ಪುತ್ತೂರು ಆಸುಪಾಸಿನವರಿಗೆ ಯೋಜನಾ ಮೇಲ್ವಿಚಾರಕರು ಹುದ್ದೆಗೆ ಅವಕಾಶ ಲಭ್ಯವಾಗಿದೆ. ಯಾವುದೇ ಪದವಿ ಅಥವಾ MSW ಮುಗಿಸಿರುವವರು, ಅನುಭವ ಇರುವ /ಇಲ್ಲದಿರುವ.. ಪಾರ್ಟ್ ಟೈಮ್ /ಫುಲ್ ಟೈಮ್ ಉದ್ಯೋಗ ಮಾಡಲು ತಯಾರಿರುವವರು ನೇರ ಸಂದರ್ಶನಕ್ಕೆ ಬಯೋಡೇಟಾ, ಫೋಟೋ, ಆಧಾರ್ ಜೊತೆ ಹಾಜರಾಗಬೇಕು.
ಅರ್ಹತೆ ಆಧಾರಿಸಿ ಉತ್ತಮ ವೇತನ ನೀಡಲಾಗುವುದು. ಗ್ರಾಮ ಪಂಚಾಯತ್/ಶಾಲಾ ಕಾಲೇಜು ಇತ್ಯಾದಿಗಳಲ್ಲಿ ಜಾಗೃತಿ ಕಾರ್ಯಕ್ರಮ ಆಯೋಜಿಸಲು ಉತ್ಸಾಹಿಗಳನ್ನು ಪರಿಗಣಿಸಲಾಗುವುದು. ಯಾವುದೇ ಶಿಫಾರಸ್ಸು ಪತ್ರಕ್ಕೆ ಅವಕಾಶ ಇಲ್ಲ.
ನೇರ ಸಂದರ್ಶನ – ನವೆಂಬರ್ 09. ಬೆಳಿಗ್ಗೆ 10.00ಕ್ಕೆ. (ಯಾವುದೇ ಶುಲ್ಕವಿಲ್ಲ). ವಿಳಾಸ:ವಿದ್ಯಾಮಾತಾ ಅಕಾಡೆಮಿ,
ಹಿಂದೂಸ್ತಾನ್ ಕಾಂಪ್ಲೇಕ್ಸ್, ಎಪಿಯಂಸಿ ರಸ್ತೆ, ಪುತ್ತೂರು. ದ.ಕ, ಫೋನ್ ನಂ. : 8590773486 / 9620468869
ಕೃಷಿ ಭಾಗ್ಯ ಯೋಜನೆಯಡಿ ನಿರ್ಮಿಸಿರುವ ಕೃಷಿ ಹೊಂಡಗಳಿಗೆ ಕಡ್ಡಾಯವಾಗಿ ತಂತಿ ಬೇಲಿ ಮತ್ತು…
ಕೇರಳಕ್ಕೆ ನೈಋತ್ಯ ಮುಂಗಾರು ಅಧಿಕೃತವಾಗಿ ಪ್ರವೇಶಿಸಿದ್ದು, ಕರಾವಳಿ ಕರ್ನಾಟಕ ಸೇರಿದಂತೆ ರಾಜ್ಯದ ಹಲವೆಡೆ…
ಜಾಗತಿಕ ಮಟ್ಟದಲ್ಲಿ ಸಲ್ಫ್ಯೂರಿಕ್ ಆಸಿಡ್ ಕೊರತೆಯಿಂದ ತಾಮ್ರ ಸೇರಿದಂತೆ ಲಿಥಿಯಂ, ನಿಕೆಲ್ ಮೊದಲಾದ…
ಮ್ಯಾನ್ಮಾರ್ನಿಂದ ಅಕ್ರಮವಾಗಿ ಅಡಿಕೆ ಸಾಗಣೆ ಮಾಡುತ್ತಿದ್ದ ಜಾಲದ ವಿರುದ್ಧ ಮಿಜೋರಾಂನ ಚಾಂಫೈ ಜಿಲ್ಲೆಯಲ್ಲಿ…
ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…
ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…