Advertisement
ಅನುಕ್ರಮ

ಚಿಲಿಪಿಲಿ | ಇದು ಹರಟೆಮಲ್ಲ.‌ …

Share
ತೋಟದಲ್ಲಿ, ಮನೆಯ ಪಕ್ಕದ ಮರದಡಿಯಲ್ಲಿ ತರಗೆಲೆಗಳ  ಶಬ್ಧ ಜೋರಾಗಿ ಕೇಳುತ್ತಿದೆಯೆಂದರೆ  ಅಲ್ಲಿ ಹರಟೆಮಲ್ಲ ಹಕ್ಕಿಗಳಿವೆಯೆಂದೇ ಅರ್ಥ.  ಅವುಗಳು ತರಗೆಲೆಗಳೆಡೆಯಲ್ಲಿರುವ ಹುಳು ಹುಪ್ಪಟೆಗಳನ್ನು ಹುಡುಕಿ ತಿನ್ನುತ್ತವೆ. ಬಣ್ಣವೂ ಸಾಮಾನ್ಯವಾಗಿ ತರಗೆಲೆ ಅಂದರೆ  ಒಣ ಎಲೆಗಳಂತೆಯೇ  ನಸು ಕಂದು ಇರುವುದರಿಂದ ತರಗೆಲೆ ಹಕ್ಕಿ ಎಂಬ ಹೆಸರೂ ಇದೆ.  ತರಗೆಲೆಗೆ ತುಳುವಿನಲ್ಲಿ ಬಜಕ್ಕುರೆ ಎನ್ನುವುದರಿಂದ ಬಜಕ್ಕುರೆ ಹಕ್ಕಿ ಎಂದು ಕರೆಯುತ್ತಾರೆ.
ಕರ್ಕಶ ಸ್ವರ ಹಾಗೂ ತೀಕ್ಷ್ಣ ಕಣ್ಣುಗಳು ಹೆದರಿಕೆ  ಹುಟ್ಟಿಸುವಂತಿವೆ.  ಬಾಗಿದ ಕೊಕ್ಕು ಇದ್ದು  ದುಂಡಗೆ ಶರೀರವಿದ್ದು ,20 ರಿಂದ 25 ಸೆ.ಮೀ ನಷ್ಟು ದೊಡ್ಡದಾಗಿರುತ್ತದೆ.  ಸಾಮಾನ್ಯವಾಗಿ ಏಳು ಹಕ್ಕಿಗಳು ಒಟ್ಟಿಗೆ ಇರುವುದರಿಂದ ಸೆವೆನ್ಪ ಸಿಸ್ಟರ್ಸ್ ಎಂದು ಆಂಗ್ಲ ಭಾಷೆಯಲ್ಲೂ, ಸಾತ್ ಬಾಯಿ ಎಂದು ಹಿಂದಿಯಲ್ಲೂ  ಕರೆಯುತ್ತಾರೆ.  ವರ್ಷಕ್ಕೊಮ್ಮೆ ಸಂತಾನಾಭಿವೃದ್ಧಿ ಮಾಡುತ್ತವೆ. ಇವುಗಳು ಸಂಘಜೀವಿಗಳಾಗಿವೆ‌. ಹುಳು ಹುಪ್ಪಟೆಗಳನ್ನು ತಿನ್ನುತ್ತ ಬೆಳೆಗಳ ರಕ್ಷಣೆ ಮಾಡುತ್ತವೆ.  ರೈತನ ಮಿತ್ರನೆಂದೇ ಗುರುತಿಸಲ್ಪಡುವ ಹಕ್ಕಿಯಾಗಿದೆ ಈ ತರಗೆಲೆ ಹಕ್ಕಿ.
# ಅಶ್ವಿನಿ ಮೂರ್ತಿ ಅಯ್ಯನಕಟ್ಟೆ
ಛಾಯಾಚಿತ್ರ :  ರಾಧಾಕೃಷ್ಣ ರಾವ್ ಯು ಬಾಳಿಲ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

“ಜಾಕ್‌ಫ್ರೂಟ್‌ ಹಬ್ಬ”ಕ್ಕೆ ಜನಸಾಗರ – 50 ಕ್ಕೂ ಹೆಚ್ಚು ಹಲಸಿನ ಮೌಲ್ಯವರ್ಧಿತ ಉತ್ಪನ್ನಗಳ ಪ್ರದರ್ಶನ

ಜೋಯಿಡಾದಲ್ಲಿ ನಡೆದ ಹಲಸು ಉತ್ಸವದಲ್ಲಿ 50ಕ್ಕೂ ಹೆಚ್ಚು ಮೌಲ್ಯವರ್ಧಿತ ಹಲಸಿನ ಉತ್ಪನ್ನಗಳು ಪ್ರದರ್ಶನಗೊಂಡು…

1 hour ago

ಕ್ಯಾಂಪ್ಕೋ ಬ್ರಹ್ಮ ವಾರಣಾಶಿ ಸುಬ್ರಾಯ ಭಟ್‌ ಜನ್ಮಶತಮಾನೋತ್ಸವ ವರ್ಷ – ಅಡಿಕೆ ಬೆಳೆಗಾರರ ಬದುಕು ಬದಲಿಸಿದ ಮಹಾನ್ ದಾರ್ಶನಿಕ

ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್‌ ಅವರ ಜನ್ಮಕ್ಕೆ 99 ವರ್ಷಗಳು ಪೂರ್ಣಗೊಂಡಿದ್ದು,…

2 hours ago

ಹವಾಮಾನ ವರದಿ | 06-06-2026 | ಮುಂಗಾರು ಬಂದರೂ ಮಳೆ ಇಲ್ಲ! – ಕರ್ನಾಟಕದಲ್ಲಿ ಮುಂದಿನ ವಾರದ ಹವಾಮಾನ ಹೇಗಿರಲಿದೆ?

ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…

11 hours ago

ಭಾರತದ ಚೆಸ್ ಇತಿಹಾಸದಲ್ಲಿ ಹೊಸ ಅಧ್ಯಾಯ – ನಾರ್ವೆ ಚೆಸ್ ಕಿರೀಟ ಗೆದ್ದ ಮೊದಲ ಭಾರತೀಯ ಪ್ರಜ್ಞಾನಂದ

ನಾರ್ವೆ ಚೆಸ್ 2026 ಟೂರ್ನಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸವನ್ನು…

15 hours ago

ಜೇನುಗೂಡುಗಳ ಕೊರತೆಯಿಂದ ಪರಾಗಸ್ಪರ್ಶ ವ್ಯವಸ್ಥೆ ಮೇಲೆ ಪರಿಣಾಮ ; ಕೃಷಿ ಕ್ಷೇತ್ರದಲ್ಲಿ ಆತಂಕ – ಆಹಾರ ಬೆಳೆ ಉತ್ಪಾದನೆಗೆ ಸಂಕಷ್ಟದ ಎಚ್ಚರಿಕೆ

ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…

1 day ago

ಕಾಸರಗೋಡು ಜಿಲ್ಲೆಯಲ್ಲಿ ನಾಳೆ ಶಾಲಾ-ಕಾಲೇಜುಗಳಿಗೆ ರಜೆ – ರೆಡ್ ಅಲರ್ಟ್ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮ

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ…

1 day ago