ಪುತ್ತೂರು ಆಸುಪಾಸಿನವರಿಗೆ ಯೋಜನಾ ಮೇಲ್ವಿಚಾರಕರು ಹುದ್ದೆಗೆ ಅವಕಾಶ ಲಭ್ಯವಾಗಿದೆ. ಯಾವುದೇ ಪದವಿ ಅಥವಾ MSW ಮುಗಿಸಿರುವವರು, ಅನುಭವ ಇರುವ /ಇಲ್ಲದಿರುವ.. ಪಾರ್ಟ್ ಟೈಮ್ /ಫುಲ್ ಟೈಮ್ ಉದ್ಯೋಗ ಮಾಡಲು ತಯಾರಿರುವವರು ನೇರ ಸಂದರ್ಶನಕ್ಕೆ ಬಯೋಡೇಟಾ, ಫೋಟೋ, ಆಧಾರ್ ಜೊತೆ ಹಾಜರಾಗಬೇಕು.
ಅರ್ಹತೆ ಆಧಾರಿಸಿ ಉತ್ತಮ ವೇತನ ನೀಡಲಾಗುವುದು. ಗ್ರಾಮ ಪಂಚಾಯತ್/ಶಾಲಾ ಕಾಲೇಜು ಇತ್ಯಾದಿಗಳಲ್ಲಿ ಜಾಗೃತಿ ಕಾರ್ಯಕ್ರಮ ಆಯೋಜಿಸಲು ಉತ್ಸಾಹಿಗಳನ್ನು ಪರಿಗಣಿಸಲಾಗುವುದು. ಯಾವುದೇ ಶಿಫಾರಸ್ಸು ಪತ್ರಕ್ಕೆ ಅವಕಾಶ ಇಲ್ಲ.
ನೇರ ಸಂದರ್ಶನ – ನವೆಂಬರ್ 09. ಬೆಳಿಗ್ಗೆ 10.00ಕ್ಕೆ. (ಯಾವುದೇ ಶುಲ್ಕವಿಲ್ಲ). ವಿಳಾಸ:ವಿದ್ಯಾಮಾತಾ ಅಕಾಡೆಮಿ,
ಹಿಂದೂಸ್ತಾನ್ ಕಾಂಪ್ಲೇಕ್ಸ್, ಎಪಿಯಂಸಿ ರಸ್ತೆ, ಪುತ್ತೂರು. ದ.ಕ, ಫೋನ್ ನಂ. : 8590773486 / 9620468869
ಆಗಸ್ಟ್ 8ರಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುವ ಲಕ್ಷಣಗಳಿವೆ. ಆಗಸ್ಟ್…
ಮ್ಯಾನ್ಮಾರ್ನಿಂದ ಭಾರತಕ್ಕೆ ಅಕ್ರಮವಾಗಿ ಅಡಿಕೆ ಸಾಗಿಸುತ್ತಿದ್ದ ಮೂರು ಹಂತದ ಜಾಲವನ್ನು ಇಡಿ ತನಿಖೆಯಲ್ಲಿ…
ಗೋಕರ್ಣದಲ್ಲಿ ನಡೆದ 'ಅನ್ನಂ ಬ್ರಹ್ಮ' ಪ್ರವಚನದಲ್ಲಿ ರಾಘವೇಶ್ವರ ಭಾರತೀ ಶ್ರೀಗಳು ಭೋಜನವೇ ಅದ್ವೈತ…
ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಪ್ರತಿಭಟನಾನಿರತ ಕೃಷಿ ವಿದ್ಯಾರ್ಥಿಗಳಿಗೆ ಸರ್ಕಾರ…
ಉಪಗ್ರಹ, ಡ್ರೋನ್, GIS, AI ಮತ್ತು ಮಷಿನ್ ಲರ್ನಿಂಗ್ ತಂತ್ರಜ್ಞಾನ ಬಳಸಿ ರಾಜ್ಯ…
ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್ನ…