ಪುತ್ತೂರು | ಯೋಜನಾ ಮೇಲ್ವಿಚಾರಕರ ಹುದ್ದೆಯ ಉದ್ಯೋಗಾವಕಾಶ

November 2, 2023
6:23 PM
ಪುತ್ತೂರು ಆಸುಪಾಸಿನವರಿಗೆ ಯೋಜನಾ ಮೇಲ್ವಿಚಾರಕರು ಹುದ್ದೆಗೆ ಅವಕಾಶ ಲಭ್ಯವಾಗಿದೆ.

ಪುತ್ತೂರು ಆಸುಪಾಸಿನವರಿಗೆ ಯೋಜನಾ ಮೇಲ್ವಿಚಾರಕರು ಹುದ್ದೆಗೆ ಅವಕಾಶ ಲಭ್ಯವಾಗಿದೆ.  ಯಾವುದೇ ಪದವಿ ಅಥವಾ MSW ಮುಗಿಸಿರುವವರು, ಅನುಭವ ಇರುವ /ಇಲ್ಲದಿರುವ.. ಪಾರ್ಟ್ ಟೈಮ್ /ಫುಲ್ ಟೈಮ್ ಉದ್ಯೋಗ ಮಾಡಲು ತಯಾರಿರುವವರು ನೇರ ಸಂದರ್ಶನಕ್ಕೆ ಬಯೋಡೇಟಾ, ಫೋಟೋ, ಆಧಾರ್ ಜೊತೆ ಹಾಜರಾಗಬೇಕು.

ಅರ್ಹತೆ ಆಧಾರಿಸಿ ಉತ್ತಮ ವೇತನ ನೀಡಲಾಗುವುದು. ಗ್ರಾಮ ಪಂಚಾಯತ್/ಶಾಲಾ ಕಾಲೇಜು ಇತ್ಯಾದಿಗಳಲ್ಲಿ ಜಾಗೃತಿ ಕಾರ್ಯಕ್ರಮ ಆಯೋಜಿಸಲು ಉತ್ಸಾಹಿಗಳನ್ನು ಪರಿಗಣಿಸಲಾಗುವುದು. ಯಾವುದೇ ಶಿಫಾರಸ್ಸು ಪತ್ರಕ್ಕೆ ಅವಕಾಶ ಇಲ್ಲ.
ನೇರ ಸಂದರ್ಶನ – ನವೆಂಬರ್ 09. ಬೆಳಿಗ್ಗೆ 10.00ಕ್ಕೆ. (ಯಾವುದೇ ಶುಲ್ಕವಿಲ್ಲ). ವಿಳಾಸ:ವಿದ್ಯಾಮಾತಾ ಅಕಾಡೆಮಿ,
ಹಿಂದೂಸ್ತಾನ್ ಕಾಂಪ್ಲೇಕ್ಸ್, ಎಪಿಯಂಸಿ ರಸ್ತೆ, ಪುತ್ತೂರು. ದ.ಕ, ಫೋನ್ ನಂ. : 8590773486 / 9620468869

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಬೇರೊಬ್ಬರ ಬದುಕಿನ ಅಳತೆಯಲ್ಲಿ ನಮ್ಮ ಬದುಕನ್ನು ಅಳೆಯುತ್ತಿದ್ದೇವೆಯೇ?
September 5, 2026
7:23 AM
by: ಮಹೇಶ್ ಪುಚ್ಚಪ್ಪಾಡಿ
ಗೂಗಲ್‌ ಮತ್ತು AIಯ ಕಾಲದಲ್ಲೂ ಗುರು ಏಕೆ ಬೇಕು..?
September 5, 2026
6:54 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಮಳೆ ಹೆಚ್ಚಿಸಲು ಮೋಡ ಬಿತ್ತನೆಗೆ ಚಾಲನೆ – ಮೋಡ ಬಿತ್ತನೆಯಿಂದ ಮಳೆ ಬರುತ್ತದೆಯೇ?
September 4, 2026
10:47 PM
by: ದ ರೂರಲ್ ಮಿರರ್.ಕಾಂ
3,000 ವರ್ಷಗಳ ಹಿಂದೆಯೇ ರೈತರು ಹವಾಮಾನ ಬದಲಾವಣೆಗೆ ಹೊಂದಿಕೊಂಡಿದ್ದರು..! ಬಿಹಾರದ ಪುರಾತನ ಬೀಜಗಳು ಹೇಳಿದ ಕೃಷಿ ಪಾಠ
September 4, 2026
8:50 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror