Advertisement
ಅನುಕ್ರಮ

ಚಿಲಿಪಿಲಿ | ಇದು ಹರಟೆಮಲ್ಲ.‌ …

Share
ತೋಟದಲ್ಲಿ, ಮನೆಯ ಪಕ್ಕದ ಮರದಡಿಯಲ್ಲಿ ತರಗೆಲೆಗಳ  ಶಬ್ಧ ಜೋರಾಗಿ ಕೇಳುತ್ತಿದೆಯೆಂದರೆ  ಅಲ್ಲಿ ಹರಟೆಮಲ್ಲ ಹಕ್ಕಿಗಳಿವೆಯೆಂದೇ ಅರ್ಥ.  ಅವುಗಳು ತರಗೆಲೆಗಳೆಡೆಯಲ್ಲಿರುವ ಹುಳು ಹುಪ್ಪಟೆಗಳನ್ನು ಹುಡುಕಿ ತಿನ್ನುತ್ತವೆ. ಬಣ್ಣವೂ ಸಾಮಾನ್ಯವಾಗಿ ತರಗೆಲೆ ಅಂದರೆ  ಒಣ ಎಲೆಗಳಂತೆಯೇ  ನಸು ಕಂದು ಇರುವುದರಿಂದ ತರಗೆಲೆ ಹಕ್ಕಿ ಎಂಬ ಹೆಸರೂ ಇದೆ.  ತರಗೆಲೆಗೆ ತುಳುವಿನಲ್ಲಿ ಬಜಕ್ಕುರೆ ಎನ್ನುವುದರಿಂದ ಬಜಕ್ಕುರೆ ಹಕ್ಕಿ ಎಂದು ಕರೆಯುತ್ತಾರೆ.
ಕರ್ಕಶ ಸ್ವರ ಹಾಗೂ ತೀಕ್ಷ್ಣ ಕಣ್ಣುಗಳು ಹೆದರಿಕೆ  ಹುಟ್ಟಿಸುವಂತಿವೆ.  ಬಾಗಿದ ಕೊಕ್ಕು ಇದ್ದು  ದುಂಡಗೆ ಶರೀರವಿದ್ದು ,20 ರಿಂದ 25 ಸೆ.ಮೀ ನಷ್ಟು ದೊಡ್ಡದಾಗಿರುತ್ತದೆ.  ಸಾಮಾನ್ಯವಾಗಿ ಏಳು ಹಕ್ಕಿಗಳು ಒಟ್ಟಿಗೆ ಇರುವುದರಿಂದ ಸೆವೆನ್ಪ ಸಿಸ್ಟರ್ಸ್ ಎಂದು ಆಂಗ್ಲ ಭಾಷೆಯಲ್ಲೂ, ಸಾತ್ ಬಾಯಿ ಎಂದು ಹಿಂದಿಯಲ್ಲೂ  ಕರೆಯುತ್ತಾರೆ.  ವರ್ಷಕ್ಕೊಮ್ಮೆ ಸಂತಾನಾಭಿವೃದ್ಧಿ ಮಾಡುತ್ತವೆ. ಇವುಗಳು ಸಂಘಜೀವಿಗಳಾಗಿವೆ‌. ಹುಳು ಹುಪ್ಪಟೆಗಳನ್ನು ತಿನ್ನುತ್ತ ಬೆಳೆಗಳ ರಕ್ಷಣೆ ಮಾಡುತ್ತವೆ.  ರೈತನ ಮಿತ್ರನೆಂದೇ ಗುರುತಿಸಲ್ಪಡುವ ಹಕ್ಕಿಯಾಗಿದೆ ಈ ತರಗೆಲೆ ಹಕ್ಕಿ.
# ಅಶ್ವಿನಿ ಮೂರ್ತಿ ಅಯ್ಯನಕಟ್ಟೆ
ಛಾಯಾಚಿತ್ರ :  ರಾಧಾಕೃಷ್ಣ ರಾವ್ ಯು ಬಾಳಿಲ
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ಹವಾಮಾನ ವರದಿ | 21-02-2026 | ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಲಕ್ಷಣ | ಎಲ್ಲೆಲ್ಲಾ ಮಳೆ ಇದೆ…? ಎಷ್ಟು ದಿನ ಮಳೆ ಸಾಧ್ಯತೆ…?

ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…

2 hours ago

ಮಿಶ್ರ ಕೃಷಿಯತ್ತ ಮಲೆನಾಡಿನ ರೈತನ ಹೆಜ್ಜೆ ಅನಿವಾರ್ಯ

ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…

6 hours ago

ನಂದಿನಿ ಉತ್ಪನ್ನಗಳ ವಿರುದ್ಧದ ವದಂತಿ ನಂಬಬೇಡಿ : ಗ್ರಾಹಕರಿಗೆ ಕೆಎಂಎಫ್ ಮನವಿ

ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…

7 hours ago

ರೈತರಿಗೆ ಗನ್ ಪರವಾನಗಿ : ಶೀಘ್ರದಲ್ಲೇ ಆನ್ಲೈನ್ ವ್ಯವಸ್ಥೆ ಜಾರಿ – ಜಿಲ್ಲಾಧಿಕಾರಿ ದರ್ಶನ್ ಎಚ್.ವಿ

ರೈತರಿಗೆ ಗನ್ ಪರವಾನಗಿ ಹಾಗೂ ನವೀಕರಣ ಪ್ರಕ್ರಿಯೆಯನ್ನು ಸುಲಭಗೊಳಿಸಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ…

7 hours ago

ಮಂಗಳೂರು ಅಡಿಕೆ ಮಾರುಕಟ್ಟೆ ‘ಸೈಕಲಾಜಿಕಲ್ ಬಫರ್’ ಹಂತಕ್ಕೆ…!

ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…

18 hours ago

ಗೇರು ಹಣ್ಣಿನಿಂದ ಆದಾಯಕ್ಕೆ ಹೊಸ ದಾರಿ | ಮಾ.11 ರಂದು ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಉದ್ಯಮ–ವಿಜ್ಞಾನಿಗಳ ಸಂವಾದ

ಪುತ್ತೂರಿನ ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಮಾರ್ಚ್‌ 11ರಂದು ಗೋಡಂಬಿ ಹಣ್ಣಿನ ಮೌಲ್ಯವರ್ಧನೆ ಕುರಿತು…

1 day ago