Advertisement
ಉದ್ಯೋಗ ಮಾಹಿತಿ

ಉದ್ಯೋಗ ಮಾಹಿತಿ | ಯುಕೆಯಲ್ಲಿ ಶುಶ್ರೂಷಕರ ನೇಮಕಕ್ಕೆ ಅರ್ಜಿ ಆಹ್ವಾನ

Share

ಯುನೈಟೆಡ್ ಕಿಂಗಡಮ್‍ನಲ್ಲಿ ಶುಶ್ರೂಷಕರ ಹುದ್ದೆಗೆ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ತಿಂಗಳಿಗೆ ಗರಿಷ್ಠ 2 ಲಕ್ಷ ರೂ. ವೇತನದೊಂದಿಗೆ 3 ತಿಂಗಳು ಉಚಿತ ವಸತಿ ವ್ಯವಸ್ಥೆ ನೀಡಲಾಗುವುದು.

Advertisement

ಹುದ್ದೆಯ ಅರ್ಹತೆಯ ವಿವರ ಇಂತಿವೆ:   ಬಿ.ಎಸ್ಸಿ ನರ್ಸಿಂಗ್, ಜಿಎನ್‍ಎಮ್ ಹಾಗೂ ಪಿಬಿಬಿ.ಎಸ್ಸಿ ನರ್ಸಿಂಗ್ ನಲ್ಲಿ 6 ತಿಂಗಳು ಮತ್ತು ಮೇಲ್ಪಟ್ಟು ಅನುಭವ ಹೊಂದಿದವು, ಐಇಎಲ್‍ಟಿಎಸ್-ಬಾನ್ಡ್ 7 ಅಥವಾ ಒಇಟಿ-ಗ್ರೇಡ್ ಬಿ, ಅರ್ಹತೆ ಹೊಂದಿದ್ದು, ಗರಿಷ್ಠ 50 ವರ್ಷದವರಾಗಿರಬೇಕು.

ಆಸಕ್ತರು ಕಚೇರಿ ದಿನಗಳಲ್ಲಿ (2ನೇ ಹಾಗೂ 4ನೇ ಶನಿವಾರ, ರವಿವಾರ ಹಾಗೂ ಎಲ್ಲಾ ಸರ್ಕಾರಿ ರಜೆಗಳನ್ನು ಹೊರತುಪಡಿಸಿ) ಅಶೋಕ ನಗರದಲ್ಲಿರುವ ಉರ್ವ ಮಾರುಕಟ್ಟೆ ಕಟ್ಟಡದ 2ನೇ ಮಹಡಿಯಲ್ಲಿರುವ ಜಿಲ್ಲಾ ಕೌಶಲ್ಯಾಭಿವೃದ್ಧಿ ಕಚೇರಿಗೆ ಖುದ್ದಾಗಿ ಭೇಟಿ ನೀಡಿ ಮಾಹಿತಿ ಪಡೆಯಬಹುದು.  ಹೆಚ್ಚಿನ ಮಾಹಿತಿಗೆ ಹೆಚ್.ಆರ್. ಕೋರ್ಡಿನೇಟರ್ (ಎಚ್.ಆರ್. ಕೋ. ಆರ್ಡಿನೇಟರ್) ಅವರ ಮೊಬೈಲ್ ಸಂಖ್ಯೆ 9110248485 ಅನ್ನು ಸಂಪರ್ಕಿಸುವಂತೆ ಕೌಶಲ್ಯಾಭಿವೃದ್ಧಿ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಜ.30 ರಿಂದ ಮೂಡಬಿದ್ರಿಯಲ್ಲಿ ಅಗ್ನಿವೀರ್ ನೇಮಕಾತಿ ರ‍್ಯಾಲಿ : | 11 ಜಿಲ್ಲೆಗಳ ಅಭ್ಯರ್ಥಿಗಳಿಗೆ ಅವಕಾಶ

ಮಂಗಳೂರಿನ ಸೇನಾ ನೇಮಕಾತಿ ಕಚೇರಿಯಿಂದ ಜನವರಿ 30ರಿಂದ ಫೆಬ್ರವರಿ 10ರವರೆಗೆ ಮೂಡಬಿದ್ರಿಯ ಸ್ವರಾಜ್…

5 hours ago

ಪೆಟ್ರೋಲಿಯಂ ಸಂಸ್ಥೆಗಳ ಮಾಲೀಕರಿಗೆ ಸುಳ್ಳು ಕರೆ | ಲೈಸೆನ್ಸ್ ಹೆಸರಿನಲ್ಲಿ ಹಣ ಕೇಳುವ ವಂಚನೆ – ಎಚ್ಚರಿಕೆ

ಪೆಟ್ರೋಲಿಯಂ ಸಂಸ್ಥೆಗಳ ಲೈಸೆನ್ಸ್ ನವೀಕರಣದ ಹೆಸರಿನಲ್ಲಿ ತಾನು ಕಾರ್ಮಿಕ ಇಲಾಖೆ ಇನ್ಸ್ಪೆಕ್ಟರ್ ಎಂದು…

5 hours ago

ದ.ಕ. ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಸ್ಮಾರ್ಟ್ ಬೋರ್ಡ್‌

ಸಂಸದ ಬ್ರಿಜೇಶ್‌ ಚೌಟ ವಿಶೇಷ ಮುತುವರ್ಜಿಯಿಂದ ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್…

19 hours ago

ಕೋಲಾರದಲ್ಲಿ ಕುರಿ ಸಾಕಾಣಿಕೆ | ಕೃಷಿ ಜತೆ ಲಾಭದಾಯಕ ಉಪಕಸುಬು

ರಾಜ್ಯದ ಬರಪೀಡಿತ ಜಿಲ್ಲೆಗಳಲ್ಲಿ ಒಂದಾಗಿರುವ ಕೋಲಾರ ಜಿಲ್ಲೆಯಲ್ಲಿ, ಕೃಷಿ ಚಟುವಟಿಕೆಗಳ ಜತೆಗೆ ಕುರಿ…

20 hours ago

ಬೆಂಬಲ ಬೆಲೆಯಲ್ಲಿ ಬಿಳಿ ಜೋಳ ಖರೀದಿ : ಬಳ್ಳಾರಿ ರೈತರಿಗೆ ನೋಂದಣಿ ಕರೆ

ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಮುಂಗಾರು ಋತುವಿನ ಬಿಳಿ ಜೋಳವನ್ನು ರೈತರಿಂದ ನೇರವಾಗಿ…

20 hours ago

ಡಿಸೆಂಬರ್ ವೇಳೆಗೆ ರಾಜ್ಯದಲ್ಲಿ ₹4.71 ಲಕ್ಷ ಕೋಟಿ ನೈಜ ಹೂಡಿಕೆ : ಎಂ.ಬಿ. ಪಾಟೀಲ್

2025ರ ಜಾಗತಿಕ ಹೂಡಿಕೆದಾರರ ಸಮಾವೇಶದ ಒಡಂಬಡಿಕೆಗಳಲ್ಲಿ ಶೇಕಡಾ 46ರಷ್ಟು ನೈಜ ಹೂಡಿಕೆಯಾಗಿ ಸಾಕಾರ.…

20 hours ago