ಸುದ್ದಿಗಳು

ಗ್ರಾಮೀಣ ಭಾಗದ ಶಕ್ತಿ | ಕೃಷಿ ಕುಟುಂಬದ ದಂಪತಿಗಳು ಜಿಲ್ಲಾ ನ್ಯಾಯಾಧೀಶರಾಗಿ ಭಡ್ತಿ |

Share

ಪತಿಪತ್ನಿ ಇಬ್ಬರೂ ಏಕಕಾಲಕ್ಕೆ ಜಿಲ್ಲಾ ನ್ಯಾಯಾಧೀಶರಾಗಿ ಪದೋನ್ನತಿ ಹೊಂದಿದ್ದಾರೆ. ಕಡಬ ತಾಲೂಕಿನ  ಮರ್ಧಾಳದ ವಿಜಯ್ ಕುಮಾರ್ ಶೆಟ್ಟಿ ಹಾಗೂ ಅವರ ಪತ್ನಿ ವಾಣಿ ಶೆಟ್ಟಿ ಅವರು  ಪದೋನ್ನತಿ ಹೊಂದಿದ ದಂಪತಿಗಳು.

Advertisement
Advertisement

ಇವರು ಮೂಲತಃ ಕಡಬ ತಾಲೂಕಿನ ಮರ್ದಾಳದವರಾದ ವಿಜಯಕುಮಾರ್‌ ಅವರು ಕೃಷಿ ಕುಂಟುಂಬದ ಹಿನ್ನೆಲೆಯವರು. ತಮ್ಮ ಪ್ರಾಥಮಿಕ ಶಿಕ್ಷಣವನ್ನು ಮರ್ಧಾಳದಲ್ಲಿ ಪೂರೈಸಿ ಹೈಸ್ಕೂಲ್ ಹಾಗೂ ದ್ವಿತೀಯ ಪಿಯುಸಿ ಯನ್ನು ನಮ್ಮ ಕುಕ್ಕೆ ಸುಬ್ರಹ್ಮಣ್ಯೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ಪೂರೈಸಿರುತ್ತಾರೆ. ಪದವಿಯನ್ನು ಬಿಕಾಂ ಪದವಿಯೊಂದಿಗೆ 1991 ರಿಂದ 94 ರಲ್ಲಿ ನಮ್ಮಮಹಾವಿದ್ಯಾಲಯದಲ್ಲಿ ಪೂರೈಸಿರುತ್ತಾರೆ. ನಂತರ ಇವರು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾನೂನು ಮಹಾವಿದ್ಯಾಲಯದಲ್ಲಿ 1998 ರಲ್ಲಿ ಕಾನೂನು ಪದವಿಯನ್ನು ಪಡೆದಿರುತ್ತಾರೆ. ನಂತರ 1999 ರಿಂದ ಇವರು ಮಂಗಳೂರಿನ ಖ್ಯಾತ ವಕೀಲರಾದ ಪಿಪಿ ಹೆಗಡೆ ಅವರೊಂದಿಗೆ ಲಾ ಪ್ರಾಕ್ಟೀಸ್ ಮಾಡುತ್ತಿದ್ದರು.

