ಪುತ್ತೂರು | ಯೋಜನಾ ಮೇಲ್ವಿಚಾರಕರ ಹುದ್ದೆಯ ಉದ್ಯೋಗಾವಕಾಶ

November 2, 2023
6:23 PM
ಪುತ್ತೂರು ಆಸುಪಾಸಿನವರಿಗೆ ಯೋಜನಾ ಮೇಲ್ವಿಚಾರಕರು ಹುದ್ದೆಗೆ ಅವಕಾಶ ಲಭ್ಯವಾಗಿದೆ.

ಪುತ್ತೂರು ಆಸುಪಾಸಿನವರಿಗೆ ಯೋಜನಾ ಮೇಲ್ವಿಚಾರಕರು ಹುದ್ದೆಗೆ ಅವಕಾಶ ಲಭ್ಯವಾಗಿದೆ.  ಯಾವುದೇ ಪದವಿ ಅಥವಾ MSW ಮುಗಿಸಿರುವವರು, ಅನುಭವ ಇರುವ /ಇಲ್ಲದಿರುವ.. ಪಾರ್ಟ್ ಟೈಮ್ /ಫುಲ್ ಟೈಮ್ ಉದ್ಯೋಗ ಮಾಡಲು ತಯಾರಿರುವವರು ನೇರ ಸಂದರ್ಶನಕ್ಕೆ ಬಯೋಡೇಟಾ, ಫೋಟೋ, ಆಧಾರ್ ಜೊತೆ ಹಾಜರಾಗಬೇಕು.

ಅರ್ಹತೆ ಆಧಾರಿಸಿ ಉತ್ತಮ ವೇತನ ನೀಡಲಾಗುವುದು. ಗ್ರಾಮ ಪಂಚಾಯತ್/ಶಾಲಾ ಕಾಲೇಜು ಇತ್ಯಾದಿಗಳಲ್ಲಿ ಜಾಗೃತಿ ಕಾರ್ಯಕ್ರಮ ಆಯೋಜಿಸಲು ಉತ್ಸಾಹಿಗಳನ್ನು ಪರಿಗಣಿಸಲಾಗುವುದು. ಯಾವುದೇ ಶಿಫಾರಸ್ಸು ಪತ್ರಕ್ಕೆ ಅವಕಾಶ ಇಲ್ಲ.
ನೇರ ಸಂದರ್ಶನ – ನವೆಂಬರ್ 09. ಬೆಳಿಗ್ಗೆ 10.00ಕ್ಕೆ. (ಯಾವುದೇ ಶುಲ್ಕವಿಲ್ಲ). ವಿಳಾಸ:ವಿದ್ಯಾಮಾತಾ ಅಕಾಡೆಮಿ,
ಹಿಂದೂಸ್ತಾನ್ ಕಾಂಪ್ಲೇಕ್ಸ್, ಎಪಿಯಂಸಿ ರಸ್ತೆ, ಪುತ್ತೂರು. ದ.ಕ, ಫೋನ್ ನಂ. : 8590773486 / 9620468869

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅವೈಜ್ಞಾನಿಕ ಮಳೆ ವರದಿ ಶೈಕ್ಷಣಿಕ ವಲಯಕ್ಕೆ ತೊಂದರೆ – ಹವಾಮಾನ ಮುನ್ಸೂಚನೆ ಕುರಿತು ಎಸ್.ಎಲ್. ಭೋಜೆಗೌಡ ಕಳವಳ
July 26, 2026
3:04 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 26-07-2026 | ಕರ್ನಾಟಕದಲ್ಲಿ ಮತ್ತೆ ಮಳೆ ಚುರುಕು – ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ | ಕರಾವಳಿ–ಮಲೆನಾಡಿನಲ್ಲಿ 10 ದಿನ ಮಳೆಯ ಸಾಧ್ಯತೆ
July 26, 2026
2:49 PM
by: ಸಾಯಿಶೇಖರ್ ಕರಿಕಳ
ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಚೆಸ್ ಚಾಂಪಿಯನ್‌ ಶಿಪ್‌ ಗೆ ಸಜ್ಜು – ಆಗಸ್ಟ್ 2 ರಿಂದ 8 ರವರೆಗೆ ದೇಶದ 600ಕ್ಕೂ ಅಧಿಕ ಸ್ಪರ್ಧಿಗಳು ಭಾಗಿ
July 25, 2026
7:44 AM
by: ದ ರೂರಲ್ ಮಿರರ್.ಕಾಂ
ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ
July 25, 2026
6:46 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror