ಕೆ.ಎಸ್.ಆರ್.ಟಿ.ಸಿ ಅಪ್ರೆಂಟಿಸ್ ತರಬೇತಿ : ಅರ್ಜಿ ಆಹ್ವಾನ

August 5, 2025
10:54 PM

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಮಂಗಳೂರು ವಿಭಾಗದಲ್ಲಿ  ತರಬೇತಿಗೆ   ಅರ್ಜಿ ಆಹ್ವಾನಿಸಲಾಗಿದೆ.  ಎಸ್.ಎಸ್.ಎಲ್.ಸಿ ಅಥವಾ ಐ.ಟಿ.ಐ ವಿದ್ಯಾರ್ಹತೆಯಲ್ಲಿ ಮೆಕ್ಯಾನಿಕ್ ಡಿಸೇಲ್, ಎಲೆಕ್ಟ್ರಿಷಿಯನ್, ಮೆಷಿನಿಸ್ಟ್, ಎಲೆಕ್ಟ್ರೋನಿಕ್ಸ್ ಮೆಕ್ಯಾನಿಕ್, ವೆಲ್ಡರ್, ಮೆಕ್ಯಾನಿಕ್ ಮೋಟರ್ ವೆಹಿಕಲ್, ಪ್ರೋಗ್ರಾಮಿಂಗ್ ಮತ್ತು ಸಿಸ್ಟಮ್ ಅಡ್ಮಿನಿಸ್ಟ್ರೇಟಿವ್ ಅಸಿಸ್ಟೆಂಟ್ ವೃತ್ತಿಗಳಲ್ಲಿ ತೇರ್ಗಡೆಯಾದವರು ಅರ್ಜಿ ಸಲ್ಲಿಸಬಹುದು. ಸೆಪ್ಟೆಂಬರ್ 5 ರೊಳಗಾಗಿ  ನಗರದ ಬಿಜೈನಲ್ಲಿರುವ ವಿಭಾಗೀಯ ಕಛೇರಿಗೆ ಅರ್ಜಿ ಸಲ್ಲಿಸಬೇಕು. ಸೆಪ್ಟೆಂಬರ್ 10 ರಂದು ಬೆಳಿಗ್ಗೆ 10 ಗಂಟೆಗೆ ಮೂಲ ದಾಖಲಾತಿಗಳೊಂದಿಗೆ ಶಿಶಿಕ್ಷು ಆಯ್ಕೆ ಸಮಿತಿಯ ಮುಂದೆ ನೇರ ಸಂದರ್ಶನಕ್ಕೆ ಹಾಜರಾಗಬೇಕು ಎಂದು  ಕೆ.ಎಸ್.ಆರ್.ಟಿ.ಸಿ ಮಂಗಳೂರು  ಹಿರಿಯ ವಿಭಾಗೀಯ ನಿಯಂತ್ರಂಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

2026ರಲ್ಲಿ ‘ಸೂಪರ್ ಎಲ್‌ನಿನೊ’ ಎಚ್ಚರಿಕೆ – ಭಾರತದ ಮುಂಗಾರು ಮತ್ತು ಕೃಷಿಗೆ ಹೊಸ ಸವಾಲು?
June 13, 2026
9:19 PM
by: ದ ರೂರಲ್ ಮಿರರ್.ಕಾಂ
ಉತ್ತರ ಪ್ರದೇಶ ಸರ್ಕಾರದಿಂದ ಭಾರತೀಯ ಸೇನೆಗೆ ದೇಶೀ ಹಸುವಿನ ಹಾಲಿನ ಉತ್ಪನ್ನಗಳು
June 13, 2026
8:54 PM
by: ದ ರೂರಲ್ ಮಿರರ್.ಕಾಂ
ಎಳೆಅಡಿಕೆ ಮಾತ್ರವಲ್ಲ, ಬಲಿತ ಅಡಿಕೆಯೂ ಒಡೆದು ಬೀಳುತ್ತಿದೆ…! ಕಾರಣ ಏನು?
June 13, 2026
1:49 PM
by: ಮಹೇಶ್ ಪುಚ್ಚಪ್ಪಾಡಿ
ಜಾಗತಿಕ ಮಾರುಕಟ್ಟೆಯಲ್ಲಿ ರಬ್ಬರ್‌ಗೆ ಐತಿಹಾಸಿಕ ದರ – ಕೆಜಿಗೆ ₹300 ಗಡಿ ದಾಟಿದ ಬೆಲೆ, ಭಾರತದಲ್ಲಿ RSS-4 ರಬ್ಬರ್‌ ಗೆ ಏರಿಕೆ
June 13, 2026
7:41 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror