Advertisement
ಉದ್ಯೋಗ ಮಾಹಿತಿ

KMF ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

Share

ಕರ್ನಾಟಕ ಹಾಲು ಉತ್ಪಾದಕರ ಒಕ್ಕೂಟ ಖಾಲಿ ಇರುವ ವಿವಿಧ 487 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಡೆಪ್ಯೂಟಿ ಡೈರೆಕ್ಟರ್, ಜೂನಿಯರ್ ಟೆಕ್ನಿಷಿಯನ್ ಸೇರಿ ವಿವಿಧ ಹುದ್ದೆಗಳು ಖಾಲಿ ಇದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ನವೆಂಬರ್ 19, 2022 ಕೊನೆಯ ದಿನವಾಗಿದೆ.

ಶೈಕ್ಷಣಿಕ ವಿದ್ಯಾರ್ಹತೆ: KMF ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು CA ಅಥವಾ ICWA, M.V.Sc, ಸ್ನಾತಕೋತ್ತರ ಪದವಿ, MBA, MBBS, B.Sc, M.Tech ಅನ್ನು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪೂರ್ಣಗೊಳಿಸಿರಬೇಕು.

ವಯೋಮಿತಿ: ಕರ್ನಾಟಕ ಹಾಲು ಒಕ್ಕೂಟದ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು 19-Nov-2022 ರಂತೆ ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 35 ವರ್ಷಗಳನ್ನು ಹೊಂದಿರಬೇಕು. SC/ST/Cat-I ಅಭ್ಯರ್ಥಿಗಳಿಗೆ 5 ವರ್ಷ. ಮತ್ತು Cat-2A/2B/3A & 3B ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗಿದೆ.

ಅರ್ಜಿಶುಲ್ಕ: SC/ST/Cat-I/PWD ಅಭ್ಯರ್ಥಿಗಳು: ರೂ.500/- ಎಲ್ಲಾ ಇತರ ಅಭ್ಯರ್ಥಿಗಳು: ರೂ.1000/. https://recruitapp.in/kmf2022/instruction

ಆಯ್ಕೆ ಪ್ರಕ್ರಿಯೆ: ಕರ್ನಾಟಕ ಹಾಲು ಒಕ್ಕೂಟದ ನೇಮಕಾತಿ ಅಧಿಸೂಚನೆಯ ಪ್ರಕಾರ ಲಿಖಿತ ಪರಿಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ನಡೆಯುತ್ತದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಗ್ರಾಮೀಣ ಸಂಪರ್ಕಕ್ಕೆ 15 ಸಾವಿರ ಹೊಸ ಬಸ್‌ಗಳು: ಸಾರಿಗೆ ಸಚಿವ

ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…

3 hours ago

ಹವಾಮಾನ ವರದಿ | 15-08-2026 | ಕರಾವಳಿಯಲ್ಲಿ ಮುಂದಿನ 10 ದಿನವೂ ಮಳೆ ಚದುರಿಕೆ; ಒಳನಾಡಿನಲ್ಲಿ ಆಗಸ್ಟ್ 18–19ರಿಂದ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…

21 hours ago

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!

ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…

1 day ago

ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!

ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…

1 day ago

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

2 days ago

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

3 days ago