Advertisement
ಸುದ್ದಿಗಳು

ಗ್ರಾಮೀಣ ಭಾಗದ ಶಕ್ತಿ | ಕೃಷಿ ಕುಟುಂಬದ ದಂಪತಿಗಳು ಜಿಲ್ಲಾ ನ್ಯಾಯಾಧೀಶರಾಗಿ ಭಡ್ತಿ |

Share

ಪತಿಪತ್ನಿ ಇಬ್ಬರೂ ಏಕಕಾಲಕ್ಕೆ ಜಿಲ್ಲಾ ನ್ಯಾಯಾಧೀಶರಾಗಿ ಪದೋನ್ನತಿ ಹೊಂದಿದ್ದಾರೆ. ಕಡಬ ತಾಲೂಕಿನ  ಮರ್ಧಾಳದ ವಿಜಯ್ ಕುಮಾರ್ ಶೆಟ್ಟಿ ಹಾಗೂ ಅವರ ಪತ್ನಿ ವಾಣಿ ಶೆಟ್ಟಿ ಅವರು  ಪದೋನ್ನತಿ ಹೊಂದಿದ ದಂಪತಿಗಳು.

ಇವರು ಮೂಲತಃ ಕಡಬ ತಾಲೂಕಿನ ಮರ್ದಾಳದವರಾದ ವಿಜಯಕುಮಾರ್‌ ಅವರು ಕೃಷಿ ಕುಂಟುಂಬದ ಹಿನ್ನೆಲೆಯವರು. ತಮ್ಮ ಪ್ರಾಥಮಿಕ ಶಿಕ್ಷಣವನ್ನು ಮರ್ಧಾಳದಲ್ಲಿ ಪೂರೈಸಿ ಹೈಸ್ಕೂಲ್ ಹಾಗೂ ದ್ವಿತೀಯ ಪಿಯುಸಿ ಯನ್ನು ನಮ್ಮ ಕುಕ್ಕೆ ಸುಬ್ರಹ್ಮಣ್ಯೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ಪೂರೈಸಿರುತ್ತಾರೆ. ಪದವಿಯನ್ನು ಬಿಕಾಂ ಪದವಿಯೊಂದಿಗೆ 1991 ರಿಂದ 94 ರಲ್ಲಿ ನಮ್ಮಮಹಾವಿದ್ಯಾಲಯದಲ್ಲಿ ಪೂರೈಸಿರುತ್ತಾರೆ. ನಂತರ ಇವರು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾನೂನು ಮಹಾವಿದ್ಯಾಲಯದಲ್ಲಿ 1998 ರಲ್ಲಿ ಕಾನೂನು ಪದವಿಯನ್ನು ಪಡೆದಿರುತ್ತಾರೆ. ನಂತರ 1999 ರಿಂದ ಇವರು ಮಂಗಳೂರಿನ ಖ್ಯಾತ ವಕೀಲರಾದ ಪಿಪಿ ಹೆಗಡೆ ಅವರೊಂದಿಗೆ ಲಾ ಪ್ರಾಕ್ಟೀಸ್ ಮಾಡುತ್ತಿದ್ದರು.

ಮಂಗಳೂರಿನಲ್ಲಿ ತಮ್ಮ ವಕೀಲ ವೃತ್ತಿಯನ್ನು ಆರ ಆರಂಭಿಸಿ ಸಾಕಷ್ಟು ಅನುಭವ ಪಡೆದ ನಂತರ 2008ರಲ್ಲಿ ಜಡ್ಜ್ ಆಗಿ ನೇಮಕಗೊಂಡು ಶಿವಮೊಗ್ಗ ಬೆಂಗಳೂರು ಹಾಸನ ಬೆಳಗಾಂ ಮಂಡ್ಯ ಜಿಲ್ಲೆಯಲ್ಲಿ ಜುಡಿಶಿಯಲ್ ಮ್ಯಾಗ್ಜಿಸ್ಟ್ರೇಟ್ ಹಾಗೂ ಸಿವಿಲ್ ಜಡ್ಜ್ ಸೀನಿಯರ್ ಡಿವಿಷನ್ ಆಗಿ ಕೆಲಸ ನಿರ್ವಹಿಸಿರುತ್ತಾರೆ. ಅದಲ್ಲದೆ ಇವರು ಕರ್ನಾಟಕ ಲೋಕಾಯುಕ್ತ ಇಲಾಖೆಯ ಅಡ್ಮಿನಿಸ್ಟ್ರೇಟರ್ ಆಗಿ ಕೆಲಸ ನಿರ್ವಹಿಸಿರುತ್ತಾರೆ , ಅದಲ್ಲದೆ ಕರ್ನಾಟಕದ ಲೋಕಾಯುಕ್ತ ಇಲಾಖೆಯ ಸೆಕ್ರೆಟರಿ ಯಾಗಿಯೂ ನಾಲ್ಕು ವರ್ಷಗಳ ಕಾಲ ಕೆಲಸ ನಿರ್ವಹಿಸಿರುತ್ತಾರೆ ಸರಳ ಸಜ್ಜನಕಿಯ ವ್ಯಕ್ತಿಯಾಗಿರುವ ವಿಜಯ್ ಕುಮಾರ್ ರೈ ಇವರು ವಕೀಲ ವೃತ್ತಿಯಲ್ಲಿ ಸಾಕಷ್ಟು ಅನುಭವ ಪಡೆದು ವಕೀಲರಿಗೆ ಮಾರ್ಗದರ್ಶಕರಾಗಿಯೂ ಕೆಲಸ ನಿರ್ವಹಿಸಿದ್ದಾರೆ.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

