Advertisement
ಸುದ್ದಿಗಳು

ಪುತ್ತೂರು | ಯೋಜನಾ ಮೇಲ್ವಿಚಾರಕರ ಹುದ್ದೆಯ ಉದ್ಯೋಗಾವಕಾಶ

Share

ಪುತ್ತೂರು ಆಸುಪಾಸಿನವರಿಗೆ ಯೋಜನಾ ಮೇಲ್ವಿಚಾರಕರು ಹುದ್ದೆಗೆ ಅವಕಾಶ ಲಭ್ಯವಾಗಿದೆ.  ಯಾವುದೇ ಪದವಿ ಅಥವಾ MSW ಮುಗಿಸಿರುವವರು, ಅನುಭವ ಇರುವ /ಇಲ್ಲದಿರುವ.. ಪಾರ್ಟ್ ಟೈಮ್ /ಫುಲ್ ಟೈಮ್ ಉದ್ಯೋಗ ಮಾಡಲು ತಯಾರಿರುವವರು ನೇರ ಸಂದರ್ಶನಕ್ಕೆ ಬಯೋಡೇಟಾ, ಫೋಟೋ, ಆಧಾರ್ ಜೊತೆ ಹಾಜರಾಗಬೇಕು.

ಅರ್ಹತೆ ಆಧಾರಿಸಿ ಉತ್ತಮ ವೇತನ ನೀಡಲಾಗುವುದು. ಗ್ರಾಮ ಪಂಚಾಯತ್/ಶಾಲಾ ಕಾಲೇಜು ಇತ್ಯಾದಿಗಳಲ್ಲಿ ಜಾಗೃತಿ ಕಾರ್ಯಕ್ರಮ ಆಯೋಜಿಸಲು ಉತ್ಸಾಹಿಗಳನ್ನು ಪರಿಗಣಿಸಲಾಗುವುದು. ಯಾವುದೇ ಶಿಫಾರಸ್ಸು ಪತ್ರಕ್ಕೆ ಅವಕಾಶ ಇಲ್ಲ.
ನೇರ ಸಂದರ್ಶನ – ನವೆಂಬರ್ 09. ಬೆಳಿಗ್ಗೆ 10.00ಕ್ಕೆ. (ಯಾವುದೇ ಶುಲ್ಕವಿಲ್ಲ). ವಿಳಾಸ:ವಿದ್ಯಾಮಾತಾ ಅಕಾಡೆಮಿ,
ಹಿಂದೂಸ್ತಾನ್ ಕಾಂಪ್ಲೇಕ್ಸ್, ಎಪಿಯಂಸಿ ರಸ್ತೆ, ಪುತ್ತೂರು. ದ.ಕ, ಫೋನ್ ನಂ. : 8590773486 / 9620468869

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ಮಾರುಕಟ್ಟೆ ಸುದ್ದಿ | ಅಡಿಕೆ ಧಾರಣೆ ಇಳಿಕೆಯಿಂದ ಸ್ಥಿರತೆಯತ್ತ ಮುಂದುವರಿಕೆ

ದಕ್ಷಿಣ ಕನ್ನಡ ಮತ್ತು ಮಲೆನಾಡು ಭಾಗದ ಕೃಷಿ ಮಾರುಕಟ್ಟೆಯಲ್ಲಿ ಸಹಜ ಸ್ಥಿತಿಯಲ್ಲಿ ಕಂಡುಬಂದಿದೆ.…

3 hours ago

2030ರೊಳಗೆ 5 ಟ್ರಿಲಿಯನ್ ಆರ್ಥಿಕತೆ ಮೀರಿದ ರಾಷ್ಟ್ರವಾಗಲಿದೆ ಭಾರತ

2030ರೊಳಗೆ ಭಾರತ 5 ಟ್ರಿಲಿಯನ್ ಆರ್ಥಿಕತೆಯನ್ನು ಮೀರುತ್ತದೆ ಎಂದು ಪ್ರಲ್ಹಾದ ಜೋಶಿ ವಿಶ್ವಾಸ…

8 hours ago

ರೈತರ ಹಿತಕ್ಕಾಗಿ ಎರಡು ಮಹತ್ವದ ಸುಧಾರಣೆಗಳು | ಹೊಸ ಬೀಜ ಕಾಯ್ದೆ, ಪರಿಷ್ಕೃತ ಕೀಟನಾಶಕ ಕಾಯ್ದೆ ಜಾರಿಗೆ ಕೇಂದ್ರ ಸಿದ್ಧತೆ

ರೈತರ ಹಿತದೃಷ್ಟಿಯಿಂದ ಕೇಂದ್ರ ಸರ್ಕಾರ ಹೊಸ ಬೀಜ ಕಾಯ್ದೆ ಮತ್ತು ಪರಿಷ್ಕೃತ ಕೀಟನಾಶಕ…

8 hours ago

ಇನ್ನೆರಡು ದಿನಗಳಲ್ಲಿ ತಂಬಾಕು ಬೆಳೆಗಾರರ ಸಮಸ್ಯೆಗೆ ಪರಿಹಾರ : ಕುಮಾರಸ್ವಾಮಿ ಭರವಸೆ

ಮೈಸೂರು ವಿಭಾಗದ ತಂಬಾಕು ರೈತರು ಖರೀದಿ ಸಮಸ್ಯೆಯಿಂದ ಸಂಕಷ್ಟದಲ್ಲಿದ್ದು, ಈ ಬಗ್ಗೆ ಕೇಂದ್ರ…

8 hours ago

ಅಡಿಕೆ ತೋಟದ ಹಳದಿ ಎಲೆ ರೋಗ ಚೀನಾದಲ್ಲೂ ಮದ್ದಿಲ್ಲ…! | ಮಣ್ಣಿನೊಳಗಿನ ಡಿಎನ್‌ಎ ನೀಡುತ್ತಿದೆ ಎಚ್ಚರಿಕೆ

ಅಡಿಕೆಯ ಹಳದಿ ಎಲೆ ರೋಗವು(YLD) ಕೇವಲ ಎಲೆಯ ಸಮಸ್ಯೆಯಲ್ಲ, ಮಣ್ಣಿನೊಳಗಿನ ಸೂಕ್ಷ್ಮಜೀವಿಗಳ ಸಮತೋಲನ…

20 hours ago

ಹವಾಮಾನ ವರದಿ | 02-03-2026 | ರಾಜ್ಯದಲ್ಲಿ ಮೋಡ ಕವಿದ ವಾತಾವರಣ… ಆದರೆ, ಮಳೆ ಇದೆಯೋ..? ಇಲ್ವೋ..?!

ರಾಜ್ಯದಾದ್ಯಂತ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಮಾರ್ಚ್‌ 3 ರವರೆಗೆ ಮಳೆಯ ಸಾಧ್ಯತೆ…

1 day ago