Advertisement
ಸುದ್ದಿಗಳು

ಪುತ್ತೂರು | ಯೋಜನಾ ಮೇಲ್ವಿಚಾರಕರ ಹುದ್ದೆಯ ಉದ್ಯೋಗಾವಕಾಶ

Share

ಪುತ್ತೂರು ಆಸುಪಾಸಿನವರಿಗೆ ಯೋಜನಾ ಮೇಲ್ವಿಚಾರಕರು ಹುದ್ದೆಗೆ ಅವಕಾಶ ಲಭ್ಯವಾಗಿದೆ.  ಯಾವುದೇ ಪದವಿ ಅಥವಾ MSW ಮುಗಿಸಿರುವವರು, ಅನುಭವ ಇರುವ /ಇಲ್ಲದಿರುವ.. ಪಾರ್ಟ್ ಟೈಮ್ /ಫುಲ್ ಟೈಮ್ ಉದ್ಯೋಗ ಮಾಡಲು ತಯಾರಿರುವವರು ನೇರ ಸಂದರ್ಶನಕ್ಕೆ ಬಯೋಡೇಟಾ, ಫೋಟೋ, ಆಧಾರ್ ಜೊತೆ ಹಾಜರಾಗಬೇಕು.

ಅರ್ಹತೆ ಆಧಾರಿಸಿ ಉತ್ತಮ ವೇತನ ನೀಡಲಾಗುವುದು. ಗ್ರಾಮ ಪಂಚಾಯತ್/ಶಾಲಾ ಕಾಲೇಜು ಇತ್ಯಾದಿಗಳಲ್ಲಿ ಜಾಗೃತಿ ಕಾರ್ಯಕ್ರಮ ಆಯೋಜಿಸಲು ಉತ್ಸಾಹಿಗಳನ್ನು ಪರಿಗಣಿಸಲಾಗುವುದು. ಯಾವುದೇ ಶಿಫಾರಸ್ಸು ಪತ್ರಕ್ಕೆ ಅವಕಾಶ ಇಲ್ಲ.
ನೇರ ಸಂದರ್ಶನ – ನವೆಂಬರ್ 09. ಬೆಳಿಗ್ಗೆ 10.00ಕ್ಕೆ. (ಯಾವುದೇ ಶುಲ್ಕವಿಲ್ಲ). ವಿಳಾಸ:ವಿದ್ಯಾಮಾತಾ ಅಕಾಡೆಮಿ,
ಹಿಂದೂಸ್ತಾನ್ ಕಾಂಪ್ಲೇಕ್ಸ್, ಎಪಿಯಂಸಿ ರಸ್ತೆ, ಪುತ್ತೂರು. ದ.ಕ, ಫೋನ್ ನಂ. : 8590773486 / 9620468869

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಯುವಕರ ಮೊದಲ ಆದ್ಯತೆ ಏನಿರಬೇಕು? ರಾಜಕೀಯವಲ್ಲ, ಆರ್ಥಿಕ ಸ್ವಾವಲಂಬನೆ!

ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…

2 days ago

ಹವಾಮಾನ ವರದಿ | 15-07-2026 | ರಾಜ್ಯದಲ್ಲಿ ಮಳೆ ಯಾಕೆ ಕಡಿಮೆಯಾಗಿದೆ ? ಜುಲೈ 16 ರಿಂದ ಎಲ್ಲೆಲ್ಲಿ ಮಳೆ ಆರಂಭವಾಗಲಿದೆ?

ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…

3 days ago

ಕರ್ನಾಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್…! ಕಾರಣ..?

ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…

3 days ago

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ

ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…

4 days ago

ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…

4 days ago

ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ

ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…

4 days ago