ಅನುಕ್ರಮ

ಚಿಲಿಪಿಲಿ | ಇದು ಹರಟೆಮಲ್ಲ.‌ …

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail
ತೋಟದಲ್ಲಿ, ಮನೆಯ ಪಕ್ಕದ ಮರದಡಿಯಲ್ಲಿ ತರಗೆಲೆಗಳ  ಶಬ್ಧ ಜೋರಾಗಿ ಕೇಳುತ್ತಿದೆಯೆಂದರೆ  ಅಲ್ಲಿ ಹರಟೆಮಲ್ಲ ಹಕ್ಕಿಗಳಿವೆಯೆಂದೇ ಅರ್ಥ.  ಅವುಗಳು ತರಗೆಲೆಗಳೆಡೆಯಲ್ಲಿರುವ ಹುಳು ಹುಪ್ಪಟೆಗಳನ್ನು ಹುಡುಕಿ ತಿನ್ನುತ್ತವೆ. ಬಣ್ಣವೂ ಸಾಮಾನ್ಯವಾಗಿ ತರಗೆಲೆ ಅಂದರೆ  ಒಣ ಎಲೆಗಳಂತೆಯೇ  ನಸು ಕಂದು ಇರುವುದರಿಂದ ತರಗೆಲೆ ಹಕ್ಕಿ ಎಂಬ ಹೆಸರೂ ಇದೆ.  ತರಗೆಲೆಗೆ ತುಳುವಿನಲ್ಲಿ ಬಜಕ್ಕುರೆ ಎನ್ನುವುದರಿಂದ ಬಜಕ್ಕುರೆ ಹಕ್ಕಿ ಎಂದು ಕರೆಯುತ್ತಾರೆ.
ಕರ್ಕಶ ಸ್ವರ ಹಾಗೂ ತೀಕ್ಷ್ಣ ಕಣ್ಣುಗಳು ಹೆದರಿಕೆ  ಹುಟ್ಟಿಸುವಂತಿವೆ.  ಬಾಗಿದ ಕೊಕ್ಕು ಇದ್ದು  ದುಂಡಗೆ ಶರೀರವಿದ್ದು ,20 ರಿಂದ 25 ಸೆ.ಮೀ ನಷ್ಟು ದೊಡ್ಡದಾಗಿರುತ್ತದೆ.  ಸಾಮಾನ್ಯವಾಗಿ ಏಳು ಹಕ್ಕಿಗಳು ಒಟ್ಟಿಗೆ ಇರುವುದರಿಂದ ಸೆವೆನ್ಪ ಸಿಸ್ಟರ್ಸ್ ಎಂದು ಆಂಗ್ಲ ಭಾಷೆಯಲ್ಲೂ, ಸಾತ್ ಬಾಯಿ ಎಂದು ಹಿಂದಿಯಲ್ಲೂ  ಕರೆಯುತ್ತಾರೆ.  ವರ್ಷಕ್ಕೊಮ್ಮೆ ಸಂತಾನಾಭಿವೃದ್ಧಿ ಮಾಡುತ್ತವೆ. ಇವುಗಳು ಸಂಘಜೀವಿಗಳಾಗಿವೆ‌. ಹುಳು ಹುಪ್ಪಟೆಗಳನ್ನು ತಿನ್ನುತ್ತ ಬೆಳೆಗಳ ರಕ್ಷಣೆ ಮಾಡುತ್ತವೆ.  ರೈತನ ಮಿತ್ರನೆಂದೇ ಗುರುತಿಸಲ್ಪಡುವ ಹಕ್ಕಿಯಾಗಿದೆ ಈ ತರಗೆಲೆ ಹಕ್ಕಿ.
# ಅಶ್ವಿನಿ ಮೂರ್ತಿ ಅಯ್ಯನಕಟ್ಟೆ
ಛಾಯಾಚಿತ್ರ :  ರಾಧಾಕೃಷ್ಣ ರಾವ್ ಯು ಬಾಳಿಲ
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ಕೃಷಿ ಉತ್ಪನ್ನಗಳ ಮೌಲವರ್ಧನೆಗೆ ಪ್ರೋತ್ಸಾಹ | ಕೃಷಿ ಉದ್ಯಮಿಗಳಾಗುವಂತೆ ಉತ್ತೇಜನ