2025-26 ರಲ್ಲಿ ಅಡಿಕೆ ಕೊಳೆರೋಗ ಮತ್ತು ಎಲೆಚುಕ್ಕಿ ರೋಗ ಪ್ರಕರಣ ವರದಿಯಾಗಿಲ್ಲ…!

ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ಕೇಂದ್ರದ ಸಮಗ್ರ ಕೀಟ ನಿರ್ವಹಣಾ ಕೇಂದ್ರಗಳು…

11 hours ago

ಮನೆಯ ಮೇಲ್ಛಾವಣಿಯನ್ನು ಕೃಷಿ ಭೂಮಿಯನ್ನಾಗಿಸಿದ ಆಸಿಯಾ ಇತರ ಮಹಿಳೆಯರಿಗೂ ಇಂದು ಮಾದರಿ..

ಮನಸ್ಸಿದ್ದರೆ ಮಾರ್ಗ ಎಂಬ ಗಾದೆ ಮಾತು ನಾವು ಕೇಳಿದ್ದೇವೆ. ಆದರೆ, ಕೆಲವು ಜನರ…

11 hours ago

ನಮ್ಮ ಹೊಲ ನಮ್ಮ ದಾರಿ : ರಸ್ತೆಗೆ 12.5 ಲಕ್ಷ ಸಹಾಯಧನ

ಕೆಲವು ಕಡೆಗಳಲ್ಲಿ ರೈತರು ತಮ್ಮ ಜಮೀನಿಗೆ ಹೋಗಲು ಸರಿಯಾದ ದಾರಿಯಿಲ್ಲದೆ ಪರದಾಟ ನಡೆಸಬೇಕಾಗುತ್ತದೆ.…

11 hours ago

2025-26 ನೇ ಸಾಲಿನ ಕೃಷಿ ಇಲಾಖೆ ಸಹಾಯಧನ ಯೋಜನೆಗಳು

ಕೃಷಿ ಇಲಾಖೆಯು ರೈತರಿಗೆಂದು ವಿವಿಧ ಸಬ್ಸಿಡಿ ಯೋಜನೆಗಳನ್ನು ಜಾರಿಗೆ ತಂದಿದೆ. ಇದಕ್ಕೆ ಯಾವ…

12 hours ago

ಕುಕ್ಕುಟ ಸಂಜೀವಿನಿ ಯೋಜನೆ : ಉಚಿತ ಕೋಳಿ ಮರಿ ಶೇಡ್ ನಿರ್ಮಾಣಕ್ಕೆ ಆರ್ಥಿಕ ನೆರವು

ಮಹಿಳೆಯರ ಏಳಿಗೆಗೆ ಸರ್ಕಾರವೂ ಹಲವಾರು ರೀತಿಯ ಯೋಜನೆಯನ್ನು ಜಾರಿಗೊಳಿಸಿದೆ. ಇದೀಗ ಗ್ರಾಮೀಣ ಮಹಿಳೆಯರಿಗೆ…

12 hours ago

ಹವಾಮಾನ ವರದಿ | 16-12-2025 | ಮೋಡ ಮಾತ್ರವೇ ಮಳೆ ಇದೆಯೇ…? | ಮುಂದೆ ಚಳಿಯ ಪ್ರಭಾವ ಹೇಗಿರಬಹುದು..?

17.12.2025 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ…

1 day ago