Advertisement
ಮಾಹಿತಿ

ಪಿಯುಸಿ/ ಐಟಿಐ/ ಡಿಗ್ರಿ ಆದ ಯುವಕರಿಗೆ ಪುತ್ತೂರಿನಲ್ಲಿ ಉದ್ಯೋಗಾವಕಾಶ | ವಿದ್ಯಾಮಾತಾ ಅಕಾಡೆಮಿಯ ಉಚಿತ ಸೇವೆ

Share

ಪಿಯುಸಿ/ ಐಟಿಐ/ ಡಿಗ್ರಿ ಆದ ಯುವಕರಿಗೆ ಪ್ರಾರಂಭಿಕ 15000 ವೇತನದೊಂದಿಗೆ ಪುತ್ತೂರಿನಲ್ಲಿ ಉದ್ಯೋಗಾವಕಾಶದ ವ್ಯವಸ್ಥೆಯನ್ನು ಪುತ್ತೂರಿನ ವಿದ್ಯಾಮಾತಾ ಅಕಾಡೆಮಿ ಕಲ್ಪಿಸಿದೆ. ಯಾವುದೇ ಸೇವಾ ಶುಲ್ಕವಿಲ್ಲದೆ ಇದು ವಿದ್ಯಾಮಾತಾ ಅಕಾಡೆಮಿಯ ಉಚಿತ ಸೇವೆಯಾಗಿರುತ್ತದೆ.

ಕನ್ನಡ ತಿಳಿದಿರುವ ಡಿಗ್ರಿ ಪಾಸ್ ಆಗಿರುವವರಿಗೆ ಪ್ರಾರಂಭಿಕ 15000 ವೇತನದೊಂದಿಗೆ ಪುತ್ತೂರಿನಲ್ಲಿ ಮೂರು ಪಾಳಿಯಲ್ಲಿ (8 Hrs) ಕಾಲ್ ಸೆಂಟರ್ ಉದ್ಯೋಗ (ಯುವಕರಿಗೆ). ಅನುಭವ ಇರುವ /ಇಲ್ಲದಿರುವವರಿಗೂ ಅವಕಾಶವಿದೆ. ಪಿಯುಸಿ /ಐಟಿಐ ಆಗಿರುವವರಿಗೆ ಆಪರೇಟರ್ ಹುದ್ದೆಗಳು. ಪ್ರಾರಂಭಿಕ ವೇತನ 15000. ಮೂರು ಪಾಳಿಯಲ್ಲಿ ಉದ್ಯೋಗ ನಿರ್ವಹಿಸಲು ಬದ್ಧರಾಗಿರಬೇಕು.

ನೇರ ಸಂದರ್ಶನ ದಿನಾಂಕ : 30-10-2023 ಹಾಗೂ 31-10-2023, ಸಂದರ್ಶನ ಸಮಯ : ಬೆಳಗ್ಗೆ 10 ಗಂಟೆಗೆ.

ಸಂದರ್ಶನ ವಿಳಾಸ: ವಿದ್ಯಾಮಾತಾ ಅಕಾಡೆಮಿ, ಹಿಂದೂಸ್ತಾನ್ ಕಾಂಪ್ಲೇಕ್ಸ್, ಎಪಿಯಂಸಿ ರಸ್ತೆ, ಪುತ್ತೂರು. ದ.ಕ
ಸಂಪರ್ಕ. : 8590773486 / 9620468869

Vidyamata Academy, Puttur has made a system of employment opportunities for PUC/ITI youths.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

1 day ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

2 days ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

2 days ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

2 days ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

2 days ago