ಉದ್ಯೋಗ ಮಾಹಿತಿ

ಉದ್ಯೋಗ ಮಾಹಿತಿ | ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಅಂಚೆ ಇಲಾಖೆಯು ಖಾಲಿಯಿರುವ ಸಾಮಾನ್ಯ ಕೇಂದ್ರ ಸೇವೆ, ಗ್ರೂಪ್-ಸಿ, ನಾನ್-ಗೆಜೆಟೆಡ್, ನಾನ್ ಮಿನಿಸ್ಟ್ರಿಯಲ್ ವರ್ಗದಲ್ಲಿ ಸ್ಟಾಫ್ ಕಾರ್ ಡ್ರೈವರ್ ಹುದ್ದೆಗೆ ಅರ್ಹ ಭಾರತೀಯ ನಾಗರಿಕರಿಂದ ಅರ್ಜಿಗಳನ್ನು ಆಹ್ವಾನಿಸುತ್ತದೆ.

Advertisement
Advertisement

ಆಸಕ್ತ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ; ಮಾರ್ಚ್ 31, 2023.

ಹುದ್ದೆಗಳ ಸಂಖ್ಯೆ ಮತ್ತು ಹೆಸರು : ಅಂಚೆಯಲ್ಲಿ ಖಾಲಿಯಿರುವ 58 ಕಾರು ಡ್ರೈವರ್ ಹುದ್ದೆಗಳಿಗೆ ಅರ್ಜಿ ಆಹ್ವಾಹಿಸಿದೆ. ಅಭ್ಯರ್ಥಿಗಳ ವಯೋಮಿತಿ 18 ವರ್ಷದಿಂದ 27 ವರ್ಷದೊಳಗಿರಬೇಕು. OBC ಅಭ್ಯರ್ಥಿ ವಯಸ್ಸಿನ ಮಿತಿ – 18 ರಿಂದ 29 ವರ್ಷ,  SC/ST ಅಭ್ಯರ್ಥಿಗಳ ವಯಸ್ಸಿನ ಮಿತಿ- 18 ರಿಂದ 32 ವರ್ಷ.

ವಯೋಮಿತಿ ಸಡಿಲಿಕೆ: SC/ST/OBC ಅಭ್ಯರ್ಥಿಗಳಿಗೆ ಸರ್ಕಾರಿ ನಿಯಮಾವಳಿಯ ಪ್ರಕಾರ ಸಡಿಲಿಕೆ SC/ST-05 ವರ್ಷ, OBC- 03 ವರ್ಷ.

ವೇತನ : ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ರೂ. 19,900/- ರೂ. 63200/- ವೇತನ ಸಿಗಲಿದೆ.

Advertisement

ಅರ್ಜಿಶುಲ್ಕ : ಯುಆರ್/ಸಾಮಾನ್ಯ/ಒಬಿಸಿ ಅಭ್ಯರ್ಥಿ ಅರ್ಜಿ ಶುಲ್ಕ- ರೂ. 100/ , ST/ST/ಮಹಿಳಾ ಅಭ್ಯರ್ಥಿ ಅರ್ಜಿ ಶುಲ್ಕ- ಉಚಿತ

ಡೆಬಿಟ್ ಕಾರ್ಡ್/ಕ್ರೆಡಿಟ್ ಕಾರ್ಡ್/ನೆಟ್ ಬ್ಯಾಂಕಿಂಗ್/ಬ್ಯಾಂಕ್ ಚಲನ್ ಮೂಲಕ ಪಾವತಿ ಮಾಡಲಾಗುತ್ತದೆ. ಆಯ್ಕೆ ಪ್ರಕ್ರಿಯೆಯು ಲಿಖಿತ ಪರೀಕ್ಷೆ , ವೈದ್ಯಕೀಯ ಪರೀಕ್ಷೆ, ಸಂದರ್ಶನಗಳು ಇರುತ್ತವೆ.

