Advertisement
ಅನುಕ್ರಮ

ಚಿಲಿಪಿಲಿ | ಇದು ಹರಟೆಮಲ್ಲ.‌ …

Share
ತೋಟದಲ್ಲಿ, ಮನೆಯ ಪಕ್ಕದ ಮರದಡಿಯಲ್ಲಿ ತರಗೆಲೆಗಳ  ಶಬ್ಧ ಜೋರಾಗಿ ಕೇಳುತ್ತಿದೆಯೆಂದರೆ  ಅಲ್ಲಿ ಹರಟೆಮಲ್ಲ ಹಕ್ಕಿಗಳಿವೆಯೆಂದೇ ಅರ್ಥ.  ಅವುಗಳು ತರಗೆಲೆಗಳೆಡೆಯಲ್ಲಿರುವ ಹುಳು ಹುಪ್ಪಟೆಗಳನ್ನು ಹುಡುಕಿ ತಿನ್ನುತ್ತವೆ. ಬಣ್ಣವೂ ಸಾಮಾನ್ಯವಾಗಿ ತರಗೆಲೆ ಅಂದರೆ  ಒಣ ಎಲೆಗಳಂತೆಯೇ  ನಸು ಕಂದು ಇರುವುದರಿಂದ ತರಗೆಲೆ ಹಕ್ಕಿ ಎಂಬ ಹೆಸರೂ ಇದೆ.  ತರಗೆಲೆಗೆ ತುಳುವಿನಲ್ಲಿ ಬಜಕ್ಕುರೆ ಎನ್ನುವುದರಿಂದ ಬಜಕ್ಕುರೆ ಹಕ್ಕಿ ಎಂದು ಕರೆಯುತ್ತಾರೆ.
ಕರ್ಕಶ ಸ್ವರ ಹಾಗೂ ತೀಕ್ಷ್ಣ ಕಣ್ಣುಗಳು ಹೆದರಿಕೆ  ಹುಟ್ಟಿಸುವಂತಿವೆ.  ಬಾಗಿದ ಕೊಕ್ಕು ಇದ್ದು  ದುಂಡಗೆ ಶರೀರವಿದ್ದು ,20 ರಿಂದ 25 ಸೆ.ಮೀ ನಷ್ಟು ದೊಡ್ಡದಾಗಿರುತ್ತದೆ.  ಸಾಮಾನ್ಯವಾಗಿ ಏಳು ಹಕ್ಕಿಗಳು ಒಟ್ಟಿಗೆ ಇರುವುದರಿಂದ ಸೆವೆನ್ಪ ಸಿಸ್ಟರ್ಸ್ ಎಂದು ಆಂಗ್ಲ ಭಾಷೆಯಲ್ಲೂ, ಸಾತ್ ಬಾಯಿ ಎಂದು ಹಿಂದಿಯಲ್ಲೂ  ಕರೆಯುತ್ತಾರೆ.  ವರ್ಷಕ್ಕೊಮ್ಮೆ ಸಂತಾನಾಭಿವೃದ್ಧಿ ಮಾಡುತ್ತವೆ. ಇವುಗಳು ಸಂಘಜೀವಿಗಳಾಗಿವೆ‌. ಹುಳು ಹುಪ್ಪಟೆಗಳನ್ನು ತಿನ್ನುತ್ತ ಬೆಳೆಗಳ ರಕ್ಷಣೆ ಮಾಡುತ್ತವೆ.  ರೈತನ ಮಿತ್ರನೆಂದೇ ಗುರುತಿಸಲ್ಪಡುವ ಹಕ್ಕಿಯಾಗಿದೆ ಈ ತರಗೆಲೆ ಹಕ್ಕಿ.
# ಅಶ್ವಿನಿ ಮೂರ್ತಿ ಅಯ್ಯನಕಟ್ಟೆ
ಛಾಯಾಚಿತ್ರ :  ರಾಧಾಕೃಷ್ಣ ರಾವ್ ಯು ಬಾಳಿಲ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ಹವಾಮಾನ ವರದಿ | 14-03-2026 | ಇಂದು ಕರಾವಳಿ ಜಿಲ್ಲೆಯಲ್ಲಿ ಮಳೆ ಸಾಧ್ಯತೆ – ರಾಜ್ಯದ ಹಲವೆಡೆ ಗುಡುಗು ಮಳೆ ಮುನ್ಸೂಚನೆ

ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿ ವೇಳೆಯಲ್ಲಿ ಗುಡುಗು…

24 minutes ago

ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ – ಭಾರತೀಯ ರೈತರಿಗೆ ಏನು ಸಂದೇಶ?

ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ ಭಾರತೀಯ ರೈತರಿಗೆ ಬೆಲೆ ಬೆಂಬಲದ ಸೂಚನೆ ನೀಡುತ್ತಿದೆ.…

8 hours ago

ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಬಲಿ; ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ

ಕೊಡಗಿನಲ್ಲಿ ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಗಣಪತಿ ಮೃತಪಟ್ಟಿದ್ದಾರೆ. ಕಾಡಾನೆ ಹಾವಳಿ…

8 hours ago

ಹಾಲಿನಲ್ಲಿ ಕಲಬೆರಕೆ ಪತ್ತೆಗೆ ವಿಶೇಷ ಕಿಟ್‌

ಹಾಲಿನ ಗುಣಮಟ್ಟ ಕಾಪಾಡಲು ಸಹಕಾರ ಸಂಘಗಳಿಗೆ ವಿಶೇಷ ಕಲಬೆರಕೆ ಪತ್ತೆ ಕಿಟ್‌ಗಳನ್ನು ವಿತರಿಸಲಾಗುತ್ತಿದೆ.

8 hours ago

ಸೌದೆ ಬೇಡಿಕೆ ಏರಿಕೆ ಹಿನ್ನೆಲೆ | ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ ಖಂಡ್ರೆ ಕಟ್ಟುನಿಟ್ಟಿನ ಸೂಚನೆ

ಸೌದೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆ ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ…

17 hours ago

ಕೃಷಿ ಗುರಿ ಕೇವಲ ‘ಆಹಾರ ಭದ್ರತೆ’ ಅಲ್ಲ, ಅದನ್ನೂ ಮೀರಿದ ಕೃಷಿ ಚಿಂತನೆ ಅಗತ್ಯ

ಕೃಷಿಯ ಮೂಲಕ ಕೇವಲ ಆಹಾರ ಉತ್ಪಾದನೆ ಹೆಚ್ಚಿಸುವುದಕ್ಕಿಂತ ಸಮಾನ ವಿತರಣೆ, ಪರಿಸರ ಸಂರಕ್ಷಣೆ…

17 hours ago