ಮಂಗಳೂರಿನಲ್ಲಿ ತಮ್ಮ ವಕೀಲ ವೃತ್ತಿಯನ್ನು ಆರ ಆರಂಭಿಸಿ ಸಾಕಷ್ಟು ಅನುಭವ ಪಡೆದ ನಂತರ 2008ರಲ್ಲಿ ಜಡ್ಜ್ ಆಗಿ ನೇಮಕಗೊಂಡು ಶಿವಮೊಗ್ಗ ಬೆಂಗಳೂರು ಹಾಸನ ಬೆಳಗಾಂ ಮಂಡ್ಯ ಜಿಲ್ಲೆಯಲ್ಲಿ ಜುಡಿಶಿಯಲ್ ಮ್ಯಾಗ್ಜಿಸ್ಟ್ರೇಟ್ ಹಾಗೂ ಸಿವಿಲ್ ಜಡ್ಜ್ ಸೀನಿಯರ್ ಡಿವಿಷನ್ ಆಗಿ ಕೆಲಸ ನಿರ್ವಹಿಸಿರುತ್ತಾರೆ. ಅದಲ್ಲದೆ ಇವರು ಕರ್ನಾಟಕ ಲೋಕಾಯುಕ್ತ ಇಲಾಖೆಯ ಅಡ್ಮಿನಿಸ್ಟ್ರೇಟರ್ ಆಗಿ ಕೆಲಸ ನಿರ್ವಹಿಸಿರುತ್ತಾರೆ , ಅದಲ್ಲದೆ ಕರ್ನಾಟಕದ ಲೋಕಾಯುಕ್ತ ಇಲಾಖೆಯ ಸೆಕ್ರೆಟರಿ ಯಾಗಿಯೂ ನಾಲ್ಕು ವರ್ಷಗಳ ಕಾಲ ಕೆಲಸ ನಿರ್ವಹಿಸಿರುತ್ತಾರೆ ಸರಳ ಸಜ್ಜನಕಿಯ ವ್ಯಕ್ತಿಯಾಗಿರುವ ವಿಜಯ್ ಕುಮಾರ್ ರೈ ಇವರು ವಕೀಲ ವೃತ್ತಿಯಲ್ಲಿ ಸಾಕಷ್ಟು ಅನುಭವ ಪಡೆದು ವಕೀಲರಿಗೆ ಮಾರ್ಗದರ್ಶಕರಾಗಿಯೂ ಕೆಲಸ ನಿರ್ವಹಿಸಿದ್ದಾರೆ.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕುಂಭ ರಾಶಿಗೆ ಗುರುವಿನ ನೇರ ದೃಷ್ಟಿ | ಈ ವರ್ಷ ಅದೃಷ್ಟವೋ ಅದೃಷ್ಟ!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

3 hours ago

ಅಡಿಕೆ ಹಾಳೆ ಉದ್ದಿಮೆ-ಮಾರುಕಟ್ಟೆ ಮತ್ತು ಪರಿಣಾಮ

ಅಡಿಕೆ ಹಾಳೆ ತಟ್ಟೆಯ ನಿಷೇಧವು ಅಡಿಕೆ ಕೃಷಿಗೆ ನೇರವಾಗಿ ಮಾತ್ರವಲ್ಲ, ಪರೋಕ್ಷವಾಗಿ ಸತತ…

6 hours ago

ಬದುಕು ಪುರಾಣ | ವಿಶ್ವದ ಮೊದಲ ಪತ್ರಕರ್ತ!

ತಿರುಗಾಟವು ಜ್ಞಾನವೃದ್ಧಿಗೆ ಹೇತು. ಓಡಾಡದವನ ಜ್ಞಾನಕ್ಕೆ ಉಸಿರು ಇರುವುದಿಲ್ಲ. ತಂತ್ರಜ್ಞಾನದ ವಾಯುವೇಗದ ಕಾಲಘಟ್ಟದಲ್ಲಿ…

7 hours ago

58ನೇ ಜ್ಞಾನಪೀಠ ಪ್ರಶಸ್ತಿ  ಪ್ರದಾನ | ಜಗದ್ಗುರು ರಾಮಭದ್ರಾಚಾರ್ಯ ಅವರಿಗೆ ಜ್ಞಾನಪೀಠ ಪ್ರಶಸ್ತಿ ಪ್ರದಾನ

ದೆಹಲಿಯಲ್ಲಿ  ಆಯೋಜಿಸಿದ್ದ 58ನೇ ಜ್ಞಾನಪೀಠ ಪ್ರಶಸ್ತಿ  ಪ್ರದಾನ ಕಾರ್ಯಕ್ರಮದಲ್ಲಿ, ರಾಷ್ಟ್ರಪತಿ ದ್ರೌಪದಿ ಮುರ್ಮು…

15 hours ago

ಹೊಸರುಚಿ | ಹಲಸಿನ ಹಣ್ಣಿನ ಜಾಮ್

ಹಲಸಿನ ಹಣ್ಣಿನ ಜಾಮ್ ಗೆ ಬೇಕಾಗುವ ಸಾಮಗ್ರಿಗಳು : ಹಲಸಿನ ಹಣ್ಣು 3…

1 day ago