Advertisement
ಅನುಕ್ರಮ

ಚಿಲಿಪಿಲಿ | ಇದು ಹರಟೆಮಲ್ಲ.‌ …

Share
ತೋಟದಲ್ಲಿ, ಮನೆಯ ಪಕ್ಕದ ಮರದಡಿಯಲ್ಲಿ ತರಗೆಲೆಗಳ  ಶಬ್ಧ ಜೋರಾಗಿ ಕೇಳುತ್ತಿದೆಯೆಂದರೆ  ಅಲ್ಲಿ ಹರಟೆಮಲ್ಲ ಹಕ್ಕಿಗಳಿವೆಯೆಂದೇ ಅರ್ಥ.  ಅವುಗಳು ತರಗೆಲೆಗಳೆಡೆಯಲ್ಲಿರುವ ಹುಳು ಹುಪ್ಪಟೆಗಳನ್ನು ಹುಡುಕಿ ತಿನ್ನುತ್ತವೆ. ಬಣ್ಣವೂ ಸಾಮಾನ್ಯವಾಗಿ ತರಗೆಲೆ ಅಂದರೆ  ಒಣ ಎಲೆಗಳಂತೆಯೇ  ನಸು ಕಂದು ಇರುವುದರಿಂದ ತರಗೆಲೆ ಹಕ್ಕಿ ಎಂಬ ಹೆಸರೂ ಇದೆ.  ತರಗೆಲೆಗೆ ತುಳುವಿನಲ್ಲಿ ಬಜಕ್ಕುರೆ ಎನ್ನುವುದರಿಂದ ಬಜಕ್ಕುರೆ ಹಕ್ಕಿ ಎಂದು ಕರೆಯುತ್ತಾರೆ.
ಕರ್ಕಶ ಸ್ವರ ಹಾಗೂ ತೀಕ್ಷ್ಣ ಕಣ್ಣುಗಳು ಹೆದರಿಕೆ  ಹುಟ್ಟಿಸುವಂತಿವೆ.  ಬಾಗಿದ ಕೊಕ್ಕು ಇದ್ದು  ದುಂಡಗೆ ಶರೀರವಿದ್ದು ,20 ರಿಂದ 25 ಸೆ.ಮೀ ನಷ್ಟು ದೊಡ್ಡದಾಗಿರುತ್ತದೆ.  ಸಾಮಾನ್ಯವಾಗಿ ಏಳು ಹಕ್ಕಿಗಳು ಒಟ್ಟಿಗೆ ಇರುವುದರಿಂದ ಸೆವೆನ್ಪ ಸಿಸ್ಟರ್ಸ್ ಎಂದು ಆಂಗ್ಲ ಭಾಷೆಯಲ್ಲೂ, ಸಾತ್ ಬಾಯಿ ಎಂದು ಹಿಂದಿಯಲ್ಲೂ  ಕರೆಯುತ್ತಾರೆ.  ವರ್ಷಕ್ಕೊಮ್ಮೆ ಸಂತಾನಾಭಿವೃದ್ಧಿ ಮಾಡುತ್ತವೆ. ಇವುಗಳು ಸಂಘಜೀವಿಗಳಾಗಿವೆ‌. ಹುಳು ಹುಪ್ಪಟೆಗಳನ್ನು ತಿನ್ನುತ್ತ ಬೆಳೆಗಳ ರಕ್ಷಣೆ ಮಾಡುತ್ತವೆ.  ರೈತನ ಮಿತ್ರನೆಂದೇ ಗುರುತಿಸಲ್ಪಡುವ ಹಕ್ಕಿಯಾಗಿದೆ ಈ ತರಗೆಲೆ ಹಕ್ಕಿ.
# ಅಶ್ವಿನಿ ಮೂರ್ತಿ ಅಯ್ಯನಕಟ್ಟೆ
ಛಾಯಾಚಿತ್ರ :  ರಾಧಾಕೃಷ್ಣ ರಾವ್ ಯು ಬಾಳಿಲ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆ ತಾತ್ಕಾಲಿಕ ಮುಂದೂಡಿಕೆ | ಪ್ರತಿಭಟನಾನಿರತ ವಿದ್ಯಾರ್ಥಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಭರವಸೆ

ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಪ್ರತಿಭಟನಾನಿರತ ಕೃಷಿ ವಿದ್ಯಾರ್ಥಿಗಳಿಗೆ ಸರ್ಕಾರ…

44 minutes ago

ಬರ್ಮಾ ಅಡಿಕೆ ಕಳ್ಳಸಾಗಣೆ ವಿರುದ್ಧ ಇಡಿ ಬಿಗಿ ಕ್ರಮ – ಇಬ್ಬರು ಉದ್ಯಮಿಗಳ ಮನೆಗಳ ಮೇಲೆ ದಾಳಿ

ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್‌ನ…

2 hours ago

ದೇಹ–ಮನಸ್ಸು–ಆತ್ಮದ ಸಮತೋಲನವೇ ನಿಜವಾದ ಆರೋಗ್ಯ: ಆಯುರ್ವೇದದ ಪರಮ ಗುರಿ ಆತ್ಮಜ್ಞಾನ – ರಾಘವೇಶ್ವರ ಶ್ರೀ

ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯ ಎಂದು ರಾಮಚಂದ್ರಾಪುರ ಶ್ರೀ…

1 day ago

2050 ರ ವೇಳೆಗೆ ಭೂಕುಸಿತದ ಅಪಾಯ ಮತ್ತಷ್ಟು ಹೆಚ್ಚಳ : ಮಳೆ ತೀವ್ರತೆ, ನಗರೀಕರಣವೇ ಪ್ರಮುಖ ಕಾರಣ – ಅಧ್ಯಯನ

2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…

1 day ago