Advertisement
ಉದ್ಯೋಗ ಮಾಹಿತಿ

Job Opportunity | ವಿದೇಶದಲ್ಲಿ ಉದ್ಯೋಗಾವಕಾಶ |

Share

ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದ(ಕೆಎಸ್‍ಡಿಸಿ) ಉದಯೋನ್ಮುಖ ಯೋಜನೆಯಾದ ಅಂತರಾಷ್ಟ್ರೀಯ ವಲಸೆ ಕೇಂದ್ರ-ಕರ್ನಾಟಕದ ಮುಖಾಂತರ ವಿದೇಶಗಳಲ್ಲಿ ಉದ್ಯೋಗಾವಕಾಶಗಳಿದ್ದು, ಆಸಕ್ತರು ಇದರ ಸದುಪಯೋಗ ಪಡೆಯಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Advertisement
Advertisement

ದುಬೈ: ಟೈಲ್ಸ್ ಮೇಸನ್ಸ್ , ಬ್ಲಾಕ್ ಮೇಸನ್ಸ್, ಹಾಗೂ ಮಾರ್ಬಲ್ ಮೇಸನ್ಸ್ 100 ಖಾಲಿ ಹುದ್ದೆಗಳಿಗೆ 18 ರಿಂದ 32 ವರ್ಷದೊಳಗಿನ ಹೊಸಬರು ಅಥವಾ 2 ವರ್ಷಕ್ಕಿಂತ ಹೆಚ್ಚು ಅನುಭವವುಳ್ಳ ಕಾರ್ಮಿಕರು ಬೇಕಾಗಿರುತ್ತಾರೆ.

ಯುನೈಟೆಡ್ ಕಿಂಗ್‍ಡಮ್ : ಐ.ಇ.ಎಲ್.ಟಿ.ಎಸ್-ಬ್ಯಾಂಡ್ 7 ಅಥವಾ ಒ.ಇ.ಟಿ ಗ್ರೇಡ್ ಬಿ ಯೊಂದಿಗೆ ಬಿ.ಎಸ್ಸಿ ನಸಿರ್ಂಗ್, ಜಿ.ಎನ್.ಎಂ, ಪಿ.ಬಿ.ಬಿ.ಎಸ್ಸಿ ನಸಿರ್ಂಗ್ ಪದವಿಯ ಪಡೆದಿರುವ 6 ತಿಂಗಳಿಗಿಂತ ಹೆಚ್ಚು ಅನುಭವವಿರುವ 50ವರ್ಷದೊಳಗಿನ ಅಭ್ಯರ್ಥಿಗಳಿಗೆ ನರ್ಸ್ ಹುದ್ದೆಗೆ ಅವಕಾಶವಿದ್ದು, ತಿಂಗಳಿಗೆ 2 ಲಕ್ಷ ರೂ. ವೇತನ ಹಾಗೂ ಮೊದಲ 3 ತಿಂಗಳವರೆಗೆ ಉಚಿತ ವಸತಿ ನೀಡಲಾಗುತ್ತದೆ.

ಜಪಾನ್:ಎಸ್.ಎಸ್.ಎಲ್.ಸಿ, ಐ.ಟಿ.ಐ, ಡಿಪ್ಲೊಮಾ, ಬಿ.ಎಸ್ಸಿ, ಎಂ.ಎಸ್ಸಿ ನಸಿರ್ಂಗ್, ಯಾವುದೇ ಪದವಿ, ಯಾವುದೇ ಸ್ನಾತಕೋತ್ತರ ಪದವಿ ಹೊಂದಿರುವ ಅಭ್ಯರ್ಥಿಗಳಿಗೆ ಅವಿಯೇಶನ್, ಇಲೆಕ್ಟ್ರಿಕ್, ಕೃಷಿ, ನಸಿರ್ಂಗ್ ಕೇರ್, ಇಲೆಕ್ಟ್ರಾನಿಕ್ಸ್ ಮತ್ತು ಇನ್‍ಫಾರ್ಮೇಶನ್, ಶಿಪ್ ಬಿಲ್ಡಿಂಗ್ ಮತ್ತು ಶಿಪ್ ಮೆಷಿನರಿ ಇಂಡಸ್ಟ್ರೀ, ಇಂಡಸ್ಟ್ರಿಯಲ್ ಮೆಷಿನರಿ, ಮೆಷಿನ್ ಪಾಟ್ರ್ಸ್, ಟೂಲಿಂಗ್ ಇಂಡಸ್ಟ್ರೀ ವಲಯಗಳಲ್ಲಿ ಉದ್ಯೋಗಾವಕಾಶಗಳಿದ್ದು, ಉಚಿತವಾಗಿ ಜಪಾನ್ ಭಾಷೆಯನ್ನು ಕಲಿಯುವ ಅವಕಾಶವನ್ನೂ ನೀಡಲಾಗುವುದು.

