ಮಾಹಿತಿ

ಮಂಗಳೂರು | ಕೃಷಿ ಇಲಾಖೆಯಲ್ಲಿ ವಿವಿಧ ಹುದ್ದೆಗೆ ಅರ್ಜಿ ಆಹ್ವಾನ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಕೃಷಿ ಇಲಾಖೆಯ ಆತ್ಮ ಯೋಜನೆಯಡಿ ಮಂಗಳೂರು ತಾಲೂಕಿನಲ್ಲಿ ತಾಲೂಕು ತಾಂತ್ರಿಕ ವ್ಯವಸ್ಥಾಪಕರ ಹುದ್ದೆ ಹಾಗೂ ಸುಳ್ಯ ತಾಲೂಕಿನ ಪಂಜ ಹೋಬಳಿನಲ್ಲಿ ಸಹಾಯಕ ತಾಂತ್ರಿಕ ವ್ಯವಸ್ಥಾಪಕರ ಹುದ್ದೆ ಖಾಲಿಯಿದ್ದು ಈ ಹುದ್ದೆಗೆ ತಾತ್ಕಾಲಿಕ ನೇಮಕಾತಿಗಾಗಿ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನಿಸಲಾಗಿದೆ.

Advertisement
Advertisement

ಹುದ್ದೆ ಗುತ್ತಿಗೆ ಆಧಾರಿತವಾಗಿದ್ದು ಹಾಗೂ ತಾತ್ಕಾಲಿಕವಾಗಿರುತ್ತದೆ. ಸ್ಥಳೀಯ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು. ಅಭ್ಯರ್ಥಿಗಳು ಜಂಟಿ ಕೃಷಿ ನಿರ್ದೇಶಕರ ಕಚೇರಿ, ಮಂಗಳೂರು ಇಲ್ಲಿ ತಮ್ಮ ಬಯೋಡಾಟವನ್ನು 2024 ರ ಜನವರಿ 6 ರೊಳಗೆ ಸಲ್ಲಿಸಬೇಕು.

ವಿದ್ಯಾರ್ಹತೆ: 
1. ತಾಲೂಕು ತಾಂತ್ರಿಕ ವ್ಯವಸ್ಥಾಪಕರು- ಎಂ.ಎಸ್ಸಿ ಕೃಷಿ/ಇತರೆ ಕೃಷಿ ಸ್ನಾತಕೋತ್ತರ ಪದವಿ/ಪದವಿಯನ್ನು ಸರ್ಕಾರಿ ನೋಂದಾಯಿತ ವಿಶ್ವವಿದ್ಯಾಲಯದ ಅಡಿಯಲ್ಲಿ ತೆಗೆದುಕೊಳ್ಳಬೇಕು ಹಾಗೂ ಕೃಷಿ ವಿಸ್ತರಣೆಯಲ್ಲಿ ಎರಡು ವರ್ಷಗಳ ಅನುಭವ ಕಡ್ಡಾಯವಾಗಿರುತ್ತದೆ.

2. ಸಹಾಯಕ ತಾಂತ್ರಿಕ ವ್ಯವಸ್ಥಾಪಕರು- ಬಿ.ಎಸ್ಸಿ ಕೃಷಿ/ಎಂ.ಎಸ್ಸಿ ಕೃಷಿ/ಇತರೆ ಕೃಷಿ ಸ್ನಾತಕೋತ್ತರ ಪದವಿ/ಪದವಿಯನ್ನು ಸರ್ಕಾರಿ ನೋಂದಾಯಿತ ವಿಶ್ವವಿದ್ಯಾಲಯದ ಅಡಿಯಲ್ಲಿ ತೆಗೆದುಕೊಳ್ಳಬೇಕು ಹಾಗೂ ಕೃಷಿ ವಿಸ್ತರಣೆಯಲ್ಲಿ ಒಂದು ವರ್ಷದ ಅನುಭವ ಕಡ್ಡಾಯವಾಗಿರುತ್ತದೆ.

