ಉದ್ಯೋಗ ಮಾಹಿತಿ | ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ |

March 6, 2023
3:21 PM

ಅಂಚೆ ಇಲಾಖೆಯು ಖಾಲಿಯಿರುವ ಸಾಮಾನ್ಯ ಕೇಂದ್ರ ಸೇವೆ, ಗ್ರೂಪ್-ಸಿ, ನಾನ್-ಗೆಜೆಟೆಡ್, ನಾನ್ ಮಿನಿಸ್ಟ್ರಿಯಲ್ ವರ್ಗದಲ್ಲಿ ಸ್ಟಾಫ್ ಕಾರ್ ಡ್ರೈವರ್ ಹುದ್ದೆಗೆ ಅರ್ಹ ಭಾರತೀಯ ನಾಗರಿಕರಿಂದ ಅರ್ಜಿಗಳನ್ನು ಆಹ್ವಾನಿಸುತ್ತದೆ.

Advertisement
Advertisement

ಆಸಕ್ತ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ; ಮಾರ್ಚ್ 31, 2023.

Advertisement

ಹುದ್ದೆಗಳ ಸಂಖ್ಯೆ ಮತ್ತು ಹೆಸರು : ಅಂಚೆಯಲ್ಲಿ ಖಾಲಿಯಿರುವ 58 ಕಾರು ಡ್ರೈವರ್ ಹುದ್ದೆಗಳಿಗೆ ಅರ್ಜಿ ಆಹ್ವಾಹಿಸಿದೆ. ಅಭ್ಯರ್ಥಿಗಳ ವಯೋಮಿತಿ 18 ವರ್ಷದಿಂದ 27 ವರ್ಷದೊಳಗಿರಬೇಕು. OBC ಅಭ್ಯರ್ಥಿ ವಯಸ್ಸಿನ ಮಿತಿ – 18 ರಿಂದ 29 ವರ್ಷ,  SC/ST ಅಭ್ಯರ್ಥಿಗಳ ವಯಸ್ಸಿನ ಮಿತಿ- 18 ರಿಂದ 32 ವರ್ಷ.

ವಯೋಮಿತಿ ಸಡಿಲಿಕೆ: SC/ST/OBC ಅಭ್ಯರ್ಥಿಗಳಿಗೆ ಸರ್ಕಾರಿ ನಿಯಮಾವಳಿಯ ಪ್ರಕಾರ ಸಡಿಲಿಕೆ SC/ST-05 ವರ್ಷ, OBC- 03 ವರ್ಷ.

Advertisement

ವೇತನ : ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ರೂ. 19,900/- ರೂ. 63200/- ವೇತನ ಸಿಗಲಿದೆ.

ಅರ್ಜಿಶುಲ್ಕ : ಯುಆರ್/ಸಾಮಾನ್ಯ/ಒಬಿಸಿ ಅಭ್ಯರ್ಥಿ ಅರ್ಜಿ ಶುಲ್ಕ- ರೂ. 100/ , ST/ST/ಮಹಿಳಾ ಅಭ್ಯರ್ಥಿ ಅರ್ಜಿ ಶುಲ್ಕ- ಉಚಿತ

Advertisement

ಡೆಬಿಟ್ ಕಾರ್ಡ್/ಕ್ರೆಡಿಟ್ ಕಾರ್ಡ್/ನೆಟ್ ಬ್ಯಾಂಕಿಂಗ್/ಬ್ಯಾಂಕ್ ಚಲನ್ ಮೂಲಕ ಪಾವತಿ ಮಾಡಲಾಗುತ್ತದೆ. ಆಯ್ಕೆ ಪ್ರಕ್ರಿಯೆಯು ಲಿಖಿತ ಪರೀಕ್ಷೆ , ವೈದ್ಯಕೀಯ ಪರೀಕ್ಷೆ, ಸಂದರ್ಶನಗಳು ಇರುತ್ತವೆ.

ಅರ್ಹತಾ ಮಾನದಂಡಗಳು : ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಿಂದ 10 ನೇ ಪಾಸ್ ಅಥವಾ ತತ್ಸಮಾನವನ್ನು ಹೊಂದಿರಬೇಕು.

Advertisement
Advertisement
Advertisement
Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮೇ.2 | ಸಾಯಿನಿಕೇತನ ಸೇವಾಶ್ರಮದಲ್ಲಿ ಕಟ್ಟಡ ಉದ್ಘಾಟನೆ
April 29, 2024
11:12 PM
by: ದ ರೂರಲ್ ಮಿರರ್.ಕಾಂ
ಕೋವಿ ಠೇವಣಾತಿ | ಕೃಷಿ ರಕ್ಷಣೆಗಾಗಿ ಕೋವಿ ಹಿಂಪಡೆಯಲು ಆದೇಶ |
April 29, 2024
6:36 PM
by: ದ ರೂರಲ್ ಮಿರರ್.ಕಾಂ
ಕೇಂದ್ರದಿಂದ ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆ ವಿಚಾರ | ತಜ್ಞರ ವರದಿ ಸಲ್ಲಿಸಲು ಕೇಂದ್ರಕ್ಕೆ ಸುಪ್ರೀಂ ಸೂಚನೆ
April 29, 2024
5:50 PM
by: The Rural Mirror ಸುದ್ದಿಜಾಲ
ನಿಮಗಿದು ಗೊತ್ತೇ? | ಆರೋಗ್ಯಕ್ಕಾಗಿ ಭೂ ವಿದ್ಯುತ್ ಆಯಸ್ಕಾಂತದ ಮಹತ್ವ | ಅರ್ಥಿಂಗ್/ಗ್ರೌಂಡಿಂಗ್ ಹಾಗೂ ಆರೋಗ್ಯ |
April 29, 2024
3:30 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror