ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಅಧೀನದಲ್ಲಿ ಕಾರ್ಯಾಚರಿಸುವ ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದ ವತಿಯಿಂದ ಅಧಿಕೃತವಾಗಿ ಉದ್ಯೋಗ ನೆರವಿಗಾಗಿ ವೆಬ್ಪೋರ್ಟಲ್ನ್ನು ಅನಾವರಣಗೊಳಿಸಲಾಗಿದೆ.
ಈ ವೆಬ್ ಪೋರ್ಟಲ್ನಲ್ಲಿ ಪ್ರತಿಷ್ಠಿತ ಕಂಪನಿಗಳು ನೋಂದಾಯಿಸಿಕೊಂಡು ಅಭ್ಯರ್ಥಿಗಳ ಬಯೋಡೇಟಾವನ್ನು ಪರಿಶೀಲಿಸಿ ಉದ್ಯೋಗಕ್ಕೆ ಪರಿಗಣಿಸುತ್ತಾರೆ. ಆದ ಕಾರಣ ಪದವಿ, ಸ್ನಾತಕೋತ್ತರ ಪದವಿ, ಐಟಿಐ, ಡಿಪ್ಲೋಮಾ ಅಥವಾ ಇಂಜಿನಿಯರಿಂಗ್ ತೇರ್ಗಡೆಯಾದ ಅಭ್ಯರ್ಥಿಗಳು ತಮ್ಮ ವಿದ್ಯಾರ್ಹತೆ, ಕೌಶಲ್ಯ ಹಾಗೂ ಅನುಭವವನ್ನು ವೆಬ್ ನಲ್ಲಿ ನೋಂದಾಯಿಸಿ ಸದುಪಯೋಗ ಪಡೆದುಕೊಳ್ಳಬಹುದು. ಹೆಚ್ಚಿನ ಮಾಹಿತಿಗೆ ಕಚೇರಿ ದೂ.ಸಂಖ್ಯೆ 0824–2453222ಅನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…