ಅರ್ಹತಾ ಮಾನದಂಡಗಳು : ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಿಂದ 10 ನೇ ಪಾಸ್ ಅಥವಾ ತತ್ಸಮಾನವನ್ನು ಹೊಂದಿರಬೇಕು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ವಾರಣಾಸಿ ಎಂಬ ದ್ವಂದ್ವಗಳ ನಗರ

ವಾರಣಾಸಿಯ ಸೆಳೆತ ಅಸಾಧ್ಯವಾದದ್ದು ಅಂತ ಅಲ್ಲೇ ನೆಲೆನಿಂತ ವಿದೇಶಿಗರೂ ಇದ್ದಾರಂತೆ.ತಮ್ಮ ಉಳಿದ ಜೀವಿತಾವಧಿ…

56 minutes ago

ಮನ ಗೆಲ್ಲುವ ಕೈರುಚಿ, ಸುಲಭದಲ್ಲಿ ಕೈಸೆರೆಯಾಗದೇಕೆ..?

ನಮ್ಮ ಯೋಚನೆಗಳು, ಯೋಜನೆಗಳು , ನಿರ್ಧಾರಗಳೆಲ್ಲವೂ ಆಹಾರ, ನಮ್ಮ ಪರಿಸರದ ಪ್ರಭಾವದಿಂದ ತಪ್ಪಿಸಿ…

1 hour ago

ಪುಟ್ಟ ಚಿಟ್ಟೆ | ಭಾವ ತಟ್ಟಿದ ದಿಟ್ಟೆ

ಬಣ್ಣದ ಜೀವಿಗಳನ್ನು ಸೃಷ್ಟಿಸಿರುವ ಜಡವನ್ನೂ ಜೀವವನ್ನಾಗಿ ಪರಿವರ್ತಿಸಬಲ್ಲ ತಾಕತ್ತುಳ್ಳ ಪರಮಾತ್ಮನೇ ಅಲ್ವೇ ಪರಮಕಲಾವಿದ?

1 hour ago

ಸಂತೆಯಲ್ಲಿ ಸಾಗುತ್ತಿರುವ ನಾವು

ಇಂದಿನ ಜಗತ್ತಿನಲ್ಲಿ ನಿರ್ದಿಷ್ಟ ಜೀವನ ದೃಷ್ಠಿಯನ್ನು ಹೊಂದಿರಲು ಸಾಧ್ಯವಿಲ್ಲ. ಅದು ಆಗಾಗ ಬದಲಾಗುವ…

4 hours ago

ಮೀನುಗಾರಿಕೆ ವಲಯದ ಪ್ರಗತಿ ಕುರಿತು ಪರಿಶೀಲನಾ ಸಭೆ | ಸಾಗರ ಆಹಾರೋತ್ಪನ್ನಗಳ ರಫ್ತು ಪ್ರಮಾಣ  ಹೆಚ್ಚಳಕ್ಕೆ ಸೂಚನೆ

ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ದೆಹಲಿಯಲ್ಲಿ ಮೀನುಗಾರಿಕೆ ವಲಯದ ಪ್ರಗತಿ ಹಾಗೂ ಭವಿಷ್ಯದ…

7 hours ago

ಕೃಷಿಕ್ಷೇತ್ರದಲ್ಲಿ ತಾಂತ್ರಿಕ ಆವಿಷ್ಕಾರಗಳನ್ನು ಅಳವಡಿಸಿಕೊಳ್ಳುವಲ್ಲಿ ಭಾರತ ಮುಂಚೂಣಿಯಲ್ಲಿದೆ | ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ |

ಕೃಷಿ ಕ್ಷೇತ್ರದಲ್ಲಿ ತಾಂತ್ರಿಕ ಆವಿಷ್ಕಾರಗಳನ್ನು ಅಳವಡಿಸಿಕೊಳ್ಳುವಲ್ಲಿ ಭಾರತವು ಮುಂಚೂಣಿಯಲ್ಲಿದೆ. ಪ್ರಸ್ತುತ ಕೃಷಿ ಉತ್ಪಾದನೆಯ…

7 hours ago