ಹೆಚ್ಚಿನ ಮಾಹಿತಿಗಾಗಿ ಜಂಟಿ ಕೃಷಿ ನಿರ್ದೇಶಕರ ಕಛೇರಿಯ ಈ ದೂರವಾಣಿ ಸಂಖ್ಯೆ: 0824-2423604ಗೆ ಸಂಪರ್ಕಿಸುವಂತೆ ಯೋಜನಾ ನಿರ್ದೇಶಕರು ಆತ್ಮ ಯೋಜನೆ ಹಾಗೂ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ವಾರಣಾಸಿ ಎಂಬ ದ್ವಂದ್ವಗಳ ನಗರ

ವಾರಣಾಸಿಯ ಸೆಳೆತ ಅಸಾಧ್ಯವಾದದ್ದು ಅಂತ ಅಲ್ಲೇ ನೆಲೆನಿಂತ ವಿದೇಶಿಗರೂ ಇದ್ದಾರಂತೆ.ತಮ್ಮ ಉಳಿದ ಜೀವಿತಾವಧಿ…

1 hour ago

ಮನ ಗೆಲ್ಲುವ ಕೈರುಚಿ, ಸುಲಭದಲ್ಲಿ ಕೈಸೆರೆಯಾಗದೇಕೆ..?

ನಮ್ಮ ಯೋಚನೆಗಳು, ಯೋಜನೆಗಳು , ನಿರ್ಧಾರಗಳೆಲ್ಲವೂ ಆಹಾರ, ನಮ್ಮ ಪರಿಸರದ ಪ್ರಭಾವದಿಂದ ತಪ್ಪಿಸಿ…

1 hour ago

ಪುಟ್ಟ ಚಿಟ್ಟೆ | ಭಾವ ತಟ್ಟಿದ ದಿಟ್ಟೆ

ಬಣ್ಣದ ಜೀವಿಗಳನ್ನು ಸೃಷ್ಟಿಸಿರುವ ಜಡವನ್ನೂ ಜೀವವನ್ನಾಗಿ ಪರಿವರ್ತಿಸಬಲ್ಲ ತಾಕತ್ತುಳ್ಳ ಪರಮಾತ್ಮನೇ ಅಲ್ವೇ ಪರಮಕಲಾವಿದ?

1 hour ago

ಸಂತೆಯಲ್ಲಿ ಸಾಗುತ್ತಿರುವ ನಾವು

ಇಂದಿನ ಜಗತ್ತಿನಲ್ಲಿ ನಿರ್ದಿಷ್ಟ ಜೀವನ ದೃಷ್ಠಿಯನ್ನು ಹೊಂದಿರಲು ಸಾಧ್ಯವಿಲ್ಲ. ಅದು ಆಗಾಗ ಬದಲಾಗುವ…

4 hours ago

ಮೀನುಗಾರಿಕೆ ವಲಯದ ಪ್ರಗತಿ ಕುರಿತು ಪರಿಶೀಲನಾ ಸಭೆ | ಸಾಗರ ಆಹಾರೋತ್ಪನ್ನಗಳ ರಫ್ತು ಪ್ರಮಾಣ  ಹೆಚ್ಚಳಕ್ಕೆ ಸೂಚನೆ

ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ದೆಹಲಿಯಲ್ಲಿ ಮೀನುಗಾರಿಕೆ ವಲಯದ ಪ್ರಗತಿ ಹಾಗೂ ಭವಿಷ್ಯದ…

7 hours ago

ಕೃಷಿಕ್ಷೇತ್ರದಲ್ಲಿ ತಾಂತ್ರಿಕ ಆವಿಷ್ಕಾರಗಳನ್ನು ಅಳವಡಿಸಿಕೊಳ್ಳುವಲ್ಲಿ ಭಾರತ ಮುಂಚೂಣಿಯಲ್ಲಿದೆ | ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ |

ಕೃಷಿ ಕ್ಷೇತ್ರದಲ್ಲಿ ತಾಂತ್ರಿಕ ಆವಿಷ್ಕಾರಗಳನ್ನು ಅಳವಡಿಸಿಕೊಳ್ಳುವಲ್ಲಿ ಭಾರತವು ಮುಂಚೂಣಿಯಲ್ಲಿದೆ. ಪ್ರಸ್ತುತ ಕೃಷಿ ಉತ್ಪಾದನೆಯ…

7 hours ago