Job oppurtunity | ಎಸ್ಎಸ್ಎಲ್ ಸಿ, ಪಿಯುಸಿ ಇನ್ನಿತರ ವಿದ್ಯಾಭ್ಯಾಸ ಮಾಡಿದ ಅಭ್ಯರ್ಥಿಗಳಿಗೆ ಉದ್ಯೋಗ |

September 25, 2022
12:55 PM

ಮಡಿಕೇರಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಸೆಪ್ಟೆಂಬರ್ 26 ರಂದು ಬೆಳಗ್ಗೆ 10.30 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಉದ್ಯೋಗ ಮೇಳ ನಡೆಯಲಿದೆ.

ಉದ್ಯೋಗ ಮೇಳದಲ್ಲಿ ಹೆಚ್‍ಡಿಎಫ್‍ಸಿ ಬ್ಯಾಂಕ್, ಮಡಿಕೇರಿ, ಎಲ್ ಅಂಡ್ ಟಿ ಟೆಕ್ನಾಲಜಿ ಸರ್ವೀಸಸ್ ಮೈಸೂರು, ಇಂಡಸ್ ಐಎನ್‍ಡಿ ಬ್ಯಾಂಕ್ ಬೆಂಗಳೂರು, ಕೂರ್ಗ್ ಕ್ಲಿಪ್ಸ್ ರೆಸಾರ್ಟ್ ಪಾಲಿಬೆಟ್ಟ ತಮ್ಮ ಸಂಸ್ಥೆಗಳಲ್ಲಿ ಖಾಲಿಯಿರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಿದ್ದಾರೆ. ಎಸ್‍ಎಸ್‍ಎಲ್‍ಸಿ, ಪಿಯುಸಿ, ಐಟಿಐ, ಡಿಪ್ಲೋಮ, ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಈ ಉದ್ಯೋಗಮೇಳದಲ್ಲಿ ಭಾಗವಹಿಸಬಹುದು.

ಅಭ್ಯರ್ಥಿಗಳು ವಿದ್ಯಾರ್ಹತೆಯ ಮೂಲ ದಾಖಲಾತಿಗಳು ಹಾಗೂ ಸ್ವ-ವಿವರಗಳ ಪ್ರತಿಗಳೊಂದಿಗೆ ಉದ್ಯೋಗಮೇಳದಲ್ಲಿ ಹಾಜರಾಗುವಂತೆ ತಿಳಿಸಿದೆ. ಹೆಚ್ಚಿನ ಮಾಹಿತಿಗೆ ದೂ.ಸಂ.08272-225851 ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಚೆಸ್ ಚಾಂಪಿಯನ್‌ ಶಿಪ್‌ ಗೆ ಸಜ್ಜು – ಆಗಸ್ಟ್ 2 ರಿಂದ 8 ರವರೆಗೆ ದೇಶದ 600ಕ್ಕೂ ಅಧಿಕ ಸ್ಪರ್ಧಿಗಳು ಭಾಗಿ
July 25, 2026
7:44 AM
by: ದ ರೂರಲ್ ಮಿರರ್.ಕಾಂ
ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ
July 25, 2026
6:46 AM
by: ದ ರೂರಲ್ ಮಿರರ್.ಕಾಂ
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ
July 24, 2026
9:47 PM
by: ದ ರೂರಲ್ ಮಿರರ್.ಕಾಂ
ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ
July 24, 2026
9:05 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror