ಸಾವಯವ ಕೃಷಿ ಉತ್ತೇಜನ | ಜೋಯಿಡಾ ತಾಲೂಕು ಸಾವಯವ ಕೃಷಿ ತಾಲೂಕು ಗುರಿ

June 19, 2025
7:23 AM

ರಾಸಾಯನಿಕಗಳ ಬಳಕೆಯಿಂದ ಮಣ್ಣಿನ ಫಲವತ್ತತೆ ಕುಗ್ಗುತ್ತಿದ್ದು, ಆರೋಗ್ಯದ ಮೇಲೂ ಪರಿಣಾಮ ಬೀರುತ್ತಿದೆ. ನೈಸರ್ಗಿಕ ಮತ್ತು ಸಾವಯವ ಕೃಷಿಗೆ ಹೆಚ್ಚಿನ ಒತ್ತು ನೀಡಬೇಕಿದೆ. ಈ ನಿಟ್ಟಿನಲ್ಲಿ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಜೋಯಿಡಾ ತಾಲೂಕು ಅರಣ್ಯ ಪ್ರದೇಶಗಳಿಂದ ಕೂಡಿದ್ದು, ಇಲ್ಲಿ ರಾಸಾಯನಿಕ ಬಳಕೆಯನ್ನು ಸಂಪೂರ್ಣ ನಿಷೇಧಿಸಿದ್ದು, ದೇಶದಲ್ಲೇ ಮೊದಲ ಸಾವಯವ  ಕೃಷಿ ತಾಲೂಕನ್ನಾಗಿ  ಘೋಷಿಸುವುದಾಗಿ  ಕೃಷಿ ಸಚಿವ ಎನ್.ಚೆಲುವರಾಯಸ್ವಾಮಿ ಹೇಳಿದ್ದಾರೆ.

Advertisement

ಕಾಳಿ ಹುಲಿ ಅಭಯಾರಣ್ಯದ ವ್ಯಾಪ್ತಿಯಲ್ಲಿ ಶೇ. 83 ರಷ್ಟು ಅರಣ್ಯ ಪ್ರದೇಶ ಹೊಂದಿರುವ ದೇಶದ ಎರಡನೇ ಹಸಿರು ಪ್ರದೇಶವೆಂದು ಪರಿಗಣಿಸಲಾದ ಜೋಯಿಡಾವು ಉತ್ತರ ಕನ್ನಡ ಜಿಲ್ಲೆಯ ಅತಿ ಕಡಿಮೆ ಜನಸಂಖ್ಯೆ ಹೊಂದಿರುವ ಪ್ರದೇಶ.  ಇಲ್ಲಿನ ರೈತರು ಈಗಾಗಲೇ ಶೂನ್ಯ-ರಸ ಗೊಬ್ಬರ ನೀತಿಯನ್ನು ಅಳವಡಿಸಿಕೊಂಡಿದ್ದಾರೆ.

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಕೇತುವಿನ ಕಾಟ: ಈ ರಾಶಿಗಳಿಗೆ ಆರೋಗ್ಯದಲ್ಲಿ ಎಚ್ಚರಿಕೆ ಬೇಕು..!
July 11, 2025
7:33 AM
by: ದ ರೂರಲ್ ಮಿರರ್.ಕಾಂ
ಕೋಲಾರದಲ್ಲಿ ಸಾರ್ವಜನಿಕರು ಎಲ್ಲೆಂದರಲ್ಲಿ ಕಸ ಎಸೆದರೆ ಕ್ರಿಮಿನಲ್‌ ಕೇಸು – ಎಚ್ಚರಿಕೆ
July 11, 2025
7:22 AM
by: The Rural Mirror ಸುದ್ದಿಜಾಲ
ಹಾವೇರಿ ಜಿಲ್ಲೆಯಲ್ಲಿ ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ವರದಾ, ತುಂಗಭದ್ರಾ ನದಿ
July 11, 2025
7:14 AM
by: The Rural Mirror ಸುದ್ದಿಜಾಲ
ರಾಜ್ಯದ 10 ಜಿಲ್ಲೆಯಲ್ಲಿ ಶ್ರಮಿಕ, ತಾತ್ಕಾಲಿಕ ವಸತಿ ಸಮುಚ್ಛಯ ನಿರ್ಮಿಸಲು ನಿರ್ಧಾರ
July 11, 2025
7:11 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group