ರಾಮನಗರ ಜಿಲ್ಲೆಯಲ್ಲಿ  ಕೃಷಿ ಇಲಾಖೆ ಮತ್ತು ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ…

22 hours ago

ದಾವಣಗೆರೆ ಜಿಲ್ಲೆಗೆ ಮುಂದಿನ 2050 ಮೆಟ್ರಿಕ್ ಟನ್ ಯೂರಿಯಾ ಗೊಬ್ಬರ ಪೂರೈಕೆಗೆ ಸಿದ್ಧತೆ

ದಾವಣಗೆರೆ ಜಿಲ್ಲೆಗೆ ಮುಂದಿನ 2 ದಿನಗಳಲ್ಲಿ2050 ಮೆಟ್ರಿಕ್ ಟನ್ ಯೂರಿಯಾ ಗೊಬ್ಬರ ಪೂರೈಕೆಯಾಗಲಿದ್ದು…

23 hours ago

ಬಳ್ಳಾರಿಯಲ್ಲಿ ತಾಳೆ ಬೆಳೆ ಕುರಿತ ತರಬೇತಿ ಕಾರ್ಯಕ್ರಮ

ಬಳ್ಳಾರಿ ಜಿಲ್ಲಾ ಪಂಚಾಯಿತಿ, ತೋಟಗಾರಿಕೆ ಇಲಾಖೆ, ಹಗರಿ ಕೃಷಿ ವಿಜ್ಞಾನ ಕೇಂದ್ರದ ಸಹಯೋಗದಲ್ಲಿ…

23 hours ago

ಹಾವೇರಿ ಜಿಲ್ಲೆಯಲ್ಲಿ ಹೆಚ್ಚುವರಿ ಯೂರಿಯಾ ರಸಗೊಬ್ಬರ ಪೂರೈಸುವಂತೆ  ಬೇಡಿಕೆ

ಹಾವೇರಿ ಜಿಲ್ಲೆಯಲ್ಲಿ ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ 59507 ಟನ್ ಯೂರಿಯಾ ರಸಗೊಬ್ಬರ  ಪೂರೈಕೆಯಾಗಿದ್ದು,…

24 hours ago

ರಾಜ್ಯಕ್ಕೆ ಅಗತ್ಯ ರಸಗೊಬ್ಬರ ಪೂರೈಸುವಂತೆ ಕೇಂದ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯ

ರಾಜ್ಯದ ರೈತರ ಸಂಕಷ್ಟ ಪರಿಹರಿಸಲು ಕೊರತೆಯಿರುವ 1.65 ಲಕ್ಷ ಮೆಟ್ರಿಕ್ ಟನ್ ಯೂರಿಯಾ…

24 hours ago

ಅಮರನಾಥ ಯಾತ್ರೆ ಮುಂದುವರಿಕೆ | 9, 482 ಯಾತ್ರಿಕರಿಂದ ಪೂಜೆ ಸಲ್ಲಿಕೆ | 3.52 ಲಕ್ಷ ತಲುಪಿದ ಭಕ್ತರ ಸಂಖ್ಯೆ

ಜಮ್ಮು ಮತ್ತು ಕಾಶ್ಮೀರದದಲ್ಲಿ ಅಮರನಾಥ ಯಾತ್ರೆ ಮುಂದುವರಿದಿದ್ದು, ಪವಿತ್ರ ಗುಹಾ ದೇವಾಲಯದಲ್ಲಿ  ಸುಮಾರು…

24 hours ago