ರೊಮೇನಿಯ : ಇಲೆಕ್ಟ್ರಿಷಿಯನ್ ಅಸೆಂಬ್ಲರ್ , ಲಾಕ್ಸ್‍ಮಿತ್ಸ್ ಇನ್‍ಸ್ಟಾಲರ್ಸ್, ಇಲೆಕ್ಟ್ರಿಕ್ ಎ.ಆರ್.ಸಿ ವೆಲ್ಡರ್, ಮ್ಯಾನ್ಯುಯಲ್ ವೆಲ್ಡರ್ ವಿತ್‍ಗ್ಯಾಸ್ ಫ್ಲೇಮ್, ಕಾಪೆರ್ಂಟರಿ ಫಾರ್ ಕಟ್ಟಿಂಗ್ ಎಂಡ್ ಸೀಜಿಂಗ್, ಮೆಕಾನಿಕಲ್ ಕಾಪೆರ್ಂಟರಿ ಮಿಲ್ಲಿಂಗ್ ಎಂಡ್ ಡ್ರಿಲ್ಲಿಂಗ್, ಯೂನಿವರ್ಸಲ್ ಲೇತ್ ಮೆಷಿನ್ ಆಪರೇಟರ್, ಓವರ್‍ಹೆಡ್ ಕ್ರೇನ್‍ಆಪರೇಟರ್, ಪ್ಲಂಬರ್(ಸ್ಯಾನಿಟರಿ ವೇರ್/ಗ್ಯಾಸ್ ಲೈನ್), ಕಾಪೆರ್ಂಟರ್ ಮಿಲ್ಲಿಂಗ್ ಮೆಷಿನ್, ಕಾಪೆರ್ಂಟರ್ ಜನರಲ್ (ಟ್ರೇನ್‍ಕ್ಯಾರೇಜಸ್), ಪ್ಲಂಬರ್ (ಪೈಪ್‍ಲೈನ್), ರೆಫ್ರಿಜರೇಶನ್ ಇನ್‍ಸ್ಟಾಲರ್, ವೆಲ್ಡರ್ ಎ.ಆರ್.ಸಿ, ಲೇತ್ ಮೆಷಿನ್ ಆಪರೇಟರ್, ಯೂನಿವರ್ಸಲ್ ಮಿಲ್ಲಿಂಗ್ ಮೆಷಿನ್ ಆಪರೇಟರ್, ಮೆಕಾನಿಕಲ್ ಡಿಸೈನ್ ಇಂಜಿನಿಯರ್ ಮುಂತಾದ ಹುದ್ದೆಗಳಿಗೆ ಪದವಿಗೆ ಅನುಸಾರವಾಗಿ ಉದ್ಯೋಗಾವಕಶಗಳಿವೆ.

ಆಸಕ್ತರು ನಗರದ ಉರ್ವ ಮಾರುಕಟ್ಟೆ ಕಟ್ಟಡದ 2ನೇ ಮಹಡಿಯಲ್ಲಿರುವ ಜಿಲ್ಲಾ ಕೌಶಲ್ಯಾಭಿವೃಧ್ಧಿ ಕಚೇರಿ ಅಥವಾ ಮೊಬೈಲ್ ಸಂಖ್ಯೆ:9110248485 ಮೂಲಕ ಸಂಪರ್ಕಿಸಬಹುದು ಎಂದು ಜಿಲ್ಲಾ ಕೌಶಲ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ

ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್‌ನಲ್ಲಿ ನೀಡಬೇಕೆಂದು…

4 hours ago

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

1 day ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

1 day ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

1 day ago

ಜಲಜೀವನ್ ಮಿಷನ್ ವೇಗಕ್ಕೆ ಕಟ್ಟುನಿಟ್ಟಿನ ಗಡಿ : ಉಳಿದ ಕಾಮಗಾರಿಗಳು ತ್ವರಿತ ಪೂರ್ಣಗೊಳಿಸಿ

ಜಲಜೀವನ್‌ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…

1 day ago

ಕೃಷಿಯ ಮೌನ ಆಕ್ರಂದನ | ಕಾಡಂಚಿನ ಅಡಿಕೆ ತೋಟಗಳ ಅಳಲು

ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…

1 day ago