ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಮಂಗಳೂರು ವಿಭಾಗದಲ್ಲಿ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ಎಸ್.ಎಸ್.ಎಲ್.ಸಿ ಅಥವಾ ಐ.ಟಿ.ಐ ವಿದ್ಯಾರ್ಹತೆಯಲ್ಲಿ ಮೆಕ್ಯಾನಿಕ್ ಡಿಸೇಲ್, ಎಲೆಕ್ಟ್ರಿಷಿಯನ್, ಮೆಷಿನಿಸ್ಟ್, ಎಲೆಕ್ಟ್ರೋನಿಕ್ಸ್ ಮೆಕ್ಯಾನಿಕ್, ವೆಲ್ಡರ್, ಮೆಕ್ಯಾನಿಕ್ ಮೋಟರ್ ವೆಹಿಕಲ್, ಪ್ರೋಗ್ರಾಮಿಂಗ್ ಮತ್ತು ಸಿಸ್ಟಮ್ ಅಡ್ಮಿನಿಸ್ಟ್ರೇಟಿವ್ ಅಸಿಸ್ಟೆಂಟ್ ವೃತ್ತಿಗಳಲ್ಲಿ ತೇರ್ಗಡೆಯಾದವರು ಅರ್ಜಿ ಸಲ್ಲಿಸಬಹುದು. ಸೆಪ್ಟೆಂಬರ್ 5 ರೊಳಗಾಗಿ ನಗರದ ಬಿಜೈನಲ್ಲಿರುವ ವಿಭಾಗೀಯ ಕಛೇರಿಗೆ ಅರ್ಜಿ ಸಲ್ಲಿಸಬೇಕು. ಸೆಪ್ಟೆಂಬರ್ 10 ರಂದು ಬೆಳಿಗ್ಗೆ 10 ಗಂಟೆಗೆ ಮೂಲ ದಾಖಲಾತಿಗಳೊಂದಿಗೆ ಶಿಶಿಕ್ಷು ಆಯ್ಕೆ ಸಮಿತಿಯ ಮುಂದೆ ನೇರ ಸಂದರ್ಶನಕ್ಕೆ ಹಾಜರಾಗಬೇಕು ಎಂದು ಕೆ.ಎಸ್.ಆರ್.ಟಿ.ಸಿ ಮಂಗಳೂರು ಹಿರಿಯ ವಿಭಾಗೀಯ ನಿಯಂತ್ರಂಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…
‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್ನಲ್ಲಿ…
ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…
ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…
ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…