ಪುತ್ತೂರು ಆಸುಪಾಸಿನವರಿಗೆ ಯೋಜನಾ ಮೇಲ್ವಿಚಾರಕರು ಹುದ್ದೆಗೆ ಅವಕಾಶ ಲಭ್ಯವಾಗಿದೆ. ಯಾವುದೇ ಪದವಿ ಅಥವಾ MSW ಮುಗಿಸಿರುವವರು, ಅನುಭವ ಇರುವ /ಇಲ್ಲದಿರುವ.. ಪಾರ್ಟ್ ಟೈಮ್ /ಫುಲ್ ಟೈಮ್ ಉದ್ಯೋಗ ಮಾಡಲು ತಯಾರಿರುವವರು ನೇರ ಸಂದರ್ಶನಕ್ಕೆ ಬಯೋಡೇಟಾ, ಫೋಟೋ, ಆಧಾರ್ ಜೊತೆ ಹಾಜರಾಗಬೇಕು.
ಅರ್ಹತೆ ಆಧಾರಿಸಿ ಉತ್ತಮ ವೇತನ ನೀಡಲಾಗುವುದು. ಗ್ರಾಮ ಪಂಚಾಯತ್/ಶಾಲಾ ಕಾಲೇಜು ಇತ್ಯಾದಿಗಳಲ್ಲಿ ಜಾಗೃತಿ ಕಾರ್ಯಕ್ರಮ ಆಯೋಜಿಸಲು ಉತ್ಸಾಹಿಗಳನ್ನು ಪರಿಗಣಿಸಲಾಗುವುದು. ಯಾವುದೇ ಶಿಫಾರಸ್ಸು ಪತ್ರಕ್ಕೆ ಅವಕಾಶ ಇಲ್ಲ.
ನೇರ ಸಂದರ್ಶನ – ನವೆಂಬರ್ 09. ಬೆಳಿಗ್ಗೆ 10.00ಕ್ಕೆ. (ಯಾವುದೇ ಶುಲ್ಕವಿಲ್ಲ). ವಿಳಾಸ:ವಿದ್ಯಾಮಾತಾ ಅಕಾಡೆಮಿ,
ಹಿಂದೂಸ್ತಾನ್ ಕಾಂಪ್ಲೇಕ್ಸ್, ಎಪಿಯಂಸಿ ರಸ್ತೆ, ಪುತ್ತೂರು. ದ.ಕ, ಫೋನ್ ನಂ. : 8590773486 / 9620468869
ಸೆ.18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಚುರುಕಾಗುವ ಸೂಚನೆ ಇದ್ದು, ಸೆ.19ರಿಂದ ಉತ್ತರ…
ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…
ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…
‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್ನಲ್ಲಿ…
ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…