾಗುತ್ತಿದೆ. ಈ ದೃಷ್ಠಿಯಿಂದ ಶಿಕ್ಷಣ…

8 hours ago

ಮಾರ್ಚ್ ಆರಂಭದಲ್ಲೇ ರಾಜ್ಯದ ತಾಪಮಾನ ಭಾರೀ ಪ್ರಮಾಣದಲ್ಲಿ ಹೆಚ್ಚಳ

ಕರಾವಳಿ ಕರ್ನಾಟಕದ ಮೂರು ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರಕನ್ನಡ ಜಿಲ್ಲೆಗಳಲ್ಲಿ…

2 days ago