ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಮಂಗಳೂರು ವಿಭಾಗದಲ್ಲಿ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ಎಸ್.ಎಸ್.ಎಲ್.ಸಿ ಅಥವಾ ಐ.ಟಿ.ಐ ವಿದ್ಯಾರ್ಹತೆಯಲ್ಲಿ ಮೆಕ್ಯಾನಿಕ್ ಡಿಸೇಲ್, ಎಲೆಕ್ಟ್ರಿಷಿಯನ್, ಮೆಷಿನಿಸ್ಟ್, ಎಲೆಕ್ಟ್ರೋನಿಕ್ಸ್ ಮೆಕ್ಯಾನಿಕ್, ವೆಲ್ಡರ್, ಮೆಕ್ಯಾನಿಕ್ ಮೋಟರ್ ವೆಹಿಕಲ್, ಪ್ರೋಗ್ರಾಮಿಂಗ್ ಮತ್ತು ಸಿಸ್ಟಮ್ ಅಡ್ಮಿನಿಸ್ಟ್ರೇಟಿವ್ ಅಸಿಸ್ಟೆಂಟ್ ವೃತ್ತಿಗಳಲ್ಲಿ ತೇರ್ಗಡೆಯಾದವರು ಅರ್ಜಿ ಸಲ್ಲಿಸಬಹುದು. ಸೆಪ್ಟೆಂಬರ್ 5 ರೊಳಗಾಗಿ ನಗರದ ಬಿಜೈನಲ್ಲಿರುವ ವಿಭಾಗೀಯ ಕಛೇರಿಗೆ ಅರ್ಜಿ ಸಲ್ಲಿಸಬೇಕು. ಸೆಪ್ಟೆಂಬರ್ 10 ರಂದು ಬೆಳಿಗ್ಗೆ 10 ಗಂಟೆಗೆ ಮೂಲ ದಾಖಲಾತಿಗಳೊಂದಿಗೆ ಶಿಶಿಕ್ಷು ಆಯ್ಕೆ ಸಮಿತಿಯ ಮುಂದೆ ನೇರ ಸಂದರ್ಶನಕ್ಕೆ ಹಾಜರಾಗಬೇಕು ಎಂದು ಕೆ.ಎಸ್.ಆರ್.ಟಿ.ಸಿ ಮಂಗಳೂರು ಹಿರಿಯ ವಿಭಾಗೀಯ ನಿಯಂತ್ರಂಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಆಗಸ್ಟ್ 8ರಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುವ ಲಕ್ಷಣಗಳಿವೆ. ಆಗಸ್ಟ್…
ಮ್ಯಾನ್ಮಾರ್ನಿಂದ ಭಾರತಕ್ಕೆ ಅಕ್ರಮವಾಗಿ ಅಡಿಕೆ ಸಾಗಿಸುತ್ತಿದ್ದ ಮೂರು ಹಂತದ ಜಾಲವನ್ನು ಇಡಿ ತನಿಖೆಯಲ್ಲಿ…
ಗೋಕರ್ಣದಲ್ಲಿ ನಡೆದ 'ಅನ್ನಂ ಬ್ರಹ್ಮ' ಪ್ರವಚನದಲ್ಲಿ ರಾಘವೇಶ್ವರ ಭಾರತೀ ಶ್ರೀಗಳು ಭೋಜನವೇ ಅದ್ವೈತ…
ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಪ್ರತಿಭಟನಾನಿರತ ಕೃಷಿ ವಿದ್ಯಾರ್ಥಿಗಳಿಗೆ ಸರ್ಕಾರ…
ಉಪಗ್ರಹ, ಡ್ರೋನ್, GIS, AI ಮತ್ತು ಮಷಿನ್ ಲರ್ನಿಂಗ್ ತಂತ್ರಜ್ಞಾನ ಬಳಸಿ ರಾಜ್ಯ…
ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್ನ…